AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19: ಭಾರತದೊಳಗೆ ಬರುವ ಪ್ರತಿ ವಿಮಾನದ ಶೇ. 2ರಷ್ಟು ಜನರಿಗೆ ರ್ಯಾಂಡಮ್ ಕೊವಿಡ್ ಟೆಸ್ಟ್​ ಕಡ್ಡಾಯ

ಆರ್​​ಟಿ-ಪಿಸಿಆರ್ ಮೂಲಕ ಭಾರತಕ್ಕೆ ಒಳಬರುವ ಪ್ರತಿ ವಿಮಾನದಲ್ಲಿ ಶೇ. 2ರಷ್ಟು ಪ್ರಯಾಣಿಕರ ರ್ಯಾಂಡಮ್ ತಪಾಸಣೆಯನ್ನು ಒಳಗೊಂಡಿರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಕಣ್ಗಾವಲು ವಹಿಸಲು ಸೂಚಿಸಲಾಗಿದೆ.

COVID-19: ಭಾರತದೊಳಗೆ ಬರುವ ಪ್ರತಿ ವಿಮಾನದ ಶೇ. 2ರಷ್ಟು ಜನರಿಗೆ ರ್ಯಾಂಡಮ್ ಕೊವಿಡ್ ಟೆಸ್ಟ್​ ಕಡ್ಡಾಯ
ಕೊವಿಡ್-19
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 30, 2022 | 8:57 AM

ನವದೆಹಲಿ: ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಸತತವಾಗಿ 10,000ಕ್ಕೂ ಹೆಚ್ಚು ಕೊವಿಡ್-19 ಪ್ರಕರಣಗಳು (COVID-19 Cases) ವರದಿಯಾಗಿವೆ. ಬೇರೆ ದೇಶಗಳಿಂದ ಬರುವ ಪ್ರತಿ ವಿಮಾನದಲ್ಲಿ ಇರುವ ಶೇ. 2ರಷ್ಟು ಪ್ರಯಾಣಿಕರಿಗೆ ರ್ಯಾಂಡಮ್ RT-PCR ಟೆಸ್ಟ್​ ಮಾಡಲು ಕೇಂದ್ರ ಸರ್ಕಾರ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶಿಸಿದೆ. ಈ ಮೂಲಕ ಕೊರೊನಾವೈರಸ್ (Coronavirus) ಪರೀಕ್ಷೆಗಳನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಜೂನ್ 9ರಂದು ಕೇಂದ್ರ ಸರ್ಕಾರ ಹೊರಡಿಸಿದ ಕೊವಿಡ್-19 ಸಂದರ್ಭದಲ್ಲಿ ಪರಿಷ್ಕೃತ ಕಣ್ಗಾವಲು ಕಾರ್ಯತಂತ್ರದ ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪತ್ರದ ಮೂಲಕ ಸಲಹೆಯನ್ನು ನೀಡಿದ್ದಾರೆ. ರಾಜ್ಯಗಳು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಸಂಕ್ಷಿಪ್ತವಾಗಿ ತಿಳಿಸಿರುವ ರಾಜೇಶ್ ಭೂಷಣ್, ಆರ್​​ಟಿ-ಪಿಸಿಆರ್ ಮೂಲಕ ಭಾರತಕ್ಕೆ ಒಳಬರುವ ಪ್ರತಿ ವಿಮಾನದಲ್ಲಿ ಶೇ. 2ರಷ್ಟು ಪ್ರಯಾಣಿಕರ ರ್ಯಾಂಡಮ್ ತಪಾಸಣೆಯನ್ನು ಒಳಗೊಂಡಿರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಕಣ್ಗಾವಲು ವಹಿಸಲು ಸೂಚಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: India Covid Update: ಭಾರತದಲ್ಲಿ ಇಂದು ಒಂದೇ ದಿನ 17,336 ಹೊಸ ಕೊವಿಡ್ ಕೇಸ್ ಪತ್ತೆ; ಕರ್ನಾಟಕದಲ್ಲಿ ಹೆಚ್ಚಿದ ಕೊರೊನಾ ಭೀತಿ

ಎಲ್ಲಾ ಆರೋಗ್ಯ ಸೌಲಭ್ಯಗಳು ಇನ್​ಫ್ಲುಯೆನ್ಸ್​ ಲೈಕ್ ಇಲ್ನೆಸ್ (ಐಎಲ್ಐ) ಪ್ರಕರಣಗಳನ್ನು ವರದಿ ಮಾಡಬೇಕು. ಈ ಡೇಟಾವನ್ನು ವಿಶ್ಲೇಷಿಸಲು ಜಿಲ್ಲಾ ಕಣ್ಗಾವಲು ಅಧಿಕಾರಿ (ಡಿಎಸ್ಒ) ಜವಾಬ್ದಾರರಾಗಿರುತ್ತಾರೆ ಎಂದು ಅವರು ಹೇಳಿದ್ದಾರೆ. ಶೇ. 5ರಷ್ಟು ಐಎಲ್ಐ ಪ್ರಕರಣಗಳನ್ನು ಆರ್​ಟಿ-ಪಿಸಿಆರ್ ಮೂಲಕ ಪರೀಕ್ಷಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ