AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19: ಭಾರತದೊಳಗೆ ಬರುವ ಪ್ರತಿ ವಿಮಾನದ ಶೇ. 2ರಷ್ಟು ಜನರಿಗೆ ರ್ಯಾಂಡಮ್ ಕೊವಿಡ್ ಟೆಸ್ಟ್​ ಕಡ್ಡಾಯ

ಆರ್​​ಟಿ-ಪಿಸಿಆರ್ ಮೂಲಕ ಭಾರತಕ್ಕೆ ಒಳಬರುವ ಪ್ರತಿ ವಿಮಾನದಲ್ಲಿ ಶೇ. 2ರಷ್ಟು ಪ್ರಯಾಣಿಕರ ರ್ಯಾಂಡಮ್ ತಪಾಸಣೆಯನ್ನು ಒಳಗೊಂಡಿರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಕಣ್ಗಾವಲು ವಹಿಸಲು ಸೂಚಿಸಲಾಗಿದೆ.

COVID-19: ಭಾರತದೊಳಗೆ ಬರುವ ಪ್ರತಿ ವಿಮಾನದ ಶೇ. 2ರಷ್ಟು ಜನರಿಗೆ ರ್ಯಾಂಡಮ್ ಕೊವಿಡ್ ಟೆಸ್ಟ್​ ಕಡ್ಡಾಯ
ಕೊವಿಡ್-19
TV9 Web
| Edited By: |

Updated on: Jun 30, 2022 | 8:57 AM

Share

ನವದೆಹಲಿ: ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಸತತವಾಗಿ 10,000ಕ್ಕೂ ಹೆಚ್ಚು ಕೊವಿಡ್-19 ಪ್ರಕರಣಗಳು (COVID-19 Cases) ವರದಿಯಾಗಿವೆ. ಬೇರೆ ದೇಶಗಳಿಂದ ಬರುವ ಪ್ರತಿ ವಿಮಾನದಲ್ಲಿ ಇರುವ ಶೇ. 2ರಷ್ಟು ಪ್ರಯಾಣಿಕರಿಗೆ ರ್ಯಾಂಡಮ್ RT-PCR ಟೆಸ್ಟ್​ ಮಾಡಲು ಕೇಂದ್ರ ಸರ್ಕಾರ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶಿಸಿದೆ. ಈ ಮೂಲಕ ಕೊರೊನಾವೈರಸ್ (Coronavirus) ಪರೀಕ್ಷೆಗಳನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಜೂನ್ 9ರಂದು ಕೇಂದ್ರ ಸರ್ಕಾರ ಹೊರಡಿಸಿದ ಕೊವಿಡ್-19 ಸಂದರ್ಭದಲ್ಲಿ ಪರಿಷ್ಕೃತ ಕಣ್ಗಾವಲು ಕಾರ್ಯತಂತ್ರದ ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪತ್ರದ ಮೂಲಕ ಸಲಹೆಯನ್ನು ನೀಡಿದ್ದಾರೆ. ರಾಜ್ಯಗಳು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಸಂಕ್ಷಿಪ್ತವಾಗಿ ತಿಳಿಸಿರುವ ರಾಜೇಶ್ ಭೂಷಣ್, ಆರ್​​ಟಿ-ಪಿಸಿಆರ್ ಮೂಲಕ ಭಾರತಕ್ಕೆ ಒಳಬರುವ ಪ್ರತಿ ವಿಮಾನದಲ್ಲಿ ಶೇ. 2ರಷ್ಟು ಪ್ರಯಾಣಿಕರ ರ್ಯಾಂಡಮ್ ತಪಾಸಣೆಯನ್ನು ಒಳಗೊಂಡಿರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಕಣ್ಗಾವಲು ವಹಿಸಲು ಸೂಚಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: India Covid Update: ಭಾರತದಲ್ಲಿ ಇಂದು ಒಂದೇ ದಿನ 17,336 ಹೊಸ ಕೊವಿಡ್ ಕೇಸ್ ಪತ್ತೆ; ಕರ್ನಾಟಕದಲ್ಲಿ ಹೆಚ್ಚಿದ ಕೊರೊನಾ ಭೀತಿ

ಎಲ್ಲಾ ಆರೋಗ್ಯ ಸೌಲಭ್ಯಗಳು ಇನ್​ಫ್ಲುಯೆನ್ಸ್​ ಲೈಕ್ ಇಲ್ನೆಸ್ (ಐಎಲ್ಐ) ಪ್ರಕರಣಗಳನ್ನು ವರದಿ ಮಾಡಬೇಕು. ಈ ಡೇಟಾವನ್ನು ವಿಶ್ಲೇಷಿಸಲು ಜಿಲ್ಲಾ ಕಣ್ಗಾವಲು ಅಧಿಕಾರಿ (ಡಿಎಸ್ಒ) ಜವಾಬ್ದಾರರಾಗಿರುತ್ತಾರೆ ಎಂದು ಅವರು ಹೇಳಿದ್ದಾರೆ. ಶೇ. 5ರಷ್ಟು ಐಎಲ್ಐ ಪ್ರಕರಣಗಳನ್ನು ಆರ್​ಟಿ-ಪಿಸಿಆರ್ ಮೂಲಕ ಪರೀಕ್ಷಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ