AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

99 ಕೋಟಿ ಡೋಸ್ ಕೊವಿಡ್​ 19 ಲಸಿಕೆ ನೀಡಿಕೆ, 100 ಕೋಟಿ ಸಾಧನೆಗೆ ತುಂಬ ಸನಿಹ; ಫುಲ್​ ಖುಷಿಯಿಂದ ಟ್ವೀಟ್​ ಮಾಡಿದ ಆರೋಗ್ಯ ಸಚಿವ

Covid 19 Vaccination: ಜನವರಿ 16ರಂದು ಕೊವಿಡ್​ 19 ಲಸಿಕೆ ಅಭಿಯಾನ ಭಾರತದಲ್ಲಿ ಶುರುವಾದಾಗ ಮೊದಲು ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಆರೋಗ್ಯ ಸಿಬ್ಬಂದಿ, ಪೊಲೀಸ್​, ಸ್ವಚ್ಛತಾ ಕಾರ್ಮಿಕರಿಗೆ ನೀಡಲಾಗಿತ್ತು.

99 ಕೋಟಿ ಡೋಸ್ ಕೊವಿಡ್​ 19  ಲಸಿಕೆ ನೀಡಿಕೆ, 100 ಕೋಟಿ ಸಾಧನೆಗೆ ತುಂಬ ಸನಿಹ; ಫುಲ್​ ಖುಷಿಯಿಂದ ಟ್ವೀಟ್​ ಮಾಡಿದ ಆರೋಗ್ಯ ಸಚಿವ
ಕೊವಿಡ್​ 19 ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Oct 19, 2021 | 1:20 PM

Share

ಭಾರತದಲ್ಲಿ 2021ರ ಜನವರಿ 16ರಿಂದ ಶುರುವಾದ ಕೊವಿಡ್​ 19 ಲಸಿಕೆ (Covid 19 Vaccination) ಅಭಿಯಾನ ಹೊಸದೊಂದು ಮೈಲಿಗಲ್ಲು ಸ್ಥಾಪನೆಯೆಡೆಗೆ ಸಾಗಿದೆ. ಇದುವರೆಗೆ 99 ಕೋಟಿ ಡೋಸ್​​ಗಳನ್ನು ಜನರಿಗೆ ನೀಡಲಾಗಿದ್ದು, 100 ಕೋಟಿ ಡೋಸ್​ ಲಸಿಕೆ ನೀಡಕೆಗೆ ಬಹಳ ಹತ್ತಿರ ಬಂದಿದೆ.  ಈ ವಾರದಲ್ಲೇ 100 ಕೋಟಿ ಡೋಸ್​ ನೀಡಿ, ದಾಖಲೆ ನಿರ್ಮಿಸಲಿದೆ.  ಇಂದು ಈ ಬಗ್ಗೆ ಟ್ವೀಟ್​ ಮಾಡಿರುವ ಕೇಂದ್ರ ಸಚಿವ ಮನ್​ಸುಖ್​ ಮಾಂಡವಿಯಾ, ನಾವಿಂದು 99 ಕೋಟಿಯಲ್ಲಿದ್ದೇವೆ..100 ಕೋಟಿ ಕೊವಿಡ್​ ಲಸಿಕೆ ದಾಖಲೆಯತ್ತ ಹೀಗೆ ಮುನ್ನುಗ್ಗು ಭಾರತ ಎಂದು ಹೇಳಿದ್ದಾರೆ. ಹಾಗೇ ಕೊವಿಡ್​ 19 ವ್ಯಾಕ್ಸಿನೇಶನ್​ ಎಂಬ ಹ್ಯಾಷ್​ಟ್ಯಾಗ್​ ಕೂಡ ನೀಡಿದ್ದಾರೆ.  

ಜನವರಿ 16ರಂದು ಕೊವಿಡ್​ 19 ಲಸಿಕೆ ಅಭಿಯಾನ ಶುರುವಾದಾಗ ಮೊದಲು ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಆರೋಗ್ಯ ಸಿಬ್ಬಂದಿ, ಪೊಲೀಸ್​, ಸ್ವಚ್ಛತಾ ಕಾರ್ಮಿಕರಿಗೆ ನೀಡಲಾಗಿತ್ತು. ನಂತರ ಲಸಿಕೆ ಅಭಾವದಿಂದ ಅಭಿಯಾನಕ್ಕೆ ಹಿನ್ನಡೆಯಾಗಿತ್ತು. ಆದರೆ ನಂತರ ಒಮ್ಮೆಲೇ ಮುನ್ನುಗ್ಗಿದ ಭಾರತ ಈಗ 100 ಕೋಟಿ ಡೋಸ್​ ಲಸಿಕೆಯ ದಾಖಲೆಯತ್ತ ಬಂದು ನಿಂತಿದೆ. ಅದೂ ಕೂಡ ಕೇಂದ್ರ ಸರ್ಕಾರವೇ ಎಲ್ಲರಿಗೂ ಉಚಿತವಾಗಿ ನೀಡುತ್ತಿದೆ. ಸದ್ಯ ದೇಶದಲ್ಲಿ ಕೊವಿಡ್​ 19 ಸಾಂಕ್ರಾಮಿಕದ ಅಬ್ಬರ ಕೂಡ ಸ್ವಲ್ಪ ಕಡಿಮೆಯಾಗುತ್ತಿದ್ದು, ಚೇತರಿಕೆ ಪ್ರಮಾಣ ಶೇ.98ಕ್ಕೂ ಜಾಸ್ತಿಯಿದೆ.

ಇದನ್ನೂ ಓದಿ: ‘ಅನ್ನ ಕೊಡುವ ಚಿತ್ರೋದ್ಯಮ ಮುಚ್ಚಬಾರದು, ಪೈರಸಿಗೆ ಅಂತ್ಯ ಹಾಡ್ತೀವಿ’: ಆರಗ ಜ್ಞಾನೇಂದ್ರ ಭರವಸೆ

ಉತ್ತರಾಖಂಡ್​​ ಮಳೆಗೆ 5 ಮಂದಿ ಬಲಿ; ಸಿಎಂಗೆ ಕರೆ ಮಾಡಿ ಪರಿಸ್ಥಿತಿಯ ವರದಿ ಕೇಳಿದ ಪ್ರಧಾನಿ ಮೋದಿ

Published On - 1:19 pm, Tue, 19 October 21

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ