AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೆಪ್ಟೆಂಬರ್​​ನಿಂದ ಮಕ್ಕಳಿಗೂ ಕೊವಿಡ್​ 19 ಲಸಿಕೆ ನೀಡಬಹುದು‘: ಐಸಿಎಂಆರ್​ -ಎನ್​​ಐವಿ ನಿರ್ದೇಶಕಿ

ಕಳೆದ ತಿಂಗಳು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ಕೂಡ ಸೆಪ್ಟೆಂಬರ್​​ ಅಷ್ಟೊತ್ತಿಗೆ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ. ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ ಎಂದೂ ಹೇಳಿದ್ದರು.

‘ಸೆಪ್ಟೆಂಬರ್​​ನಿಂದ ಮಕ್ಕಳಿಗೂ ಕೊವಿಡ್​ 19 ಲಸಿಕೆ ನೀಡಬಹುದು‘: ಐಸಿಎಂಆರ್​ -ಎನ್​​ಐವಿ ನಿರ್ದೇಶಕಿ
ಕೊವಿಡ್​ 19 ಲಸಿಕೆ ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 19, 2021 | 10:51 AM

Share

2-18ವರ್ಷದವರಿಗೆ ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್​ನಿಂದ ಲಸಿಕೆ ನೀಡಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR)ಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಪುಣೆ) ನಿರ್ದೇಶಕಿ ಪ್ರಿಯಾ ಅಬ್ರಾಹಂ ಹೇಳಿದ್ದಾರೆ. ಮಕ್ಕಳಿಗೆ ಕೊವಿಡ್​ 19 ಲಸಿಕೆ ನೀಡುವ ಸಂಬಂಧ ಸದ್ಯ 2 ಮತ್ತು 3ನೇ ಹಂತದ ಕ್ಲಿನಿಕಲ್​ ಪ್ರಯೋಗ ನಡೆಯುತ್ತಿದ್ದು, ಅದು ಸಂಪೂರ್ಣಗೊಂಡ ನಂತರ ಸೆಪ್ಟೆಂಬರ್​​ನಿಂದ ಮಕ್ಕಳಿಗೂ ಲಸಿಕೆ ನೀಡಲಾಗುವುದು ಎಂದು ಪ್ರಿಯಾ ತಿಳಿಸಿದ್ದಾರೆ.

ಈಗ ನಡೆಯುತ್ತಿರುವ ಕ್ಲಿನಿಕಲ್​ ಪ್ರಯೋಗಗಳ ಫಲಿತಾಂಶ ಶೀಘ್ರವೇ ಬರುತ್ತದೆ ಎಂಬ ಆಶಯವಿದೆ. ಆ ಫಲಿತಾಂಶವನ್ನು ರೆಗ್ಯೂಲೇಟರ್ಸ್​​​ಗಳಿಗೆ ನೀಡಲಾಗುವುದು. ಸೆಪ್ಟೆಂಬರ್​​ ಅಥವಾ ಸೆಪ್ಟೆಂಬರ್​​ ನಂತರ ಮಕ್ಕಳಿಗೆ ಖಂಡಿತವಾಗಿ ವ್ಯಾಕ್ಸಿನ್​ ಸಿಗುತ್ತದೆ. ಮಕ್ಕಳಿಗೆ ಕೊವ್ಯಾಕ್ಸಿನ್​ ಲಸಿಕೆ ನೀಡಲಾಗುತ್ತದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಕಳೆದ ತಿಂಗಳು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ಕೂಡ ಸೆಪ್ಟೆಂಬರ್​​ ಅಷ್ಟೊತ್ತಿಗೆ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ. ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ. ಸೆಪ್ಟೆಂಬರ್​ನಲ್ಲಿ ಫಲಿತಾಂಶ ಹೊರಬೀಳಲಿದೆ ಎಂದು ಹೇಳಿದ್ದರು. ಇನ್ನು ಕೇಂದ್ರ ಆರೋಗ್ಯ ಸಚಿವ ಮನ್​​ಸುಖ್​ ಮಾಂಡವಿಯಾ ಕೂಡ, ಮಕ್ಕಳಿಗೆ ಕೊವಿಡ್​ 19 ಲಸಿಕೆ ನೀಡುವ ಅಭಿಯಾನ ಶೀಘ್ರವೇ ಶುರುವಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಪೆಷೆಲ್​​ ಶೇಂಗಾ ಭಾಜಿ ಮಾಡುವ ವಿಧಾನ ಗೊತ್ತೇ? ಕೇವಲ 5 ನಿಮಿಷ ಸಾಕು ದಿಢೀರ್​ ತಿಂಡಿ ತಯಾರಿಸಲು

ಜಮ್ಮು-ಕಾಶ್ಮೀರದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲು

Published On - 10:48 am, Thu, 19 August 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ