AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೆಪ್ಟೆಂಬರ್​​ನಿಂದ ಮಕ್ಕಳಿಗೂ ಕೊವಿಡ್​ 19 ಲಸಿಕೆ ನೀಡಬಹುದು‘: ಐಸಿಎಂಆರ್​ -ಎನ್​​ಐವಿ ನಿರ್ದೇಶಕಿ

ಕಳೆದ ತಿಂಗಳು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ಕೂಡ ಸೆಪ್ಟೆಂಬರ್​​ ಅಷ್ಟೊತ್ತಿಗೆ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ. ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ ಎಂದೂ ಹೇಳಿದ್ದರು.

‘ಸೆಪ್ಟೆಂಬರ್​​ನಿಂದ ಮಕ್ಕಳಿಗೂ ಕೊವಿಡ್​ 19 ಲಸಿಕೆ ನೀಡಬಹುದು‘: ಐಸಿಎಂಆರ್​ -ಎನ್​​ಐವಿ ನಿರ್ದೇಶಕಿ
ಕೊವಿಡ್​ 19 ಲಸಿಕೆ ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 19, 2021 | 10:51 AM

Share

2-18ವರ್ಷದವರಿಗೆ ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್​ನಿಂದ ಲಸಿಕೆ ನೀಡಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR)ಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಪುಣೆ) ನಿರ್ದೇಶಕಿ ಪ್ರಿಯಾ ಅಬ್ರಾಹಂ ಹೇಳಿದ್ದಾರೆ. ಮಕ್ಕಳಿಗೆ ಕೊವಿಡ್​ 19 ಲಸಿಕೆ ನೀಡುವ ಸಂಬಂಧ ಸದ್ಯ 2 ಮತ್ತು 3ನೇ ಹಂತದ ಕ್ಲಿನಿಕಲ್​ ಪ್ರಯೋಗ ನಡೆಯುತ್ತಿದ್ದು, ಅದು ಸಂಪೂರ್ಣಗೊಂಡ ನಂತರ ಸೆಪ್ಟೆಂಬರ್​​ನಿಂದ ಮಕ್ಕಳಿಗೂ ಲಸಿಕೆ ನೀಡಲಾಗುವುದು ಎಂದು ಪ್ರಿಯಾ ತಿಳಿಸಿದ್ದಾರೆ.

ಈಗ ನಡೆಯುತ್ತಿರುವ ಕ್ಲಿನಿಕಲ್​ ಪ್ರಯೋಗಗಳ ಫಲಿತಾಂಶ ಶೀಘ್ರವೇ ಬರುತ್ತದೆ ಎಂಬ ಆಶಯವಿದೆ. ಆ ಫಲಿತಾಂಶವನ್ನು ರೆಗ್ಯೂಲೇಟರ್ಸ್​​​ಗಳಿಗೆ ನೀಡಲಾಗುವುದು. ಸೆಪ್ಟೆಂಬರ್​​ ಅಥವಾ ಸೆಪ್ಟೆಂಬರ್​​ ನಂತರ ಮಕ್ಕಳಿಗೆ ಖಂಡಿತವಾಗಿ ವ್ಯಾಕ್ಸಿನ್​ ಸಿಗುತ್ತದೆ. ಮಕ್ಕಳಿಗೆ ಕೊವ್ಯಾಕ್ಸಿನ್​ ಲಸಿಕೆ ನೀಡಲಾಗುತ್ತದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಕಳೆದ ತಿಂಗಳು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ಕೂಡ ಸೆಪ್ಟೆಂಬರ್​​ ಅಷ್ಟೊತ್ತಿಗೆ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ. ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ. ಸೆಪ್ಟೆಂಬರ್​ನಲ್ಲಿ ಫಲಿತಾಂಶ ಹೊರಬೀಳಲಿದೆ ಎಂದು ಹೇಳಿದ್ದರು. ಇನ್ನು ಕೇಂದ್ರ ಆರೋಗ್ಯ ಸಚಿವ ಮನ್​​ಸುಖ್​ ಮಾಂಡವಿಯಾ ಕೂಡ, ಮಕ್ಕಳಿಗೆ ಕೊವಿಡ್​ 19 ಲಸಿಕೆ ನೀಡುವ ಅಭಿಯಾನ ಶೀಘ್ರವೇ ಶುರುವಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಪೆಷೆಲ್​​ ಶೇಂಗಾ ಭಾಜಿ ಮಾಡುವ ವಿಧಾನ ಗೊತ್ತೇ? ಕೇವಲ 5 ನಿಮಿಷ ಸಾಕು ದಿಢೀರ್​ ತಿಂಡಿ ತಯಾರಿಸಲು

ಜಮ್ಮು-ಕಾಶ್ಮೀರದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲು

Published On - 10:48 am, Thu, 19 August 21

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ