AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day: ಸ್ವಾತಂತ್ರ್ಯೋತ್ಸವಕ್ಕೆ ಜನ ಸೇರುವುದನ್ನು ತಪ್ಪಿಸಿ ರಾಜ್ಯಗಳಿಗೆ ಕೇಂದ್ರ ಸೂಚನೆ

Independence Day: ಸ್ವಾತಂತ್ರ್ಯ ದಿನಾಚರಣೆಯಂದು ದೊಡ್ಡದಾಗಿ ಸಭೆ ಸೇರುವಂತಿಲ್ಲ ಮತ್ತು ಪ್ರತಿಯೊಬ್ಬರೂ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕು ಎಂದು ಕೇಂದ್ರವು ರಾಜ್ಯಗಳಿಗೆ ಹೇಳಿದೆ.

Independence Day: ಸ್ವಾತಂತ್ರ್ಯೋತ್ಸವಕ್ಕೆ ಜನ ಸೇರುವುದನ್ನು ತಪ್ಪಿಸಿ ರಾಜ್ಯಗಳಿಗೆ ಕೇಂದ್ರ ಸೂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 12, 2022 | 2:59 PM

Share

ದೆಹಲಿ: ದೇಶವು ಪ್ರತಿದಿನ ಸರಾಸರಿ 15,000 ಕ್ಕೂ ಹೆಚ್ಚು ಕೊರನಾ ವೈರಸ್ ಪ್ರಕರಣಗಳನ್ನು ದಾಖಲಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯಂದು ದೊಡ್ಡದಾಗಿ ಸಭೆ ಸೇರುವಂತಿಲ್ಲ ಮತ್ತು ಪ್ರತಿಯೊಬ್ಬರೂ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕು ಎಂದು ಕೇಂದ್ರವು ರಾಜ್ಯಗಳಿಗೆ ಹೇಳಿದೆ. ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಪ್ರತಿ ಜಿಲ್ಲೆಯ ಪ್ರಮುಖ ಸ್ಥಳದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಕೈಗೊಳ್ಳಲು ಮತ್ತು ತಿಂಗಳ ಅವಧಿಯ ಅಭಿಯಾನವನ್ನು ಕೈಗೊಳ್ಳಲು ತಿಳಿಸಿದೆ. ಸ್ವಯಂಪ್ರೇರಿತರಾಗಿ ನಾಗರಿಕರು ಈ ಕಾರ್ಯದಲ್ಲಿ ಭಾಗಿಯಾಗಬೇಕು.

ಕೋವಿಡ್-19 ವಿರುದ್ಧ ಮುನ್ನೆಚ್ಚರಿಕೆಯಾಗಿ, ಸಮಾರಂಭದಲ್ಲಿ ದೊಡ್ಡ ಪ್ರಮಾಣದಲ್ಲಿ ಯಾರು ಸೇರುವಂತಿಲ್ಲ. ಕೇಂದ್ರ ಮತ್ತು ರಾಜ್ಯಗಳು ಮಾಡಿರುವ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ. ಭಾರತದಲ್ಲಿ 16,561 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು. ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು 4,42,23,557 ಕ್ಕೆ ತಲುಪಿದೆ, ಆದರೆ ಸಕ್ರಿಯ ಪ್ರಕರಣಗಳು 1,23,535 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯು ಶುಕ್ರವಾರ ತಿಳಿಸಿದೆ.

ಇದನ್ನೂ ಓದಿ
Image
Big News: ಮಹಾರಾಷ್ಟ್ರ ಸರ್ಕಾರದ ಶೇ. 75ರಷ್ಟು ಸಚಿವರ ಮೇಲಿದೆ ಕ್ರಿಮಿನಲ್ ಕೇಸ್
Image
ದೆಹಲಿಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ; 6 ಮಂದಿ ಬಂಧನ
Image
Independence Day 2022: ರಾಷ್ಟ್ರ ಪ್ರೇಮ ಮೂಡಿಸಿದ ವಿದ್ಯಾರ್ಥಿಗಳ ಭಾಷಣ, ನೀವು ಮಾಡುವ ಭಾಷಣದಲ್ಲಿ ಈ ಎಲ್ಲ ವಿಷಯಗಳು ಇರಲಿ
Image
ಕಾಶ್ಮೀರದಲ್ಲಿ ಮತ್ತೊಂದು ದಾಳಿ; ಬಂಡಿಪೊರಾದಲ್ಲಿ ಬಿಹಾರದ 19 ವರ್ಷದ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ

24 ಗಂಟೆಯಲ್ಲಿ 49 ಜನರು ಸಾವಿನ್ನಪ್ಪಿದ್ದು, ಸಾವಿನ ಸಂಖ್ಯೆ 5,26,928 ಕ್ಕೆ ಏರಿದೆ, ಇದರಲ್ಲಿ 10 ಸಾವುಗಳು ಕೇರಳದಲ್ಲಿ ಆಗಿದೆ ಎಂದು ಹೇಳಲಾಗಿದೆ. ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮೂಡಿಸಲು ಮರ ನೆಡುವ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಸಚಿವಾಲಯವು ಸರ್ಕಾರಿ ಇಲಾಖೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ.

Published On - 2:56 pm, Fri, 12 August 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ