AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court: ಭಾರತದಲ್ಲಿ ಕೋವಿಡ್ ಹೆಚ್ಚಳ, ವಕೀಲರು ಕೋರ್ಟ್​​ಗೆ ಬರುವ ಅವಶ್ಯಕತೆ ಇಲ್ಲ : ಡಿ.ವೈ ಚಂದ್ರಚೂಡ

ಭಾರತದಲ್ಲಿ ಕೋವಿಡ್​ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ವಕೀಲರು ನ್ಯಾಯಾಲಯಕ್ಕೆ ಹಾಜರಾಗುವ ಅವಶ್ಯಕತೆ ಇಲ್ಲ

Supreme Court: ಭಾರತದಲ್ಲಿ ಕೋವಿಡ್ ಹೆಚ್ಚಳ, ವಕೀಲರು ಕೋರ್ಟ್​​ಗೆ ಬರುವ ಅವಶ್ಯಕತೆ ಇಲ್ಲ : ಡಿ.ವೈ ಚಂದ್ರಚೂಡ
ಡಿ.ವೈ ಚಂದ್ರಚೂಡ
ಅಕ್ಷಯ್​ ಪಲ್ಲಮಜಲು​​
|

Updated on:Apr 05, 2023 | 1:00 PM

Share

ದೆಹಲಿ: ಭಾರತದಲ್ಲಿ ಕೋವಿಡ್ (​covid) ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ವಕೀಲರು ನ್ಯಾಯಾಲಯಕ್ಕೆ ಹಾಜರಾಗುವ ಅವಶ್ಯಕತೆ ಇಲ್ಲ, ಆನ್​​ಲೈನ್ ಮೂಲಕ ಪ್ರಕರಣಗಳ ಬಗ್ಗೆ ವಾದ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ತಿಳಿಸಿದ್ದಾರೆ. ಕೋವಿಡ್​​ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಅನೇಕ ಮಾಧ್ಯಮಗಳ ವರದಿ ಮಾಡಿದೆ. ಈ ಕಾರಣದಿಂದ ವಕೀಲರು ಯಾರು ಕೋರ್ಟ್​ಗೆ ಬರುವ ಅವಶ್ಯಕತೆ ಇಲ್ಲ ನೀವು ಎಲ್ಲಿದ್ದೀರಾ ಅಲ್ಲಿಂದಲೇ ಕಾರ್ಯನಿರ್ವಹಿಸಿ ಎಂದು ಹೇಳಿದ್ದಾರೆ.

ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ವರದಿಯನ್ನು ನಾವು ಪತ್ರಿಕೆಗಳಲ್ಲಿ ನೋಡುತ್ತಿದ್ದೇವೆ ಆ ಕಾರಣಕ್ಕೆ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ವಕೀಲರು ಆನ್‌ಲೈನ್‌ ಮೂಲಕವೇ ಕೆಲಸ ಮಾಡಲಿ ಎಂದು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆನ್​​ಲೈನ್ ಮೂಲಕವೇ ನಿಮ್ಮ ವಾದಗಳನ್ನು ನಾವು ಕೇಳುತ್ತೇವೆ ಎಂದು ಹೇಳಿದ್ದಾರೆ. ದೆಹಲಿ ಮತ್ತು ದೇಶಾದ್ಯಂತ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನಿಸಿದಾಗ, ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿದೆ.

ಇದನ್ನೂ ಓದಿ: Salary Of Supreme Court CJI: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳ ವೇತನ, ಸರ್ಕಾರಿ ಸೌಲಭ್ಯಗಳೇನು?

ಈಗಾಗಲೇ ಅನೇಕ ನ್ಯಾಯಾಲಯಗಳು ಆನ್​​ಲೈನ್ ಮೂಲಕವೇ ವಿಚಾರಣೆಯನ್ನು ಮಾಡುತ್ತಿದೆ. ಹಾಗಾಗಿ ಇನ್ನೂ ಮುಂದಕ್ಕೆ ವರ್ಚುವಲ್ ವಿಚಾರಣೆಗಳನ್ನು ಮಾಡಬಹುದು ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಆ್ಯಪ್ ಮತ್ತು ಯೂಟ್ಯೂಬ್ ಮೂಲಕ ಸಂವಿಧಾನ ಪೀಠದ ಪ್ರಕ್ರಿಯೆಗಳನ್ನು ಲೈವ್-ಸ್ಟ್ರೀಮ್ ಮಾಡಲು ಪ್ರಾರಂಭಿಸಿದೆ.

ಭಾರತದಲ್ಲಿ ಬುಧವಾರ 4435 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳು 23,091 ಪತ್ತೆಯಾಗಿದೆ. ಭಾರತದಲ್ಲಿ ಕೋವಿಡ್ ಪ್ರಕರಣಗಳು ಕಳೆದ ಕೆಲವು ದಿನಗಳಲ್ಲಿ ಏರಿಕೆಯ ಕಂಡಿವೆ, ಏಪ್ರಿಲ್ 1ರಂದು 2,994 ರಿಂದ ಏಪ್ರಿಲ್ 2 ರಂದು 3,824 ಮತ್ತು ಏಪ್ರಿಲ್ 3 ರಂದು 3,641 ಇದರ ನಡುವೆ ಮಂಗಳವಾರ 3038 ಕ್ಕೆ ಕಡಿಮೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 2,069 ಚೇತರಿಕೆ ಕಂಡಿದೆ, ಮಂಗಳವಾರ ಒಟ್ಟು ಚೇತರಿಕೆ 4,41,77,204 ಕ್ಕೆ ಏರಿದೆ. ಒಟ್ಟಾರೆ ಚೇತರಿಕೆ ದರವನ್ನು 98.76 ಪ್ರತಿಶತದಷ್ಟು ಹೆಚ್ಚಾಗಿದೆ.

Published On - 12:14 pm, Wed, 5 April 23

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ