AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊವಿಡ್​ 19 ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಉದ್ಭವಿಸಬಹುದು‘

ಕೊವಿಡ್​ 19 ಮತ್ತು ಅದರ ರೂಪಾಂತರಿಗಳ ವಿರುದ್ಧ ಹೋರಾಡಲು ಡಬ್ಲ್ಯೂಎಚ್​ಒ ಕೂಡ ಕೆಲವು ಕಾರ್ಯತಂತ್ರಗಳನ್ನು ರೂಪಿಸಿದೆ ಎಂದು ಎಸ್​ ಕೆ ಸಿಂಗ್​ ಮಾಹಿತಿ ನೀಡಿದ್ದಾರೆ.

‘ಕೊವಿಡ್​ 19 ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಉದ್ಭವಿಸಬಹುದು‘
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 11, 2021 | 11:54 AM

Share

ದೆಹಲಿ: ಕೊವಿಡ್​ 19 ಸೋಂಕಿ (Covid 19)ನ ಹೊಸ ರೂಪಾಂತರ ವೈರಸ್​ಗಳು (Covid Mutants) ಯಾವುದೇ ಸಮಯದಲ್ಲೂ ಉದ್ಭವ ಆಗಬಹುದು..ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಅದಾಗಲೇ ಎದ್ದಿರುವ ಆಲ್ಫಾ, ಬೇಟಾ, ಗಮ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್​ ರೂಪಾಂತರಿ ವೈರಾಣುಗಳ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಆದರೆ ಕೊವಿಡ್ 19 ವೈರಸ್​ನ ಇನ್ನಷ್ಟು ರೂಪಾಂತರಿ ವೈರಾಣುಗಳು ಹುಟ್ಟುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ರೋಗ ನಿಯಂತ್ರಣ ರಾಷ್ಟ್ರೀಯ ಕೇಂದ್ರದ ನಿರ್ದೇಶಕ ಡಾ. ಎಸ್​.ಕೆ.ಸಿಂಗ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸದ್ಯ ಕಪ್ಪಾ ಮತ್ತು B1617.3 ರೂಪಾಂತರಿ ವೈರಾಣುಗಳ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ. ನಾವು ಎರಡು ವಿಧದಲ್ಲಿ ಕಣ್ಗಾವಲು ವ್ಯವಸ್ಥೆ ಮಾಡಿದ್ದೇವೆ. ದೇಶದಲ್ಲೇ ಹುಟ್ಟಿದ ಕೊವಿಡ್​ 19 ರೂಪಾಂತರವಾದ ಡೆಲ್ಟಾ ವೈರಾಣು ಮತ್ತು ಹೊರದೇಶಗಳಲ್ಲಿ ಹುಟ್ಟಿ, ನಮ್ಮ ದೇಶಕ್ಕೆ ಕಾಲಿಟ್ಟ ರೂಪಾಂತರಿ ವೈರಸ್​ಗಳೆರಡರ ಬಗ್ಗೆಯೂ ಪ್ರತ್ಯೇಕವಾಗಿ ಕಣ್ಗಾವಲು ಇಟ್ಟು, ನಿರ್ವಹಣೆ ಮಾಡಲಾಗುತ್ತಿದೆ ಎಂದು ಎಸ್​.ಕೆ.ಸಿಂಗ್​ ಹೇಳಿದ್ದಾರೆ.

ಇನ್ನು ಕೊವಿಡ್​ 19 ಸೋಂಕಿನ ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಹುಟ್ಟಬಹುದು..ನಮ್ಮ ದೇಶಕ್ಕೂ ಕಾಲಿಡಬಹುದು. ಕೊವಿಡ್​ 19 ಮತ್ತು ಅದರ ರೂಪಾಂತರಿಗಳ ವಿರುದ್ಧ ಹೋರಾಡಲು ಡಬ್ಲ್ಯೂಎಚ್​ಒ ಕೂಡ ಕೆಲವು ಕಾರ್ಯತಂತ್ರಗಳನ್ನು ರೂಪಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಕೇರಳದಲ್ಲಿ ಕೊರೊನಾ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೇರಳಕ್ಕೆ ಕೇಂದ್ರದಿಂದ ಆರೋಗ್ಯ ತಜ್ಞರ ತಂಡವನ್ನು ಕಳಿಸಲಾಗಿದೆ. ಅಲ್ಲಿ, ಟೆಸ್ಟ್​-ಟ್ರ್ಯಾಕ್​-ಟ್ರೀಟ್​ ಎಂಬ ನಿಯಮಗಳನ್ನು ಅಳವಡಿಸಿಕೊಂಡು ಕೊವಿಡ್​ 19 ವಿರುದ್ಧ ಹೋರಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನನ್ನ ನಿಜವಾದ ಜನ್ಮ ದಿನ ನನಗೆ ಗೊತ್ತಿಲ್ಲ; ನಾನು ಎಂದೂ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್