AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊವಿಡ್​ 19 ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಉದ್ಭವಿಸಬಹುದು‘

ಕೊವಿಡ್​ 19 ಮತ್ತು ಅದರ ರೂಪಾಂತರಿಗಳ ವಿರುದ್ಧ ಹೋರಾಡಲು ಡಬ್ಲ್ಯೂಎಚ್​ಒ ಕೂಡ ಕೆಲವು ಕಾರ್ಯತಂತ್ರಗಳನ್ನು ರೂಪಿಸಿದೆ ಎಂದು ಎಸ್​ ಕೆ ಸಿಂಗ್​ ಮಾಹಿತಿ ನೀಡಿದ್ದಾರೆ.

‘ಕೊವಿಡ್​ 19 ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಉದ್ಭವಿಸಬಹುದು‘
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 11, 2021 | 11:54 AM

Share

ದೆಹಲಿ: ಕೊವಿಡ್​ 19 ಸೋಂಕಿ (Covid 19)ನ ಹೊಸ ರೂಪಾಂತರ ವೈರಸ್​ಗಳು (Covid Mutants) ಯಾವುದೇ ಸಮಯದಲ್ಲೂ ಉದ್ಭವ ಆಗಬಹುದು..ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಅದಾಗಲೇ ಎದ್ದಿರುವ ಆಲ್ಫಾ, ಬೇಟಾ, ಗಮ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್​ ರೂಪಾಂತರಿ ವೈರಾಣುಗಳ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಆದರೆ ಕೊವಿಡ್ 19 ವೈರಸ್​ನ ಇನ್ನಷ್ಟು ರೂಪಾಂತರಿ ವೈರಾಣುಗಳು ಹುಟ್ಟುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ರೋಗ ನಿಯಂತ್ರಣ ರಾಷ್ಟ್ರೀಯ ಕೇಂದ್ರದ ನಿರ್ದೇಶಕ ಡಾ. ಎಸ್​.ಕೆ.ಸಿಂಗ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸದ್ಯ ಕಪ್ಪಾ ಮತ್ತು B1617.3 ರೂಪಾಂತರಿ ವೈರಾಣುಗಳ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ. ನಾವು ಎರಡು ವಿಧದಲ್ಲಿ ಕಣ್ಗಾವಲು ವ್ಯವಸ್ಥೆ ಮಾಡಿದ್ದೇವೆ. ದೇಶದಲ್ಲೇ ಹುಟ್ಟಿದ ಕೊವಿಡ್​ 19 ರೂಪಾಂತರವಾದ ಡೆಲ್ಟಾ ವೈರಾಣು ಮತ್ತು ಹೊರದೇಶಗಳಲ್ಲಿ ಹುಟ್ಟಿ, ನಮ್ಮ ದೇಶಕ್ಕೆ ಕಾಲಿಟ್ಟ ರೂಪಾಂತರಿ ವೈರಸ್​ಗಳೆರಡರ ಬಗ್ಗೆಯೂ ಪ್ರತ್ಯೇಕವಾಗಿ ಕಣ್ಗಾವಲು ಇಟ್ಟು, ನಿರ್ವಹಣೆ ಮಾಡಲಾಗುತ್ತಿದೆ ಎಂದು ಎಸ್​.ಕೆ.ಸಿಂಗ್​ ಹೇಳಿದ್ದಾರೆ.

ಇನ್ನು ಕೊವಿಡ್​ 19 ಸೋಂಕಿನ ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಹುಟ್ಟಬಹುದು..ನಮ್ಮ ದೇಶಕ್ಕೂ ಕಾಲಿಡಬಹುದು. ಕೊವಿಡ್​ 19 ಮತ್ತು ಅದರ ರೂಪಾಂತರಿಗಳ ವಿರುದ್ಧ ಹೋರಾಡಲು ಡಬ್ಲ್ಯೂಎಚ್​ಒ ಕೂಡ ಕೆಲವು ಕಾರ್ಯತಂತ್ರಗಳನ್ನು ರೂಪಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಕೇರಳದಲ್ಲಿ ಕೊರೊನಾ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೇರಳಕ್ಕೆ ಕೇಂದ್ರದಿಂದ ಆರೋಗ್ಯ ತಜ್ಞರ ತಂಡವನ್ನು ಕಳಿಸಲಾಗಿದೆ. ಅಲ್ಲಿ, ಟೆಸ್ಟ್​-ಟ್ರ್ಯಾಕ್​-ಟ್ರೀಟ್​ ಎಂಬ ನಿಯಮಗಳನ್ನು ಅಳವಡಿಸಿಕೊಂಡು ಕೊವಿಡ್​ 19 ವಿರುದ್ಧ ಹೋರಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನನ್ನ ನಿಜವಾದ ಜನ್ಮ ದಿನ ನನಗೆ ಗೊತ್ತಿಲ್ಲ; ನಾನು ಎಂದೂ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ