AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿಗೇ ಸೆಡ್ಡು ಹೊಡೆದು 101ನೇ ಬರ್ತ್​ ಡೇ ಆಚರಿಸಿದ ಸೋಂಕಿತ ವೃದ್ಧ!

ಮುಂಬೈ: ದೇಶದಲ್ಲಿ ಕೊರೊನಾ ಮಹಾಮಾರಿಯ ಅಧಿಕೇಂದ್ರವಾಗಿ ವಾಣಿಜ್ಯ ನಗರಿ ಮುಂಬೈ ಮಾರ್ಪಾಡಾಗಿದೆ. ಪ್ರತಿ ದಿನ ಏರುತ್ತಿರುವ ಸೋಂಕಿತರ ಹಾಗೂ ಸಾವಿನ ಸಂಖ್ಯೆಯೇ ಇದೀಗ ಮುಂಬೈನಿಂದ ಹೊರಬರುವ ಕಹಿ ಸುದ್ದಿ. ಆದರೆ, ಇಷ್ಟೆಲ್ಲಾ ಸಾವು ನೋವಿನ ಮಧ್ಯೆ ಶತಾಯುಷಿ ವೃದ್ಧನೊಬ್ಬ ಕೊರೊನಾ ವಿರುದ್ಧದ ಸಮರದಲ್ಲಿ ಗೆದ್ದಿರುವುದಲ್ಲದೆ ತಮ್ಮ 101ನೇ ಬರ್ತ್​ ಡೇ ಕೂಡ ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಹೌದು, ಮುಂಬೈನ ಹೃದಯ ಸಾಮ್ರಾಟ್​ ಬಾಳಾ ಸಾಹೇಬ್​ ಠಾಕ್ರೆ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಅರ್ಜುನ್​ ಗೋವಿಂದ್​ ನಾರಿಂಗ್ರೇಕರ್​ ಇದೀಗ ಸಂಪೂರ್ಣವಾಗಿ […]

ಸಾವಿಗೇ ಸೆಡ್ಡು ಹೊಡೆದು 101ನೇ ಬರ್ತ್​ ಡೇ ಆಚರಿಸಿದ ಸೋಂಕಿತ ವೃದ್ಧ!
KUSHAL V
|

Updated on: Jul 14, 2020 | 8:16 PM

Share

ಮುಂಬೈ: ದೇಶದಲ್ಲಿ ಕೊರೊನಾ ಮಹಾಮಾರಿಯ ಅಧಿಕೇಂದ್ರವಾಗಿ ವಾಣಿಜ್ಯ ನಗರಿ ಮುಂಬೈ ಮಾರ್ಪಾಡಾಗಿದೆ. ಪ್ರತಿ ದಿನ ಏರುತ್ತಿರುವ ಸೋಂಕಿತರ ಹಾಗೂ ಸಾವಿನ ಸಂಖ್ಯೆಯೇ ಇದೀಗ ಮುಂಬೈನಿಂದ ಹೊರಬರುವ ಕಹಿ ಸುದ್ದಿ. ಆದರೆ, ಇಷ್ಟೆಲ್ಲಾ ಸಾವು ನೋವಿನ ಮಧ್ಯೆ ಶತಾಯುಷಿ ವೃದ್ಧನೊಬ್ಬ ಕೊರೊನಾ ವಿರುದ್ಧದ ಸಮರದಲ್ಲಿ ಗೆದ್ದಿರುವುದಲ್ಲದೆ ತಮ್ಮ 101ನೇ ಬರ್ತ್​ ಡೇ ಕೂಡ ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ.

ಹೌದು, ಮುಂಬೈನ ಹೃದಯ ಸಾಮ್ರಾಟ್​ ಬಾಳಾ ಸಾಹೇಬ್​ ಠಾಕ್ರೆ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಅರ್ಜುನ್​ ಗೋವಿಂದ್​ ನಾರಿಂಗ್ರೇಕರ್​ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ, ಇವರನ್ನು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗ್ತಿದೆ. ಈ ಮಧ್ಯೆ ವೈದ್ಯರಿಗೆ ಅರ್ಜುನ್​ರ ಜನ್ಮ ದಿನ ನಾಳೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಸ್ಪೆಷಲ್​ ಬರ್ತ್​ ಡೇ ಕೇಕ್​ ತರಿಸಿ ಹುಟ್ಟುಹಬ್ಬವನ್ನ ಆಚರಿಸಿದ್ದಾರೆ.

ಒಟ್ನಲ್ಲಿ, ಕೊರೊನಾ ಮೃತ್ಯುಕೂಪದಲ್ಲಿ ಸಿಲುಕಿರುವ ಮುಂಬೈನಿಂದ ಹೊರಬಂದಿರುವ ಇಂಥ ಒಂದು ಸಂತಸದ ಸುದ್ದಿ ಎಲ್ಲರ ಮನಸ್ಸಿಗೆ ಖುಷಿ ತಂದುಕೊಟ್ಟಿದೆ.

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!