AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1000 ಆಕ್ಸಿಜನ್​ ಬೆಡ್​ ಇರುವ, ದೇಶದಲ್ಲಿಯೇ ಅತ್ಯಂತ ದೊಡ್ಡ ಕೊವಿಡ್​ ಕಾಳಜಿ ಕೇಂದ್ರ ಕೇರಳದಲ್ಲಿ ನಿರ್ಮಾಣ

ಇದೊಂದು ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಇಲ್ಲಿಗೆ ನೇಮಕ ಮಾಡಿಕೊಳ್ಳುವ ವೈದ್ಯಕೀಯ ಸಿಬ್ಬಂದಿಯ ಇಂಟರ್​ವ್ಯೂ ಮುಗಿದಿದೆ.

1000 ಆಕ್ಸಿಜನ್​ ಬೆಡ್​ ಇರುವ, ದೇಶದಲ್ಲಿಯೇ ಅತ್ಯಂತ ದೊಡ್ಡ ಕೊವಿಡ್​ ಕಾಳಜಿ ಕೇಂದ್ರ ಕೇರಳದಲ್ಲಿ ನಿರ್ಮಾಣ
ಕೊವಿಡ್​ ಕಾಳಜಿ ಕೇಂದ್ರದ ನಿರ್ಮಾಣ ಹಂತದ ಚಿತ್ರ
Lakshmi Hegde
|

Updated on: May 12, 2021 | 8:50 PM

Share

ಭಾರತದಲ್ಲಿಯೇ ಅತ್ಯಂತ ದೊಡ್ಡದಾದ, ಆಕ್ಸಿಜನ್​ ಬೆಡ್​ಗಳನ್ನೊಳಗೊಂಡ ಕೊವಿಡ್​ 19 ಕಾಳಜಿ ಕೇಂದ್ರ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿದೆ. ಇದು ಎರ್ನಾಕುಲಂನ ಅಂಬಾಲಮುಗಲ್​ನಲ್ಲಿ ಸಿದ್ಧವಾಗುತ್ತಿರುವ ಈ ಕೊವಿಡ್​ ಕೇರ್​​ ಸೆಂಟರ್​​ನಲ್ಲಿ 1000 ಆಕ್ಸಿಜನ್ ಬೆಡ್​ಗಳು ಇರಲಿವೆ. ಗುರುವಾರ (ಮೇ 13)ದ ಹೊತ್ತಿಗೆ ಸಂಪೂರ್ಣವಾಗಿ ಸಿದ್ಧವಾಗಲಿದೆ.

ಎಲ್ಲೆಲ್ಲೂ ಆಕ್ಸಿಜನ್ ಕೊರತೆ ಮಿತಿಮೀರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಅಂಬಾಲಮುಗಲ್​ನ ರಿಫೈನರಿ ಶಾಲೆ ಮೈದಾನದಲ್ಲಿ, 1000 ಆಕ್ಸಿಜನ್ ಬೆಡ್​​ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಎರ್ನಾಕುಲಂ ಜಿಲ್ಲಾಧಿಕಾರಿ ಎಸ್​. ಸುಹಾಸ್ ತಿಳಿಸಿದ್ದಾರೆ. ಇದು ದೇಶದಲ್ಲಿಯೇ ಅತ್ಯಂತ ದೊಡ್ಡ, ಆಕ್ಸಿಜನ್ ವ್ಯವಸ್ಥೆಯನ್ನೊಳಗೊಂಡ ವ್ಯವಸ್ಥೆಯಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇದೊಂದು ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಇಲ್ಲಿಗೆ ನೇಮಕ ಮಾಡಿಕೊಳ್ಳುವ ವೈದ್ಯಕೀಯ ಸಿಬ್ಬಂದಿಯ ಇಂಟರ್​ವ್ಯೂ ಮುಗಿದಿದೆ. ರಾಜ್ಯದಲ್ಲಿ ಕೊವಿಡ್​ 19 ವಿರುದ್ಧ ಹೋರಾಟವನ್ನು ಬಲಪಡಿಸಲು ನಿರ್ಧರಿಸಿದ್ದಾಗಿ ಕಳೆದ ವಾರ ಕೇರಳ ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಗೆ 12 ಪ್ರತಿಪಕ್ಷ ನಾಯಕರಿಂದ ಪತ್ರ; ಕೊವಿಡ್ 19 ವಿರುದ್ಧ ಹೋರಾಟಕ್ಕೆ ಹಲವು ಸಲಹೆಗಳು

ಕೊವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಆರೋಗ್ಯ ಕಾರ್ಯಕರ್ತರ ಸಂಖ್ಯೆ 95 ಲಕ್ಷಕ್ಕಿಂತಲೂ ಹೆಚ್ಚು: ಕೇಂದ್ರ ಸಚಿವ ಹರ್ಷವರ್ಧನ್

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ