AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1000 ಆಕ್ಸಿಜನ್​ ಬೆಡ್​ ಇರುವ, ದೇಶದಲ್ಲಿಯೇ ಅತ್ಯಂತ ದೊಡ್ಡ ಕೊವಿಡ್​ ಕಾಳಜಿ ಕೇಂದ್ರ ಕೇರಳದಲ್ಲಿ ನಿರ್ಮಾಣ

ಇದೊಂದು ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಇಲ್ಲಿಗೆ ನೇಮಕ ಮಾಡಿಕೊಳ್ಳುವ ವೈದ್ಯಕೀಯ ಸಿಬ್ಬಂದಿಯ ಇಂಟರ್​ವ್ಯೂ ಮುಗಿದಿದೆ.

1000 ಆಕ್ಸಿಜನ್​ ಬೆಡ್​ ಇರುವ, ದೇಶದಲ್ಲಿಯೇ ಅತ್ಯಂತ ದೊಡ್ಡ ಕೊವಿಡ್​ ಕಾಳಜಿ ಕೇಂದ್ರ ಕೇರಳದಲ್ಲಿ ನಿರ್ಮಾಣ
ಕೊವಿಡ್​ ಕಾಳಜಿ ಕೇಂದ್ರದ ನಿರ್ಮಾಣ ಹಂತದ ಚಿತ್ರ
Lakshmi Hegde
|

Updated on: May 12, 2021 | 8:50 PM

Share

ಭಾರತದಲ್ಲಿಯೇ ಅತ್ಯಂತ ದೊಡ್ಡದಾದ, ಆಕ್ಸಿಜನ್​ ಬೆಡ್​ಗಳನ್ನೊಳಗೊಂಡ ಕೊವಿಡ್​ 19 ಕಾಳಜಿ ಕೇಂದ್ರ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿದೆ. ಇದು ಎರ್ನಾಕುಲಂನ ಅಂಬಾಲಮುಗಲ್​ನಲ್ಲಿ ಸಿದ್ಧವಾಗುತ್ತಿರುವ ಈ ಕೊವಿಡ್​ ಕೇರ್​​ ಸೆಂಟರ್​​ನಲ್ಲಿ 1000 ಆಕ್ಸಿಜನ್ ಬೆಡ್​ಗಳು ಇರಲಿವೆ. ಗುರುವಾರ (ಮೇ 13)ದ ಹೊತ್ತಿಗೆ ಸಂಪೂರ್ಣವಾಗಿ ಸಿದ್ಧವಾಗಲಿದೆ.

ಎಲ್ಲೆಲ್ಲೂ ಆಕ್ಸಿಜನ್ ಕೊರತೆ ಮಿತಿಮೀರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಅಂಬಾಲಮುಗಲ್​ನ ರಿಫೈನರಿ ಶಾಲೆ ಮೈದಾನದಲ್ಲಿ, 1000 ಆಕ್ಸಿಜನ್ ಬೆಡ್​​ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಎರ್ನಾಕುಲಂ ಜಿಲ್ಲಾಧಿಕಾರಿ ಎಸ್​. ಸುಹಾಸ್ ತಿಳಿಸಿದ್ದಾರೆ. ಇದು ದೇಶದಲ್ಲಿಯೇ ಅತ್ಯಂತ ದೊಡ್ಡ, ಆಕ್ಸಿಜನ್ ವ್ಯವಸ್ಥೆಯನ್ನೊಳಗೊಂಡ ವ್ಯವಸ್ಥೆಯಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇದೊಂದು ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಇಲ್ಲಿಗೆ ನೇಮಕ ಮಾಡಿಕೊಳ್ಳುವ ವೈದ್ಯಕೀಯ ಸಿಬ್ಬಂದಿಯ ಇಂಟರ್​ವ್ಯೂ ಮುಗಿದಿದೆ. ರಾಜ್ಯದಲ್ಲಿ ಕೊವಿಡ್​ 19 ವಿರುದ್ಧ ಹೋರಾಟವನ್ನು ಬಲಪಡಿಸಲು ನಿರ್ಧರಿಸಿದ್ದಾಗಿ ಕಳೆದ ವಾರ ಕೇರಳ ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಗೆ 12 ಪ್ರತಿಪಕ್ಷ ನಾಯಕರಿಂದ ಪತ್ರ; ಕೊವಿಡ್ 19 ವಿರುದ್ಧ ಹೋರಾಟಕ್ಕೆ ಹಲವು ಸಲಹೆಗಳು

ಕೊವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಆರೋಗ್ಯ ಕಾರ್ಯಕರ್ತರ ಸಂಖ್ಯೆ 95 ಲಕ್ಷಕ್ಕಿಂತಲೂ ಹೆಚ್ಚು: ಕೇಂದ್ರ ಸಚಿವ ಹರ್ಷವರ್ಧನ್

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ