AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 1 ರಿಂದ ಕೊವಿಡ್ ಲಸಿಕೆ 250 ರೂ.ಗೆ ಸಿಗುವುದಿಲ್ಲ; ದರ ದುಪ್ಪಟ್ಟು ಆಗಲಿದೆ!

Covid 19 Vaccine price| 1 ಡೋಸ್ ಕೊವಿಡ್ ಲಸಿಕೆ 500ರಿಂದ 1 ಸಾವಿರ ರೂ.ಗೆ ಮಾರಾಟವಾಗುವ ಸಾಧ್ಯತೆಯಿದೆ. ಇದೇ ವೇಳೆ, ಖಾಸಗಿ ಆಸ್ಪತ್ರೆಗಳು ದುಪ್ಪಟ್ಟು ದರಕ್ಕೆ ಲಸಿಕೆ ಮಾರಲು ಅನುಮತಿ ಕೋರಿವೆ.

ಮೇ 1 ರಿಂದ ಕೊವಿಡ್ ಲಸಿಕೆ 250 ರೂ.ಗೆ ಸಿಗುವುದಿಲ್ಲ; ದರ ದುಪ್ಪಟ್ಟು ಆಗಲಿದೆ!
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 21, 2021 | 12:15 PM

Share

ನವದೆಹಲಿ: ಮೇ 1ರಿಂದ ಕೊವಿಡ್ ಲಸಿಕೆ 250 ರೂ.ಗೆ ಸಿಗುವುದಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ದರ ಹೆಚ್ಚಾಗುವ ಸಾಧ್ಯತೆ. ಏಕೆಂದರೆ ಖಾಸಗಿ ಆಸ್ಪತ್ರೆಗಳು ಲಸಿಕೆ ಉತ್ಪಾದಕ ಕಂಪನಿಗಳಿಂದ ನೇರವಾಗಿ ಲಸಿಕೆ ಖರೀದಿಸಬೇಕು. 1 ಡೋಸ್ ಕೊವಿಡ್ ಲಸಿಕೆ 500ರಿಂದ 1 ಸಾವಿರ ರೂ.ಗೆ ಮಾರಾಟವಾಗುವ ಸಾಧ್ಯತೆಯಿದೆ. ಇದೇ ವೇಳೆ, ಖಾಸಗಿ ಆಸ್ಪತ್ರೆಗಳು ದುಪ್ಪಟ್ಟು ದರಕ್ಕೆ ಲಸಿಕೆ ಮಾರಲು ಅನುಮತಿ ಕೋರಿವೆ ಎಂದು ತಿಳಿದುಬಂದಿದೆ.

ಕೊವಿಡ್ ಲಸಿಕೆ ತಯಾರಿಕಾ ಕಂಪನಿಗಳು ಈ ಹಿಂದೆಯೇ ಹೇಳಿದಂತೆ ಕೊವಿಡ್ ಲಸಿಕೆ 1 ಸಾವಿರದಿಂದ 2 ಸಾವಿರ ರೂ.ಗೆ ಮಾರಾಟವಾಗುವ ಸಾಧ್ಯತೆಯಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ದರ 1 ಸಾವಿರ ರೂ. ಆಗಬಹುದು ಎಂದು ವಿಶ್ವದ ಅತಿ ದೊಡ್ಡ ಲಸಿಕೆ ತಯಾರಿಕಾ ಕಂಪನಿಯಾದ ಸೀರಮ್​ ಇನ್ಸ್​ಟಿಟ್ಯೂಟ್​ ಸಿಇಒ ಆಧರ್ ಪೂನಾವಾಲಾ ಅವರೇ ಹೇಳಿದ್ದರು. ಇನ್ನು ಭಾರತ್​ ಬಯೋಟೆಕ್​ ಕಂಪನಿಯ ಕೃಷ್ಣಾ ಎಲ್ಲಾ ಪ್ರಕಾರ ಆರಂಭದಲ್ಲಿ ಬೆಲೆಗಳು ಇನ್ನೂ ಹೆಚ್ಚಾಗಿಯೇ ಇರಲಿವೆ. ಕೇಂದ್ರದೊಂದಿಗೆ ಆಗಿರುವ ಒಪ್ಪಂದದ ಪ್ರಕಾರ ಪ್ರಸ್ತುತ, ಸೀರಂ ಕಂಪನಿ 150 ರೂ.ಗೆ ಮತ್ತು ಭಾರತ್​ ಬಯೋಟೆಕ್​ 206 ರೂಪಾಯಿಗೆ (ತೆರಿಗೆಗಳು ಪ್ರತ್ಯೇಕ) ಸರಬರಾಜು ಮಾಡುತ್ತಿವೆ.

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:44 am, Wed, 21 April 21

Follow Us
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ