AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 1 ರಿಂದ ಕೊವಿಡ್ ಲಸಿಕೆ 250 ರೂ.ಗೆ ಸಿಗುವುದಿಲ್ಲ; ದರ ದುಪ್ಪಟ್ಟು ಆಗಲಿದೆ!

Covid 19 Vaccine price| 1 ಡೋಸ್ ಕೊವಿಡ್ ಲಸಿಕೆ 500ರಿಂದ 1 ಸಾವಿರ ರೂ.ಗೆ ಮಾರಾಟವಾಗುವ ಸಾಧ್ಯತೆಯಿದೆ. ಇದೇ ವೇಳೆ, ಖಾಸಗಿ ಆಸ್ಪತ್ರೆಗಳು ದುಪ್ಪಟ್ಟು ದರಕ್ಕೆ ಲಸಿಕೆ ಮಾರಲು ಅನುಮತಿ ಕೋರಿವೆ.

ಮೇ 1 ರಿಂದ ಕೊವಿಡ್ ಲಸಿಕೆ 250 ರೂ.ಗೆ ಸಿಗುವುದಿಲ್ಲ; ದರ ದುಪ್ಪಟ್ಟು ಆಗಲಿದೆ!
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 21, 2021 | 12:15 PM

Share

ನವದೆಹಲಿ: ಮೇ 1ರಿಂದ ಕೊವಿಡ್ ಲಸಿಕೆ 250 ರೂ.ಗೆ ಸಿಗುವುದಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ದರ ಹೆಚ್ಚಾಗುವ ಸಾಧ್ಯತೆ. ಏಕೆಂದರೆ ಖಾಸಗಿ ಆಸ್ಪತ್ರೆಗಳು ಲಸಿಕೆ ಉತ್ಪಾದಕ ಕಂಪನಿಗಳಿಂದ ನೇರವಾಗಿ ಲಸಿಕೆ ಖರೀದಿಸಬೇಕು. 1 ಡೋಸ್ ಕೊವಿಡ್ ಲಸಿಕೆ 500ರಿಂದ 1 ಸಾವಿರ ರೂ.ಗೆ ಮಾರಾಟವಾಗುವ ಸಾಧ್ಯತೆಯಿದೆ. ಇದೇ ವೇಳೆ, ಖಾಸಗಿ ಆಸ್ಪತ್ರೆಗಳು ದುಪ್ಪಟ್ಟು ದರಕ್ಕೆ ಲಸಿಕೆ ಮಾರಲು ಅನುಮತಿ ಕೋರಿವೆ ಎಂದು ತಿಳಿದುಬಂದಿದೆ.

ಕೊವಿಡ್ ಲಸಿಕೆ ತಯಾರಿಕಾ ಕಂಪನಿಗಳು ಈ ಹಿಂದೆಯೇ ಹೇಳಿದಂತೆ ಕೊವಿಡ್ ಲಸಿಕೆ 1 ಸಾವಿರದಿಂದ 2 ಸಾವಿರ ರೂ.ಗೆ ಮಾರಾಟವಾಗುವ ಸಾಧ್ಯತೆಯಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ದರ 1 ಸಾವಿರ ರೂ. ಆಗಬಹುದು ಎಂದು ವಿಶ್ವದ ಅತಿ ದೊಡ್ಡ ಲಸಿಕೆ ತಯಾರಿಕಾ ಕಂಪನಿಯಾದ ಸೀರಮ್​ ಇನ್ಸ್​ಟಿಟ್ಯೂಟ್​ ಸಿಇಒ ಆಧರ್ ಪೂನಾವಾಲಾ ಅವರೇ ಹೇಳಿದ್ದರು. ಇನ್ನು ಭಾರತ್​ ಬಯೋಟೆಕ್​ ಕಂಪನಿಯ ಕೃಷ್ಣಾ ಎಲ್ಲಾ ಪ್ರಕಾರ ಆರಂಭದಲ್ಲಿ ಬೆಲೆಗಳು ಇನ್ನೂ ಹೆಚ್ಚಾಗಿಯೇ ಇರಲಿವೆ. ಕೇಂದ್ರದೊಂದಿಗೆ ಆಗಿರುವ ಒಪ್ಪಂದದ ಪ್ರಕಾರ ಪ್ರಸ್ತುತ, ಸೀರಂ ಕಂಪನಿ 150 ರೂ.ಗೆ ಮತ್ತು ಭಾರತ್​ ಬಯೋಟೆಕ್​ 206 ರೂಪಾಯಿಗೆ (ತೆರಿಗೆಗಳು ಪ್ರತ್ಯೇಕ) ಸರಬರಾಜು ಮಾಡುತ್ತಿವೆ.

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:44 am, Wed, 21 April 21

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು