AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡ ಬಾಂಬ್ ಸ್ಫೋಟ: ತಪ್ಪೇ ಮಾಡದ ಗೋಮಾತೆಗೇಕೆ ಶಿಕ್ಷೆ?

ಹೈದರಾಬಾದ್: ನಾಡ ಬಾಂಬ್ ಸ್ಫೋಟಗೊಂಡು ಹಸು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ತಿರುಪತಿ ಮಂಡಲಂನ ಚಂದಮಾಮ‌ಪಲ್ಲಿಯಲ್ಲಿ ನಡೆದಿದೆ. ಕಾಡು‌ ಹಂದಿಗಳಿಗಾಗಿ ಬೇಟೆಗಾರರು ಇಟ್ಟಿದ್ದ ನಾಡ ಬಾಂಬ್ ಸ್ಫೋಟದಿಂದ ತೀವ್ರ ಗಾಯಗೊಳಗಾಗಿದ್ದ ಹಸು ಸಾವನ್ನಪ್ಪಿದೆ. ಮೇಯಲೆಂದು ಹೊರ ಹೋಗಿದ್ದ ಹಸು ನಾಡ ಬಾಂಬ್ ಸ್ಪರ್ಶಿಸಿದೆ. ಈ ವೇಳೆ ಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ಬಾಂಬ್ ಸ್ಫೋಟದಿಂದ ಹಸುವಿನ ದವಡೆ, ನಾಲಿಗೆ, ಮುಂಖವೆಲ್ಲ ಛಿದ್ರಗೊಂಡಿತ್ತು. ಹೀಗಾಗಿ ಪಶು ವೈದ್ಯರು ಹಸುವಿಗೆ ಚಿಕಿತ್ಸೆ ಅಸಾಧ್ಯವೆಂದಿದ್ದರು. ತೀವ್ರ ನೋವಿನಿಂದ ರಕ್ತದ […]

ನಾಡ ಬಾಂಬ್ ಸ್ಫೋಟ: ತಪ್ಪೇ ಮಾಡದ ಗೋಮಾತೆಗೇಕೆ ಶಿಕ್ಷೆ?
ಆಯೇಷಾ ಬಾನು
|

Updated on: Oct 07, 2020 | 10:46 AM

Share

ಹೈದರಾಬಾದ್: ನಾಡ ಬಾಂಬ್ ಸ್ಫೋಟಗೊಂಡು ಹಸು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ತಿರುಪತಿ ಮಂಡಲಂನ ಚಂದಮಾಮ‌ಪಲ್ಲಿಯಲ್ಲಿ ನಡೆದಿದೆ.

ಕಾಡು‌ ಹಂದಿಗಳಿಗಾಗಿ ಬೇಟೆಗಾರರು ಇಟ್ಟಿದ್ದ ನಾಡ ಬಾಂಬ್ ಸ್ಫೋಟದಿಂದ ತೀವ್ರ ಗಾಯಗೊಳಗಾಗಿದ್ದ ಹಸು ಸಾವನ್ನಪ್ಪಿದೆ. ಮೇಯಲೆಂದು ಹೊರ ಹೋಗಿದ್ದ ಹಸು ನಾಡ ಬಾಂಬ್ ಸ್ಪರ್ಶಿಸಿದೆ. ಈ ವೇಳೆ ಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ಬಾಂಬ್ ಸ್ಫೋಟದಿಂದ ಹಸುವಿನ ದವಡೆ, ನಾಲಿಗೆ, ಮುಂಖವೆಲ್ಲ ಛಿದ್ರಗೊಂಡಿತ್ತು. ಹೀಗಾಗಿ ಪಶು ವೈದ್ಯರು ಹಸುವಿಗೆ ಚಿಕಿತ್ಸೆ ಅಸಾಧ್ಯವೆಂದಿದ್ದರು. ತೀವ್ರ ನೋವಿನಿಂದ ರಕ್ತದ ಮಡುವಿನಲ್ಲಿ‌ ಬಿದ್ದು 4ಗಂಟೆಗಳ ಕಾಲ ಒದ್ದಾಡಿ, ಮೃತ್ಯುವಿನೊಂದಿಗೆ ಹೋರಾಡಿ ಕೊನೆಗೆ ಪ್ರಾಣ ಬಿಟ್ಟಿದೆ.

ಕಳೆದ‌ 2ತಿಂಗಳಲ್ಲಿ‌ ಇದೇ ರೀತಿ‌ ಬಾಂಬ್ ಸ್ಫೋಟಕ್ಕೆ ಸುಮಾರು 6ಹಸುಗಳು ಮೃತಪಟ್ಟಿವೆ. ತಿರುಪತಿ‌ ಬಳಿಯ ವೇದುರುಕುಪ್ಪಂ, ಪೆದ ಪಂಜನಿ, ಶಾಂತಿಪುರಂ ಮಂಡಲಗಳಲ್ಲಿ ಬೇಟೆಗಾರರ ನಾಡ ಬಾಂಬ್​ಗಳಿಗೆ ಪದೇ ಪದೇ ಮೂಕ ಜೀವಗಳು ಬಲಿಯಾಗುತ್ತಿವೆ. ಮಾಡದ ತಪ್ಪಿಗೆ ನರಕವನ್ನನುಭವಿಸಿ ಸಾಯುವಂತ ಪರಿಸ್ಥಿತಿಯನ್ನು ಗೋಮಾತೆ ಅನುಭವಿಸುತ್ತಿದ್ದಾಳೆ. ಇನ್ನು ಮುಂದಾದರೂ ಬೇಟೆಗಾರರು ಈ ರೀತಿ ಕ್ರಮಗಳನ್ನು ಅನುಸರಿಸುವುದನ್ನು, ನಾಡ ಬಾಂಬ್​ಗಳ ಉಪಯೋಗವನ್ನು ಬಿಡಬೇಕು. ಕೇರಳದಲ್ಲೂ ಇದೇ ರೀತಿ ಗರ್ಭಿಣಿ ಆನೆ ಬಲಿಯಾಗಿತ್ತು.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ