AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕನ ಮನೆಯ ಮುಂದೆ ಸಗಣಿ ಸುರಿದ ಪ್ರತಿಭಟನಾ ರೈತರು; ಸಿಎಂ ಅಮರೀಂದರ್ ಖಡಕ್​ ಎಚ್ಚರಿಕೆ

ಬಿಜೆಪಿ ಮುಖಂಡನ ಮನೆ ಎದುರು ಸಗಣಿ ಸುರಿದು ರೈತರ ವಿರುದ್ಧ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಿಡಿಕಾರಿದ್ದಾರೆ. ಕಾನೂನನ್ನು ಕೈಗೆ ತೆಗೆದುಕೊಂಡರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನಾಯಕನ ಮನೆಯ ಮುಂದೆ ಸಗಣಿ ಸುರಿದ ಪ್ರತಿಭಟನಾ ರೈತರು; ಸಿಎಂ ಅಮರೀಂದರ್ ಖಡಕ್​ ಎಚ್ಚರಿಕೆ
ಮಾಜಿ ಸಚಿವನ ಮನೆಯ ಅಂಗಳದಲ್ಲಿ ಸುರಿದ ಸಗಣಿ
Lakshmi Hegde
|

Updated on:Jan 02, 2021 | 12:52 PM

Share

ಚಂಡಿಗಢ​: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್​​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಗುಂಪೊಂದು ಶುಕ್ರವಾರ ಒಂದು ಟ್ರಾಲಿಯಷ್ಟು ಹಸುವಿನ ಸೆಗಣಿಯನ್ನು ತಂದು ಬಿಜೆಪಿ ನಾಯಕನ ಮನೆ ಮುಂದೆ ಚೆಲ್ಲಿದೆ.

ಒಂದು ಟ್ರ್ಯಾಕ್ಟರ್​ ಟ್ರ್ಯಾಲಿ ತುಂಬ ಸಗಣಿಯನ್ನು ಹೊತ್ತು ತಂದ ರೈತರ ಗುಂಪು ಅದನ್ನು ಪಂಜಾಬ್​ನ ಹೋಶಿಯಾರ್​ಪುರದದಲ್ಲಿರುವ ಮಾಜಿ ಬಿಜೆಪಿ ಸಚಿವ ಟಿಕ್ಷನ್ ಸೂದ್ Tikshan Sood ಮನೆಯ ಹೊರಗೆ ಸುರಿದಿದೆ. ನಂತರ ಪ್ರತಿಭಟನಾಕಾರರು ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನು ಬಿಜೆಪಿ ಮುಖಂಡನ ಮನೆ ಎದುರು ಸಗಣಿ ಸುರಿದ ರೈತರ ವಿರುದ್ಧ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕಿಡಿಕಾರಿದ್ದಾರೆ. ಕಾನೂನನ್ನು ಕೈಗೆ ತೆಗೆದುಕೊಂಡರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಯಾವುದೇ ರಾಜಕಾರಣಿಯ ಮನೆಯ ಆವರಣ ಪ್ರವೇಶಿಸುವುದನ್ನೆಲ್ಲ ಮಾಡುವ ಹಾಗಿಲ್ಲ ಎಂದು ಹೇಳಿದ್ದಾರೆ.

ದೆಹಲಿ ಚಳಿಗೆ ಚಳುವಳಿಕಾರರು ಗಡಗಡ! ಆಹಾರ ರವಾನಿಸಿದ್ದು ಸಾಕು; ಬೆಚ್ಚಗಿನ ಉಡುಪು, ಇನ್ನಷ್ಟು ಜನರನ್ನು ಕಳಿಸಿ ಅನ್ನುತ್ತಿದ್ದಾರೆ!

Published On - 12:21 pm, Sat, 2 January 21

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?