AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕನ ಮನೆಯ ಮುಂದೆ ಸಗಣಿ ಸುರಿದ ಪ್ರತಿಭಟನಾ ರೈತರು; ಸಿಎಂ ಅಮರೀಂದರ್ ಖಡಕ್​ ಎಚ್ಚರಿಕೆ

ಬಿಜೆಪಿ ಮುಖಂಡನ ಮನೆ ಎದುರು ಸಗಣಿ ಸುರಿದು ರೈತರ ವಿರುದ್ಧ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಿಡಿಕಾರಿದ್ದಾರೆ. ಕಾನೂನನ್ನು ಕೈಗೆ ತೆಗೆದುಕೊಂಡರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನಾಯಕನ ಮನೆಯ ಮುಂದೆ ಸಗಣಿ ಸುರಿದ ಪ್ರತಿಭಟನಾ ರೈತರು; ಸಿಎಂ ಅಮರೀಂದರ್ ಖಡಕ್​ ಎಚ್ಚರಿಕೆ
ಮಾಜಿ ಸಚಿವನ ಮನೆಯ ಅಂಗಳದಲ್ಲಿ ಸುರಿದ ಸಗಣಿ
Lakshmi Hegde
|

Updated on:Jan 02, 2021 | 12:52 PM

Share

ಚಂಡಿಗಢ​: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್​​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಗುಂಪೊಂದು ಶುಕ್ರವಾರ ಒಂದು ಟ್ರಾಲಿಯಷ್ಟು ಹಸುವಿನ ಸೆಗಣಿಯನ್ನು ತಂದು ಬಿಜೆಪಿ ನಾಯಕನ ಮನೆ ಮುಂದೆ ಚೆಲ್ಲಿದೆ.

ಒಂದು ಟ್ರ್ಯಾಕ್ಟರ್​ ಟ್ರ್ಯಾಲಿ ತುಂಬ ಸಗಣಿಯನ್ನು ಹೊತ್ತು ತಂದ ರೈತರ ಗುಂಪು ಅದನ್ನು ಪಂಜಾಬ್​ನ ಹೋಶಿಯಾರ್​ಪುರದದಲ್ಲಿರುವ ಮಾಜಿ ಬಿಜೆಪಿ ಸಚಿವ ಟಿಕ್ಷನ್ ಸೂದ್ Tikshan Sood ಮನೆಯ ಹೊರಗೆ ಸುರಿದಿದೆ. ನಂತರ ಪ್ರತಿಭಟನಾಕಾರರು ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನು ಬಿಜೆಪಿ ಮುಖಂಡನ ಮನೆ ಎದುರು ಸಗಣಿ ಸುರಿದ ರೈತರ ವಿರುದ್ಧ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕಿಡಿಕಾರಿದ್ದಾರೆ. ಕಾನೂನನ್ನು ಕೈಗೆ ತೆಗೆದುಕೊಂಡರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಯಾವುದೇ ರಾಜಕಾರಣಿಯ ಮನೆಯ ಆವರಣ ಪ್ರವೇಶಿಸುವುದನ್ನೆಲ್ಲ ಮಾಡುವ ಹಾಗಿಲ್ಲ ಎಂದು ಹೇಳಿದ್ದಾರೆ.

ದೆಹಲಿ ಚಳಿಗೆ ಚಳುವಳಿಕಾರರು ಗಡಗಡ! ಆಹಾರ ರವಾನಿಸಿದ್ದು ಸಾಕು; ಬೆಚ್ಚಗಿನ ಉಡುಪು, ಇನ್ನಷ್ಟು ಜನರನ್ನು ಕಳಿಸಿ ಅನ್ನುತ್ತಿದ್ದಾರೆ!

Published On - 12:21 pm, Sat, 2 January 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?