AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಪಿಎಂ ಪಕ್ಷದ ಹಿರಿಯ ನಾಯಕ ಕೊಡಿಯೇರಿ ಬಾಲಕೃಷ್ಣನ್ ನಿಧನ

ಭಾರತದ ಪ್ರಮುಖ ರಾಜಕಾರಣಿ ಮತ್ತು ಕೇರಳದ ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ (69) ಶನಿವಾರ (ಅ.1) ರಂದು ನಿಧನರಾಗಿದ್ದಾರೆ.

ಸಿಪಿಎಂ ಪಕ್ಷದ ಹಿರಿಯ ನಾಯಕ ಕೊಡಿಯೇರಿ ಬಾಲಕೃಷ್ಣನ್ ನಿಧನ
ಸಿಪಿಎಂ ಹಿರಿಯ ನಾಯಕ ಕೊಡಿಯೇರಿ ಬಾಲಕೃಷ್ಣನ್Image Credit source: The Indian Express
TV9 Web
| Edited By: ವಿವೇಕ ಬಿರಾದಾರ|

Updated on: Oct 01, 2022 | 9:39 PM

Share

ಚೆನ್ನೈ: ಭಾರತದ ಪ್ರಮುಖ ರಾಜಕಾರಣಿ ಮತ್ತು ಕೇರಳದ ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ (69) ಶನಿವಾರ (ಅ.1) ರಂದು ನಿಧನರಾಗಿದ್ದಾರೆ. ಕೊಡಿಯೇರಿ ಬಾಲಕೃಷ್ಣನ್ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಆಗಸ್ಟ್ 29 ರಂದು ಅವರ ಆರೋಗ್ಯ ಸ್ಥಿತಿ ಗಂಭೀರವಾದಾಗಅವರನ್ನು ವಿಶೇಷ ಏರ್ ಆಂಬ್ಯುಲೆನ್ಸ್‌ನಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪಾರ್ಥಿವ ಶರೀರವನ್ನು ಭಾನುವಾರ ಬೆಳಗ್ಗೆ ಕಣ್ಣೂರಿಗೆ ಕೊಂಡೊಯ್ಯಲಾಗುವುದು. ಕಣ್ಣೂರಿನ ತಲಶ್ಶೇರಿ ಟೌನ್ ಹಾಲ್‌ನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಸೋಮವಾರ ಮಧ್ಯಾಹ್ನ 3 ಗಂಟೆಗೆ ಅವರ ಅಂತಿಮ ಸಂಸ್ಕಾರ ನೆರವೇರಲಿದೆ.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು