AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಇಳಿದು ನೇರ ತಂದೆ ಸಮಾಧಿಗೆ ತೆರಳಿ ಕಣ್ಣೀರಿಟ್ಟ ಬೌಲರ್​ ಮೊಹಮದ್​ ಸಿರಾಜ್​

ಟೆಸ್ಟ್​​ ಮುಗಿಸಿ ಭಾರತಕ್ಕೆ ವಾಪಾಸಾಗಿರುವ ಅವರು ನೇರವಾಗಿ ತಂದೆಯ ಅಂತ್ಯ ಸಂಸ್ಕಾರ ನಡೆದ ಜಾಗಕ್ಕೆ ತೆರಳಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿಮಾನ ಇಳಿದು ನೇರ ತಂದೆ ಸಮಾಧಿಗೆ ತೆರಳಿ ಕಣ್ಣೀರಿಟ್ಟ ಬೌಲರ್​ ಮೊಹಮದ್​ ಸಿರಾಜ್​
ದುಃಖದ ಕಟ್ಟೆ ಒಡೆದಿತ್ತು.. ತಾಯಿ ಜೊತೆ ಮಾತನಾಡಿದಾಗ ನನ್ನಲ್ಲಿ ಹೊಸ ಸ್ಫೂರ್ತಿ ಬಂದಿತ್ತು
ರಾಜೇಶ್ ದುಗ್ಗುಮನೆ
| Edited By: |

Updated on:Jan 21, 2021 | 5:33 PM

Share

ಟೆಸ್ಟ್​​ ಕ್ರಿಕೆಟ್​ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬೌಲರ್​ ಮೊಹಮದ್​ ಸಿರಾಜ್​ ತುಂಬಾನೇ ಭಾವನಾತ್ಮಕ ವ್ಯಕ್ತಿ. ಎದುರಾಳಿ ಮುಖಕ್ಕೆ ಚೆಂಡು ಬಡಿದಾಗ ಮೊಹಮದ್​ ಸಿರಾಜ್​ ಓಡೋಡಿ ಹೋಗಿ, ಸಂತೈಸಿದ್ದರು. ರಾಷ್ಟ್ರಗೀತೆ ಹಾಡುವಾಗ ಕಣ್ಣೀರಿಟ್ಟಿದ್ದರು. ಈಗ ಅವರು ಭಾರತಕ್ಕೆ ವಾಪಾಸಾಗಿದ್ದಾರೆ. ವಿಮಾನ ನಿಲ್ದಾಣದಲ್ಲಿಳಿದು ತಾಯ್ನಾಡಿನಲ್ಲಿ ಕಾಲಿಟ್ಟವರೆ ನೇರವಾಗಿ ತಂದೆಯ ಸಮಾಧಿಗೆ ತೆರಳಿ ನಮನ ಸಲ್ಲಿಸಿ, ಕಣ್ಣೀರಿಟ್ಟಿದ್ದಾರೆ.

ಮೊಹಮದ್​ ಸಿರಾಜ್​ ಆಸ್ಟ್ರೇಲಿಯಾದಲ್ಲಿರುವಾಗಲೇ ಹೈದರಾಬಾದ್​ನಲ್ಲಿದ್ದ ಅವರ ತಂದೆ ಮೃತಪಟ್ಟಿದ್ದರು. ಆದಾಗ್ಯೂ ಸಿರಾಜ್​ ತಾಯ್ನಾಡಿಗೆ ಬಾರದೇ ಟೀಂ ಇಂಡಿಯಾ ಪರವಾಗಿ ಆಡಿದ್ದರು. ಮೊಹಮದ್​ ಸಿರಾಜ್​ ಗಾಬಾದಲ್ಲಿ ನಡೆದ ಟೆಸ್ಟ್​ನ ಕೊನೆಯ ಪಂದ್ಯದಲ್ಲಿ ಸಿರಾಜ್​ ಐದು ವಿಕೆಟ್​ ಕಿತ್ತು ಪ್ರಮುಖ ಆಟಗಾರ ಎನಿಸಿಕೊಂಡಿದ್ದರು. ಈಗ ಟೆಸ್ಟ್​​ ಮುಗಿಸಿ ಭಾರತಕ್ಕೆ ವಾಪಾಸಾಗಿರುವ ಅವರು ನೇರವಾಗಿ ತಂದೆಯ ಅಂತ್ಯ ಸಂಸ್ಕಾರ ನಡೆದ ಜಾಗಕ್ಕೆ ತೆರಳಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದುಃಖದ ಕಟ್ಟೆ ಒಡೆದಿತ್ತು.. ತಾಯಿ ಜೊತೆ ಮಾತನಾಡಿದಾಗ ನನ್ನಲ್ಲಿ ಹೊಸ ಸ್ಫೂರ್ತಿ ಬಂದಿತ್ತು ತಂದೆಯನ್ನು ಕಳೆದುಕೊಂಡು ಅಲ್ಲೇ ಇರುವುದು ಕಠಿಣ ಸಂದರ್ಭವಾಗಿತ್ತು. ಆದರೆ, ತಾಯಿ ಜೊತೆ ಮಾತನಾಡಿದಾಗ ನನ್ನಲ್ಲಿ ಹೊಸ ಸ್ಫೂರ್ತಿ ಬಂದಿತ್ತು. ಕ್ರಿಕೆಟ್​ನಲ್ಲಿ ಸಾಧನೆ ಮಾಡಬೇಕು ಎನ್ನುವುದು ನನ್ನ ತಂದೆಯ ಕನಸು. ಹೀಗಾಗಿ, ನಾನು ಮಾನಸಿಕವಾಗಿ ಗಟ್ಟಿಯಾದೆ. ಕ್ರಿಕೆಟ್​ನಲ್ಲಿ ಒಂದು ಹಂತದಲ್ಲಿ ಸಾಧನೆ ಮಾಡಿ, ತಂದೆಯ ಕನಸನ್ನು ಈಡೇರಿಸುತ್ತೇನೆ ಎಂದರು ಸಿರಾಜ್.

Published On - 4:54 pm, Thu, 21 January 21

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ