AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜೋತ್​ ಸಿಂಗ್​ ಸಿಧು ಪತ್ನಿಗೆ ಸ್ತನ ಕ್ಯಾನ್ಸರ್, ಶಸ್ತ್ರಚಿಕಿತ್ಸೆ ಬಳಿಕ ಚಿತ್ರದೊಂದಿಗೆ ಭಾವನಾತ್ಮಕ ಪೋಸ್ಟ್​

ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು(Navjot Singh Sidhu) ತಮ್ಮ ಪತ್ನಿಯ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಡೇಟ್‌ಗಳನ್ನು ಹಂಚಿಕೊಂಡಿದ್ದಾರೆ. ಸಿಧು ಪತ್ನಿ ನವಜೋತ್​ ಕೌರ್ ಸ್ತನ ಕ್ಯಾನ್ಸರ್(​Navjot Kaur)ನಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆ ಬಳಿಕ ಚಿತ್ರವೊಂದನ್ನು ಹಂಚಿಕೊಂಡು ಭಾವನಾತ್ಮಕ ಪೋಸ್ಟ್​ ಮಾಡಿದ್ದಾರೆ.

ನವಜೋತ್​ ಸಿಂಗ್​ ಸಿಧು ಪತ್ನಿಗೆ ಸ್ತನ ಕ್ಯಾನ್ಸರ್, ಶಸ್ತ್ರಚಿಕಿತ್ಸೆ ಬಳಿಕ ಚಿತ್ರದೊಂದಿಗೆ ಭಾವನಾತ್ಮಕ ಪೋಸ್ಟ್​
ನವಜೋತ್​ ಸಿಂಗ್ ಸಿಧು
ನಯನಾ ರಾಜೀವ್
|

Updated on: Apr 05, 2024 | 3:31 PM

Share

ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು(Navjot Singh Sidhu) ತಮ್ಮ ಪತ್ನಿಯ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಡೇಟ್‌ಗಳನ್ನು ಹಂಚಿಕೊಂಡಿದ್ದಾರೆ. ಸಿಧು ಪತ್ನಿ ನವಜೋತ್​ ಕೌರ್ ಸ್ತನ ಕ್ಯಾನ್ಸರ್(​Navjot Kaur)ನಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆ ಬಳಿಕ ಚಿತ್ರವೊಂದನ್ನು ಹಂಚಿಕೊಂಡು ಭಾವನಾತ್ಮಕ ಪೋಸ್ಟ್​ ಮಾಡಿದ್ದಾರೆ.

ಅಪರೂಪದ ಕಾಯಿಲೆಯಾದ ಮೆಟಾಸ್ಟಾಸಿಸ್​ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ರೋಗದಿಂದ ಪೀಡಿತ ಚರ್ಮವನ್ನು ತೆಗೆದುಹಾಕಲಾಯಿತು ಮತ್ತು ಫ್ಲಾಪ್ ಬಳಸಿ ಮರುನಿರ್ಮಾಣ ಮಾಡಲಾಯಿತು ಎಂದು ಬರೆದುಕೊಂಡಿದ್ದಾರೆ. ಆಕೆಯ ಸಂಕಲ್ಪ ಬಲವಾಗಿದೆ, ಯಾವಾಗಲೂ ಮುಖದಲ್ಲಿ ನಗು ಇರುತ್ತದೆ, ಡಾ. ರೂಪಿಂದರ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ಹಾರೈಸಿದ್ದಾರೆ ಎಂದು ಸಿಧು ಹೇಳಿದ್ದಾರೆ.

ನವಜೋತ್​ ಕೌರ್ ಕ್ಯಾನ್ಸರ್​ನಿಂದ ಬಳಲುತ್ತಿರುವ ಬಗ್ಗೆ ಕಳೆದ ವರ್ಷ ಏಪ್ರಿಲ್ ತಿಂಗಳಿನಲ್ಲಿ ಮಾಹಿತಿ ಬಹಿರಂಗವಾಗಿತ್ತು. ನನ್ನ ಪಿಇಟಿ ಸ್ಕ್ಯಾನ್ ಪ್ರಕಾರ, ನಾನು ಕ್ಯಾನ್ಸರ್ ಮುಕ್ತ ಎಂದು ಘೋಷಿಸಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದು ಕೌರ್ ಬರೆದುಕೊಂಡಿದ್ದರು.

ಮತ್ತಷ್ಟು ಓದಿ: Navjot Singh Sidhu: ಕಾಂಗ್ರೆಸ್​​ ತೊರೆದು ಬಿಜೆಪಿ ಸೇರಲಿದ್ದಾರೆ ನವಜೋತ್ ಸಿಂಗ್ ಸಿಧು: ವರದಿ

ಏಪ್ರಿಲ್ 4 ರಂದು, ಸಿಧು ತಮ್ಮ ಪತ್ನಿ ಎರಡನೇ ಬಾರಿಗೆ ಸ್ತನ ಕ್ಯಾನ್ಸರ್ಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದರು. ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

ಇಲ್ಲಿಯವರೆಗೆ 6 ಬಾರಿ ಕಿಮೋಥೆರಪಿಗೆ ಒಳಗಾಗಿದ್ದಾರೆ. ಇದಕ್ಕೂ ಮುನ್ನ ಅವರು ಆಪರೇಷನ್‌ಗೆ ಒಳಗಾಗಿದ್ದರು. ನವಜೋತ್ ಕೌರ್ ಚಿಕಿತ್ಸೆಗಾಗಿ ಸಿಧು ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್