ನವಜೋತ್​ ಸಿಂಗ್​ ಸಿಧು ಪತ್ನಿಗೆ ಸ್ತನ ಕ್ಯಾನ್ಸರ್, ಶಸ್ತ್ರಚಿಕಿತ್ಸೆ ಬಳಿಕ ಚಿತ್ರದೊಂದಿಗೆ ಭಾವನಾತ್ಮಕ ಪೋಸ್ಟ್​

ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು(Navjot Singh Sidhu) ತಮ್ಮ ಪತ್ನಿಯ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಡೇಟ್‌ಗಳನ್ನು ಹಂಚಿಕೊಂಡಿದ್ದಾರೆ. ಸಿಧು ಪತ್ನಿ ನವಜೋತ್​ ಕೌರ್ ಸ್ತನ ಕ್ಯಾನ್ಸರ್(​Navjot Kaur)ನಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆ ಬಳಿಕ ಚಿತ್ರವೊಂದನ್ನು ಹಂಚಿಕೊಂಡು ಭಾವನಾತ್ಮಕ ಪೋಸ್ಟ್​ ಮಾಡಿದ್ದಾರೆ.

ನವಜೋತ್​ ಸಿಂಗ್​ ಸಿಧು ಪತ್ನಿಗೆ ಸ್ತನ ಕ್ಯಾನ್ಸರ್, ಶಸ್ತ್ರಚಿಕಿತ್ಸೆ ಬಳಿಕ ಚಿತ್ರದೊಂದಿಗೆ ಭಾವನಾತ್ಮಕ ಪೋಸ್ಟ್​
ನವಜೋತ್​ ಸಿಂಗ್ ಸಿಧು
Follow us
|

Updated on: Apr 05, 2024 | 3:31 PM

ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು(Navjot Singh Sidhu) ತಮ್ಮ ಪತ್ನಿಯ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಡೇಟ್‌ಗಳನ್ನು ಹಂಚಿಕೊಂಡಿದ್ದಾರೆ. ಸಿಧು ಪತ್ನಿ ನವಜೋತ್​ ಕೌರ್ ಸ್ತನ ಕ್ಯಾನ್ಸರ್(​Navjot Kaur)ನಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆ ಬಳಿಕ ಚಿತ್ರವೊಂದನ್ನು ಹಂಚಿಕೊಂಡು ಭಾವನಾತ್ಮಕ ಪೋಸ್ಟ್​ ಮಾಡಿದ್ದಾರೆ.

ಅಪರೂಪದ ಕಾಯಿಲೆಯಾದ ಮೆಟಾಸ್ಟಾಸಿಸ್​ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ರೋಗದಿಂದ ಪೀಡಿತ ಚರ್ಮವನ್ನು ತೆಗೆದುಹಾಕಲಾಯಿತು ಮತ್ತು ಫ್ಲಾಪ್ ಬಳಸಿ ಮರುನಿರ್ಮಾಣ ಮಾಡಲಾಯಿತು ಎಂದು ಬರೆದುಕೊಂಡಿದ್ದಾರೆ. ಆಕೆಯ ಸಂಕಲ್ಪ ಬಲವಾಗಿದೆ, ಯಾವಾಗಲೂ ಮುಖದಲ್ಲಿ ನಗು ಇರುತ್ತದೆ, ಡಾ. ರೂಪಿಂದರ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ಹಾರೈಸಿದ್ದಾರೆ ಎಂದು ಸಿಧು ಹೇಳಿದ್ದಾರೆ.

ನವಜೋತ್​ ಕೌರ್ ಕ್ಯಾನ್ಸರ್​ನಿಂದ ಬಳಲುತ್ತಿರುವ ಬಗ್ಗೆ ಕಳೆದ ವರ್ಷ ಏಪ್ರಿಲ್ ತಿಂಗಳಿನಲ್ಲಿ ಮಾಹಿತಿ ಬಹಿರಂಗವಾಗಿತ್ತು. ನನ್ನ ಪಿಇಟಿ ಸ್ಕ್ಯಾನ್ ಪ್ರಕಾರ, ನಾನು ಕ್ಯಾನ್ಸರ್ ಮುಕ್ತ ಎಂದು ಘೋಷಿಸಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದು ಕೌರ್ ಬರೆದುಕೊಂಡಿದ್ದರು.

ಮತ್ತಷ್ಟು ಓದಿ: Navjot Singh Sidhu: ಕಾಂಗ್ರೆಸ್​​ ತೊರೆದು ಬಿಜೆಪಿ ಸೇರಲಿದ್ದಾರೆ ನವಜೋತ್ ಸಿಂಗ್ ಸಿಧು: ವರದಿ

ಏಪ್ರಿಲ್ 4 ರಂದು, ಸಿಧು ತಮ್ಮ ಪತ್ನಿ ಎರಡನೇ ಬಾರಿಗೆ ಸ್ತನ ಕ್ಯಾನ್ಸರ್ಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದರು. ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

ಇಲ್ಲಿಯವರೆಗೆ 6 ಬಾರಿ ಕಿಮೋಥೆರಪಿಗೆ ಒಳಗಾಗಿದ್ದಾರೆ. ಇದಕ್ಕೂ ಮುನ್ನ ಅವರು ಆಪರೇಷನ್‌ಗೆ ಒಳಗಾಗಿದ್ದರು. ನವಜೋತ್ ಕೌರ್ ಚಿಕಿತ್ಸೆಗಾಗಿ ಸಿಧು ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ