AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್​ಗೆ ಕೊರೊನಾ ಪಾಸಿಟಿವ್

ಕೊರೊನೊ ಪಿಡುಗಿನ ವಿರುದ್ಧ ಹೋರಾಡುತ್ತಿರುವ ಎಲ್ಲ ವೈದ್ಯ ಸಮುದಾಯಕ್ಕೂ, ದೇಶದ ನನ್ನೆಲ್ಲ ಅಭಿಮಾನಿಗಳಿಗೂ ನಾವು ಕೃತಜ್ಞನಾಗಿದ್ದೇನೆ’: ಸಚಿನ್ ತೆಂಡೂಲ್ಕರ್

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್​ಗೆ ಕೊರೊನಾ ಪಾಸಿಟಿವ್
ಸಚಿನ್ ತೆಂಡೂಲ್ಕರ್
guruganesh bhat
|

Updated on:Mar 27, 2021 | 10:44 AM

Share

ಮುಂಬೈ: ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್‌ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕು ಪತ್ತೆಯಾದ ಗಣ್ಯರ ಸಾಲಿಗೆ ಈಗ ಸಚಿನ್ ತೆಂಡೂಲ್ಕರ್ ಸಹ ಸೇರ್ಪಡೆಯಾಗಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಕ್ರಿಕೆಟ್ ಸವ್ಯಸಾಚಿ ತೆಂಡೂಲ್ಕರ್, ‘ ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನನಗೆ ಕೊರೊನಾ ಸೋಂಕಿನ ಅಲ್ಪಸ್ವಲ್ಪ ಲಕ್ಷಣಗಳಿದ್ದು, ಮನೆಯ ಮಿಕ್ಕೆಲ್ಲರಿಗೂ ಕೊರೊನಾ ನೆಗೆಟಿವ್ ಬಂದಿದೆ. ಮುಂಜಾಗೃತಾ ಕ್ರಮವಾಗಿ ಹೋಂ ಕ್ವಾರಂಟೈನ್ ಆಗಿ ವೈದ್ಯರು ಸೂಚಿಸಿದ ಎಲ್ಲ ಸೂಚನೆಗಳನ್ನು ಅನುಸರಿಸುತ್ತಿದ್ದೇನೆ. ಕೊರೊನೊ ಪಿಡುಗಿನ ವಿರುದ್ಧ ಹೋರಾಡುತ್ತಿರುವ ಎಲ್ಲ ವೈದ್ಯ ಸಮುದಾಯಕ್ಕೂ, ದೇಶದ ನನ್ನೆಲ್ಲ ಅಭಿಮಾನಿಗಳಿಗೂ ನಾವು ಕೃತಜ್ಞನಾಗಿದ್ದೇನೆ’ ಎಂದು ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

ಸಚಿನ್ ತೆಂಡೂಲ್ಕರ್​​ಗೂ ಕೊರೊನಾ ಸೋಂಕು ತಗುಲುವ ಮೂಲದ ದೇಶದ ಇನ್ನೋರ್ವ ತಾರೆ ಈ ಸೋಂಕಿಗೆ ತುತ್ತಾದಂತಾಗಿದೆ. ಈಗಾಗಲೇ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ನಟ ಮಾಧವನ್, ಪರೇಶ್ ರಾವಲ್, ನಟಿ ತಮನ್ನಾ ಭಾಟಿಯಾ, ನಟ ಅರ್ಜುನ್ ಕಪೂರ್, ಬಾಲಿವುಡ್​ ನಟರಾದ ರಣಬೀರ್ ಕಪೂರ್​, ಮನೋಜ್​ ಬಾಜಪೇಯಿ, ಸಿದ್ಧಾಂತ್​ ಚತುರ್ವೇದಿ, ತಾರಾ ಸುತಾರಿಯಾ, ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಮುಂತಾದವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

ಇದನ್ನೂ ಓದಿ: ಕೊರೊನಾ ಲಸಿಕೆ ವಿತರಣೆಯಲ್ಲಿ ಸ್ಲಂ ನಿವಾಸಿಗಳಿಗೆ ಆದ್ಯತೆ ಸಿಗಲಿ: ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬರ್ತ್​ ಡೇ ಮರುದಿನವೇ ಸೋಷಿಯಲ್ ಮೀಡಿಯಾಗಳಿಗೆ ಗುಡ್​ ಬೈ ಹೇಳಿದ ಆಮೀರ್ ಖಾನ್​; ನೆಪ ಹೇಳುವುದನ್ನು ಬಿಡಲು ನಿರ್ಧರಿಸಿದ್ದಾರಂತೆ ಮಿ.ಪರ್ಫೆಕ್ಷನಿಸ್ಟ್‌ ​

Published On - 10:38 am, Sat, 27 March 21

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​