AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತದ ವಿಡಿಯೋ ವೈರಲ್; ಯಾವುದೇ ಪ್ರಾಣಾಪಾಯವಾಗಿಲ್ಲ

ಇಂದು ಬೆಳಗ್ಗೆ 8.45ರ ಸುಮಾರಿಗೆ ಈ ಘಟನೆ ನಡೆದಿದ್ದು, ಆ ವೇಳೆ ಕಟ್ಟಡದಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತದ ವಿಡಿಯೋ ವೈರಲ್; ಯಾವುದೇ ಪ್ರಾಣಾಪಾಯವಾಗಿಲ್ಲ
ದೆಹಲಿಯಲ್ಲಿ ಕಟ್ಟಡ ಕುಸಿತದ ದೃಶ್ಯ
TV9 Web
| Edited By: |

Updated on: Dec 05, 2022 | 3:30 PM

Share

ನವದೆಹಲಿ: ದೆಹಲಿಯ ಶಾಸ್ತ್ರಿ ನಗರದಲ್ಲಿ (Shastri Nagar) ಇಂದು ಬೆಳಿಗ್ಗೆ 4 ಅಂತಸ್ತಿನ ಕಟ್ಟಡ ಕುಸಿದುಬಿದ್ದಿದೆ. ಅದೃಷ್ಟವಶಾತ್ ಕಟ್ಟಡ ಖಾಲಿ ಇದ್ದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಬಗ್ಗೆ ಮಾಹಿತಿ ಪಡೆದ ತಕ್ಷಣ ದೆಹಲಿ ಪೊಲೀಸರು, ಅಗ್ನಿಶಾಮಕ (Fire Engine) ಮತ್ತು ಆಂಬ್ಯುಲೆನ್ಸ್ ವಾಹನಗಳು (Ambulance) ಸ್ಥಳಕ್ಕೆ ತಲುಪಿವೆ. ದೆಹಲಿಯ ಕಟ್ಟಡ ಕುಸಿತದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇಂದು ಬೆಳಗ್ಗೆ 8.45ರ ಸುಮಾರಿಗೆ ಈ ಘಟನೆ ನಡೆದಿದ್ದು, ಆ ವೇಳೆ ಕಟ್ಟಡದಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Video Viral: ವಸತಿ ಕಟ್ಟಡದ ಒಳಗೆ ರಾಕೆಟ್ ಸಿಡಿಸಿದ ಯುವಕ, ಭಯನಕ ದೃಶ್ಯ ವೈರಲ್

ಅಕ್ಟೋಬರ್‌ನಲ್ಲಿ ಕೇಂದ್ರ ದೆಹಲಿಯ ಲಾಹೋರಿ ಗೇಟ್ ಪ್ರದೇಶದಲ್ಲಿ ಕಟ್ಟಡವೊಂದು ಕುಸಿದು 4 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದರು. ಆ ಅಹಿತಕರ ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದರು. ಮೃತರನ್ನು ಖುಷಿ (4), ಸುಲೇಮಾನ್ (75) ಮತ್ತು ಶಗುಫ್ತಾ (70) ಎಂದು ಗುರುತಿಸಲಾಗಿತ್ತು.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್