AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹಿಟ್ಟಿಗೆ ಎಂಜಲು ಹಚ್ಚಿ ಚಪಾತಿ ತಯಾರಿಸುತ್ತಿದ್ದ ವ್ಯಕ್ತಿಯ ಬಂಧನ

ಹೋಟೆಲ್​ನಲ್ಲಿ ಚಪಾತಿ ಹಿಟ್ಟಿಗೆ ಉಗುಳಿ, ಚಪಾತಿಗಳನ್ನು ಲಟ್ಟಿಸುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್ ಆಗಿತ್ತು. ಆತನನ್ನು ಪೊಲೀಸರು ಬಂಧಿಸಿದ್ದಾರೆ.

Crime News: ಹಿಟ್ಟಿಗೆ ಎಂಜಲು ಹಚ್ಚಿ ಚಪಾತಿ ತಯಾರಿಸುತ್ತಿದ್ದ ವ್ಯಕ್ತಿಯ ಬಂಧನ
ಹಿಟ್ಟಿಗೆ ಎಂಜಲು ಹಚ್ಚಿ ಚಪಾತಿ ತಯಾರಿಸುತ್ತಿದ್ದ ವ್ಯಕ್ತಿಯ ಬಂಧನ
TV9 Web
| Edited By: |

Updated on: Jan 20, 2023 | 10:02 AM

Share

ಘಾಜಿಯಾಬಾದ್: ಹೋಟೆಲ್‌ನಲ್ಲಿ ಚಪಾತಿ ತಯಾರಿಸುತ್ತಿದ್ದ ವ್ಯಕ್ತಿಯೊಬ್ಬ ತನ್ನ ಎಂಜಲನ್ನು ಹಚ್ಚಿ ಚಪಾತಿ ಲಟ್ಟಿಸುತ್ತಿದ್ದ ವಿಡಿಯೋವೊಂದು ಭಾರೀ ವೈರಲ್ (Video Viral) ಆಗಿತ್ತು. ಆ ವ್ಯಕ್ತಿಯನ್ನು ಘಾಜಿಯಾಬಾದ್ (Ghaziabad) ಪೊಲೀಸರು ಗುರುವಾರ ಬಂಧಿಸಿದ್ದಾರೆ. ರಸ್ತೆ ಬದಿಯ ಹೋಟೆಲ್​ನಲ್ಲಿ ಚಪಾತಿ ಲಟ್ಟಿಸುವಾಗ ಹಿಟ್ಟಿನಲ್ಲಿ ಎಂಜಲು ಉಗುಳುತ್ತಿದ್ದ ಆತನ ವಿಡಿಯೋ ಎಲ್ಲೆಡೆ ಹರಿದಾಡಿತ್ತು.

ತಿಲಾ ಮೋರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಘಾಜಿಯಾಬಾದ್‌ನ ಸಾಹಿಬಾಬಾದ್ ಪ್ರದೇಶದ ಹೋಟೆಲ್‌ನ ವಿಡಿಯೋ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೋಹನ್ ನಗರ-ವಜೀರಾಬಾದ್ ರಸ್ತೆಯಲ್ಲಿ, ಪಸೋಂಡಾ ಗ್ರಾಮದಲ್ಲಿ ಆ ವ್ಯಕ್ತಿ ಎಂಜಲು ಹಾಕಿ ಚಪಾತಿ ತಯಾರಿಸುತ್ತಿದ್ದ ಉಪಾಹಾರ ಗೃಹವಿದೆ.

ಇದನ್ನೂ ಓದಿ: ಯುಎಇ ರಾಜಮನೆತನದೊಂದಿಗೆ ನಂಟು ಇದೆ ಎಂದು 5 ಸ್ಟಾರ್ ಹೋಟೆಲ್​​ನಲ್ಲಿ ವಾಸ್ತವ್ಯ; ₹23 ಲಕ್ಷ ಬಿಲ್ ಪಾವತಿಸದೆ ವ್ಯಕ್ತಿ ಪರಾರಿ

ತಿಲಾ ಮೋರ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಈ ವೈರಲ್ ವೀಡಿಯೊ ಹರಿದಾಡಿತ್ತು. ಅದರಲ್ಲಿ ವ್ಯಕ್ತಿಯೊಬ್ಬರು ಉಗುಳುವ ಮೂಲಕ ಚಪಾತಿಗಳನ್ನು ತಯಾರಿಸುತ್ತಿದ್ದ ಎಂದು ಸಾಹಿಬಾಬಾದ್‌ನ ಪೊಲೀಸ್ ವರಿಷ್ಠಾಧಿಕಾರಿ ಪೂನಂ ಮಿಶ್ರಾ ಹೇಳಿದ್ದಾರೆ. ಜನವರಿ 18ರಂದು ತಿಲಾ ಮೋರ್ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!