AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹಿಟ್ಟಿಗೆ ಎಂಜಲು ಹಚ್ಚಿ ಚಪಾತಿ ತಯಾರಿಸುತ್ತಿದ್ದ ವ್ಯಕ್ತಿಯ ಬಂಧನ

ಹೋಟೆಲ್​ನಲ್ಲಿ ಚಪಾತಿ ಹಿಟ್ಟಿಗೆ ಉಗುಳಿ, ಚಪಾತಿಗಳನ್ನು ಲಟ್ಟಿಸುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್ ಆಗಿತ್ತು. ಆತನನ್ನು ಪೊಲೀಸರು ಬಂಧಿಸಿದ್ದಾರೆ.

Crime News: ಹಿಟ್ಟಿಗೆ ಎಂಜಲು ಹಚ್ಚಿ ಚಪಾತಿ ತಯಾರಿಸುತ್ತಿದ್ದ ವ್ಯಕ್ತಿಯ ಬಂಧನ
ಹಿಟ್ಟಿಗೆ ಎಂಜಲು ಹಚ್ಚಿ ಚಪಾತಿ ತಯಾರಿಸುತ್ತಿದ್ದ ವ್ಯಕ್ತಿಯ ಬಂಧನ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 20, 2023 | 10:02 AM

Share

ಘಾಜಿಯಾಬಾದ್: ಹೋಟೆಲ್‌ನಲ್ಲಿ ಚಪಾತಿ ತಯಾರಿಸುತ್ತಿದ್ದ ವ್ಯಕ್ತಿಯೊಬ್ಬ ತನ್ನ ಎಂಜಲನ್ನು ಹಚ್ಚಿ ಚಪಾತಿ ಲಟ್ಟಿಸುತ್ತಿದ್ದ ವಿಡಿಯೋವೊಂದು ಭಾರೀ ವೈರಲ್ (Video Viral) ಆಗಿತ್ತು. ಆ ವ್ಯಕ್ತಿಯನ್ನು ಘಾಜಿಯಾಬಾದ್ (Ghaziabad) ಪೊಲೀಸರು ಗುರುವಾರ ಬಂಧಿಸಿದ್ದಾರೆ. ರಸ್ತೆ ಬದಿಯ ಹೋಟೆಲ್​ನಲ್ಲಿ ಚಪಾತಿ ಲಟ್ಟಿಸುವಾಗ ಹಿಟ್ಟಿನಲ್ಲಿ ಎಂಜಲು ಉಗುಳುತ್ತಿದ್ದ ಆತನ ವಿಡಿಯೋ ಎಲ್ಲೆಡೆ ಹರಿದಾಡಿತ್ತು.

ತಿಲಾ ಮೋರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಘಾಜಿಯಾಬಾದ್‌ನ ಸಾಹಿಬಾಬಾದ್ ಪ್ರದೇಶದ ಹೋಟೆಲ್‌ನ ವಿಡಿಯೋ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೋಹನ್ ನಗರ-ವಜೀರಾಬಾದ್ ರಸ್ತೆಯಲ್ಲಿ, ಪಸೋಂಡಾ ಗ್ರಾಮದಲ್ಲಿ ಆ ವ್ಯಕ್ತಿ ಎಂಜಲು ಹಾಕಿ ಚಪಾತಿ ತಯಾರಿಸುತ್ತಿದ್ದ ಉಪಾಹಾರ ಗೃಹವಿದೆ.

ಇದನ್ನೂ ಓದಿ: ಯುಎಇ ರಾಜಮನೆತನದೊಂದಿಗೆ ನಂಟು ಇದೆ ಎಂದು 5 ಸ್ಟಾರ್ ಹೋಟೆಲ್​​ನಲ್ಲಿ ವಾಸ್ತವ್ಯ; ₹23 ಲಕ್ಷ ಬಿಲ್ ಪಾವತಿಸದೆ ವ್ಯಕ್ತಿ ಪರಾರಿ

ತಿಲಾ ಮೋರ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಈ ವೈರಲ್ ವೀಡಿಯೊ ಹರಿದಾಡಿತ್ತು. ಅದರಲ್ಲಿ ವ್ಯಕ್ತಿಯೊಬ್ಬರು ಉಗುಳುವ ಮೂಲಕ ಚಪಾತಿಗಳನ್ನು ತಯಾರಿಸುತ್ತಿದ್ದ ಎಂದು ಸಾಹಿಬಾಬಾದ್‌ನ ಪೊಲೀಸ್ ವರಿಷ್ಠಾಧಿಕಾರಿ ಪೂನಂ ಮಿಶ್ರಾ ಹೇಳಿದ್ದಾರೆ. ಜನವರಿ 18ರಂದು ತಿಲಾ ಮೋರ್ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?