Crime News: ಕೋರ್ಟ್​ನಲ್ಲೇ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಕೊಲೆ ಆರೋಪಿ!

ಕೊಲೆ ಆರೋಪದ ವಿಚಾರಣೆ ವೇಳೆ ಘೋರ್ಪಡೆ ಚಪ್ಪಲಿ ಎತ್ತಿಕೊಂಡು ನ್ಯಾಯಾಧೀಶರತ್ತ ಎಸೆದಿದ್ದಾರೆ. ಆದರೆ, ಪಾದರಕ್ಷೆಗಳು ನ್ಯಾಯಾಧೀಶರಿಗೆ ತಾಗಿಲ್ಲ.

Crime News: ಕೋರ್ಟ್​ನಲ್ಲೇ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಕೊಲೆ ಆರೋಪಿ!
ಸಾಂಕೇತಿಕ ಚಿತ್ರ
Follow us
| Edited By: Sushma Chakre

Updated on: Nov 11, 2021 | 8:20 PM

ಥಾಣೆ: ತನ್ನ ವಿಚಾರಣೆಯ ದಿನದಂದು ತನ್ನನ್ನು ನ್ಯಾಯಾಲಯಕ್ಕೆ ಕರೆತರುತ್ತಿಲ್ಲ ಎಂದು ಕೋಪಗೊಂಡ ವ್ಯಕ್ತಿಯೊಬ್ಬ ಕೊಲೆ ಪ್ರಕರಣದ ಆರೋಪಿಯೊಬ್ಬ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಸ್ಥಳೀಯ ನ್ಯಾಯಾಲಯದಲ್ಲಿ ನಡೆದಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಕಲ್ಯಾಣ್‌ನ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದ್ದು, ರೋಷನ್ ಘೋರ್ಪಡೆ ತಮ್ಮ ಹೆಂಡತಿ ಮತ್ತು ತಾಯಿಯನ್ನು ಹತ್ಯೆಗೈದ ಆರೋಪದ ಮೇಲೆ ವಿಚಾರಣೆ ನಡೆಸಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಚಾರಣೆ ವೇಳೆ ಘೋರ್ಪಡೆ ಚಪ್ಪಲಿ ಎತ್ತಿಕೊಂಡು ನ್ಯಾಯಾಧೀಶರತ್ತ ಎಸೆದಿದ್ದಾರೆ. ಆದರೆ, ಆತ ಎಸೆದ ಚಪ್ಪಲಿಗಳು ನ್ಯಾಯಾಧೀಶರಿಗೆ ತಾಗಲಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ. ಈ ಘಟನೆ ನಡೆದ ಕೂಡಲೆ ನ್ಯಾಯಾಲಯದಲ್ಲಿ ಹಾಜರಿದ್ದ ಭದ್ರತಾ ಸಿಬ್ಬಂದಿ ತಕ್ಷಣ ವಿಚಾರಣೆಗೆ ಒಳಪಡಿಸಿದ್ದಾರೆ.

ಪೊಲೀಸರ ಪ್ರಕಾರ, ಘೋರ್ಪಡೆ ತನ್ನ ವಿಚಾರಣೆಯ ದಿನಾಂಕದಂದು ನ್ಯಾಯಾಲಯಕ್ಕೆ ಕರೆತರುತ್ತಿಲ್ಲ ಎಂದು ಬೇಸರಗೊಂಡಿದ್ದರು. ಆರೋಪಿಯ ವಿರುದ್ಧ ಐಪಿಸಿಯ ಸೆಕ್ಷನ್ 353 ಮತ್ತು 504 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಕಲ್ಯಾಣ್‌ನ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದ್ದು, ರೋಷನ್ ಘೋರ್ಪಡೆ ಅವರ ಪತ್ನಿ ಮತ್ತು ತಾಯಿಯ ಹತ್ಯೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದರು ಎಂದು MFC ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಚಾರಣೆ ವೇಳೆ ಘೋರ್ಪಡೆ ಚಪ್ಪಲಿ ಎತ್ತಿಕೊಂಡು ನ್ಯಾಯಾಧೀಶರತ್ತ ಎಸೆದಿದ್ದಾರೆ. ಆದರೆ, ಪಾದರಕ್ಷೆಗಳು ನ್ಯಾಯಾಧೀಶರಿಗೆ ತಾಗಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಪೊಲೀಸ್ ಸಮವಸ್ತ್ರ ಧರಿಸಿ ದರೋಡೆ ಮಾಡುತ್ತಿದ್ದ ಆರು ಮಂದಿಯ ಬಂಧನ

ಉತ್ತರ ಪ್ರದೇಶ: ಅಪಹರಣ ಪ್ರಕರಣದಲ್ಲಿ ವಿಚಾರಣೆಗೆ ಕರೆಸಲಾಗಿದ್ದ ಯುವಕ ಪೊಲೀಸ್ ಠಾಣೆಯೊಳಗೆ ಶವವಾಗಿ ಪತ್ತೆ

ತಾಜಾ ಸುದ್ದಿ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ