AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಣು ಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ; ಬಿಜೆಪಿ ಶಾಸಕನೇ ಸಾವಿಗೆ ಕಾರಣವೆಂದು ಸೂಸೈಡ್ ನೋಟ್​​ನಲ್ಲಿ ಆರೋಪ

ರವಿನಾಥ್ ಅವರ ಸೂಸೈಡ್ ನೋಟ್​​ನಲ್ಲಿ ಜಮೀನು ವಿವಾದದಿಂದ ಈ ರೀತಿ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ತನ್ನ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸದಂತೆ ಆಡಳಿತಕ್ಕೆ ಸೂಸೈಡ್ ನೋಟ್​​ನಲ್ಲಿ ಮನವಿ ಮಾಡಿದ್ದಾರೆ.

ನೇಣು ಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ; ಬಿಜೆಪಿ ಶಾಸಕನೇ ಸಾವಿಗೆ ಕಾರಣವೆಂದು ಸೂಸೈಡ್ ನೋಟ್​​ನಲ್ಲಿ ಆರೋಪ
ರವಿನಾಥ್Image Credit source: India Today
TV9 Web
| Edited By: |

Updated on: Aug 06, 2022 | 12:29 PM

Share

ಜೈಪುರ: ಜಮೀನು ವಿವಾದದ ಹಿನ್ನೆಲೆಯಲ್ಲಿ ರವಿನಾಥ್ ಎಂಬ 60 ವರ್ಷದ ಸ್ವಾಮೀಜಿ ಗುರುವಾರ ರಾತ್ರಿ ಆತ್ಮಹತ್ಯೆ (Suicide)  ಮಾಡಿಕೊಂಡಿದ್ದಾರೆ. ಭಿನ್ಮಾಲ್ ಶಾಸಕ ಪೂರ ರಾಮ್ ಚೌಧರಿ (Poora Ram Choudhary) ಅವರಿಂದಲೇ ಆ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರವಿನಾಥ್ (Ravinath) ಅವರಿದ್ದ ಆಶ್ರಮದ ದರ್ಶಕರು ಆರೋಪಿಸಿದ್ದಾರೆ. ನನ್ನ ಆತ್ಮಹತ್ಯೆಗೆ ಬಿಜೆಪಿ ಶಾಸಕ ಪೂರ ರಾಮ್ ಚೌಧರಿ ಅವರೇ ಕಾರಣ ಎಂದು ರವಿನಾಥ್ ಸೂಸೈಡ್ ನೋಟ್ ಬರೆದಿಟ್ಟಿದ್ದಾರೆ.

ರವಿನಾಥ್ ಅವರ ಸೂಸೈಡ್ ನೋಟ್​​ನಲ್ಲಿ ಜಮೀನು ವಿವಾದದಿಂದ ಈ ರೀತಿ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ತನ್ನ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸದಂತೆ ಆಡಳಿತಕ್ಕೆ ಸೂಸೈಡ್ ನೋಟ್​​ನಲ್ಲಿ ಮನವಿ ಮಾಡಿದ್ದಾರೆ.

ರಾಜಪುರ ಗ್ರಾಮದ ಸುಂಧಾ ಮಾತಾ ದೇವಸ್ಥಾನದ ತಪ್ಪಲಿನಲ್ಲಿರುವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸನ್ಯಾಸಿಯ ಶವ ಪತ್ತೆಯಾಗಿದೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಆಶ್ರಮದ ಬಳಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.

ಇದನ್ನೂ ಓದಿ: Crime News: ಬೆನ್ನು ನೋವಿನಿಂದ ಬೇಸತ್ತು ಎಎಸ್​ಐ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ತನ್ನ ಮೇಲಿನ ಆರೋಪಗಳಿಗೆ ಉತ್ತರಿಸಿದ ಶಾಸಕ ಪೂರ ರಾಮ್ ಚೌಧರಿ, 30 ವರ್ಷಗಳ ಹಿಂದೆ ತಾನು ಖರೀದಿಸಿದ ಆಶ್ರಮದ ಹಿಂದೆ ಕಮರ್ಷಿಯಲ್ ಭೂಮಿ ಇದೆ. ನಾನು ಅದರಲ್ಲಿ ರೆಸಾರ್ಟ್ ನಿರ್ಮಿಸಲು ಯೋಚಿಸಿದ್ದೆ. ಗುರುವಾರ ತಹಸೀಲ್ದಾರ್ ಅವರಿಂದ ಅನುಮತಿ ಪಡೆದು, ಸರ್ಕಾರಿ ಅಧಿಕಾರಿಯಿಂದ ಜಮೀನು ಅಳತೆ ಮಾಡಲಾಗಿತ್ತು. ಕೆಲವು ದಿನಗಳ ಹಿಂದೆ ನೋಡುಗರು ಇದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ. ನಮ್ಮ ನಡುವೆ ಯಾವುದೇ ವಿವಾದ ಇರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ