AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ಅಧಿಕಾರಿಗಳಂತೆ ನಟಿಸಿ ಉದ್ಯಮಿಯಿಂದ ಹಣ ವಸೂಲಿ; ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

ಸಿಬಿಐ ಅಧಿಕಾರಿಯೆಂದು ಹೇಳಿದ್ದ ವ್ಯಕ್ತಿ ಉದ್ಯಮಿಯ ಬಳಿ 2 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ. ಪೊಲೀಸರು ಕೂಡಲೇ ಮೊಬೈಲ್‌ ನಂಬರ್‌ ಟ್ರ್ಯಾಕ್‌ ಮಾಡಿ ಕಾರ್ಯಾಚರಣೆ ನಡೆಸಿ ದಿಲ್ವಾರ್‌ ಹುಸೇನ್‌ ಮತ್ತು ರಶೀದ್‌ ಅಹಮದ್‌ ಎಂಬಿಬ್ಬರನ್ನು ಬಂಧಿಸಿದ್ದಾರೆ.

ಸಿಬಿಐ ಅಧಿಕಾರಿಗಳಂತೆ ನಟಿಸಿ ಉದ್ಯಮಿಯಿಂದ ಹಣ ವಸೂಲಿ; ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Aug 20, 2022 | 1:09 PM

Share

ಕರೀಂಗಂಜ್: ಹಣ ಸುಲಿಗೆ ಮಾಡುವ ಸಲುವಾಗಿ ಸಿಬಿಐ (CBI) ಅಧಿಕಾರಿಗಳಂತೆ ನಟಿಸಿದ ಆರೋಪದ ಮೇಲೆ ಕರೀಂಗಂಜ್ ಜಿಲ್ಲೆಯಲ್ಲಿ ಇಬ್ಬರನ್ನು ಅಸ್ಸಾಂ (Assam Police) ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತರನ್ನು ದಿಲ್ವಾರ್ ಹುಸೇನ್ ಮತ್ತು ರಶೀದ್ ಅಹ್ಮದ್ ಎಂದು ಗುರುತಿಸಲಾಗಿದೆ.

ಕರೀಂಗಂಜ್ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪಾರ್ಥ ಪ್ರತಿಮ್ ದಾಸ್ ಅವರಿಗೆ ಆಗಸ್ಟ್ 18ರಂದು ಪಥರ್ಕಂಡಿ ಪ್ರದೇಶದ ಉದ್ಯಮಿಯೊಬ್ಬರು ಈ ಬಗ್ಗೆ ದೂರು ನೀಡಿದ್ದರು. ಯಾರೋ ಫೋನ್ ಮಾಡಿ ತಮ್ಮ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಅವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರಿಗೆ ಅಚ್ಚರಿ ಕಾದಿತ್ತು. ಸಿಬಿಐ ಅಧಿಕಾರಿಯೆಂದು ಹೇಳಿದ್ದ ವ್ಯಕ್ತಿ ಉದ್ಯಮಿಯ ಬಳಿ 2 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ. ಪೊಲೀಸರು ಕೂಡಲೇ ಮೊಬೈಲ್‌ ನಂಬರ್‌ ಟ್ರ್ಯಾಕ್‌ ಮಾಡಿ ಕಾರ್ಯಾಚರಣೆ ನಡೆಸಿ ದಿಲ್ವಾರ್‌ ಹುಸೇನ್‌ ಮತ್ತು ರಶೀದ್‌ ಅಹಮದ್‌ ಎಂಬಿಬ್ಬರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಹಾಡಹಗಲೇ ಮಾರಕಾಸ್ತ್ರ ಹಿಡಿದುಕೊಂಡು ಸುಲಿಗೆ, ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಆರೋಪಿಗಳಲ್ಲಿ ಒಬ್ಬನಾದ ದಿಲ್ವಾರ್ ಹುಸೇನ್ ಅವರ ಮೊಬೈಲ್ ಫೋನ್ ಬಳಸಿದ್ದರು ಮತ್ತು ಸಿಬಿಐ ಅಧಿಕಾರಿಯಂತೆ ನಟಿಸಿದ್ದರು ಎನ್ನಲಾಗಿದೆ. ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ