AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಆಟವಾಡುತ್ತಿದ್ದಾಗ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬಿದ್ದು 5 ವರ್ಷದ ಬಾಲಕ ಸಾವು

ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಕರಣ್‌ಪುರದ ಸುತಾರಿ ಗ್ರಾಮದಲ್ಲಿ 5 ವರ್ಷದ ಬಾಲಕ ಕುದಿಯುತ್ತಿರುವ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.

Crime News: ಆಟವಾಡುತ್ತಿದ್ದಾಗ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬಿದ್ದು 5 ವರ್ಷದ ಬಾಲಕ ಸಾವು
ಸಾಂದರ್ಭಿಕ ಚಿತ್ರImage Credit source: India.com
TV9 Web
| Edited By: |

Updated on: Nov 09, 2022 | 3:57 PM

Share

ನವದೆಹಲಿ: ಮನೆಯೊಳಗೆ ಆಟವಾಡುತ್ತಿದ್ದಾಗ 5 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದು, ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಕರಣ್‌ಪುರದ ಸುತಾರಿ ಗ್ರಾಮದಲ್ಲಿ 5 ವರ್ಷದ ಬಾಲಕ ಕುದಿಯುತ್ತಿರುವ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ರೈತ ಸುಶೀಲ್ ಸಿಂಗ್ ಅವರ 5 ವರ್ಷದ ಮಗ ಪ್ರಶಾಂತ್ ಕಾರ್ಯಕ್ರಮಕ್ಕೆ ಅಡುಗೆ ಮಾಡುತ್ತಿದ್ದ ಜಾಗದಲ್ಲಿ ಆಟವಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಆ ಬಾಲಕನ ಮುಂಡನ ಕಾರ್ಯಕ್ರಮದ ಪ್ರಯುಕ್ತ ಮನೆಯಲ್ಲಿ ದೊಡ್ಡ ಪಾತ್ರೆಗಳಲ್ಲಿ ಅಡುಗೆ ಮಾಡಲಾಗುತ್ತಿತ್ತು. ಈ ವೇಳೆ ಗೆಳೆಯರೊಂದಿಗೆ ಆಟವಾಡುತ್ತಿದ್ದ ಆತ ಆಕಸ್ಮಿಕವಾಗಿ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬಿದ್ದಿದ್ದಾನೆ. ಅಡುಗೆ ಮನೆಯಲ್ಲಿದ್ದ ಕಿಟಕಿಯ ಮೇಲೆ ಹತ್ತಿ ಕೆಳಗೆ ಹಾರುತ್ತಿದ್ದಾಗ ಆತ ಬ್ಯಾಲೆನ್ಸ್​ ತಪ್ಪಿ ಕುದಿಯುತ್ತಿದ್ದ ಪಾತ್ರೆಯೊಳಗೆ ಬಿದ್ದಿದ್ದಾನೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಬೈಕ್​ಗೆ ಲಾರಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವು; ಮಕ್ಕಳಿಗೆ ಗಾಯ

ಆ ಬಾಲಕನ ಮನೆಯವರೆಲ್ಲ ನೆಂಟರನ್ನು ಸ್ವಾಗತಿಸುವುದರಲ್ಲಿ ಬ್ಯುಸಿಯಾಗಿದ್ದಾಗ ಅಡುಗೆ ಮನೆಯಲ್ಲಿ ಈ ಘಟನೆ ನಡೆದಿದೆ. ವಿಷಯ ಗೊತ್ತಾದ ತಕ್ಷಣ ಆತನನ್ನು ಮೀರತ್‌ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಸ್ಪತ್ರೆಗೆ ಅಡ್ಮಿಟ್ ಮಾಡುವಷ್ಟರಲ್ಲಿ ಆತ ಸಾವನ್ನಪ್ಪಿದ್ದ. ಶುಭ ಸಮಾರಂಭ ನಡೆಯಬೇಕಾಗಿದ್ದ ಆ ಮನೆಯಲ್ಲಿ ಆ ಬಾಲಕನ ಅಂತ್ಯಕ್ರಿಯೆ ನಡೆಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ