AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೌಚಾಲಯದಲ್ಲಿ ಪ್ರತ್ಯಕ್ಷವಾಯ್ತು ಮೊಸಳೆ, ನಂತರ ನಡೆದದ್ದೇ ಬೇರೆ..!

ನಾವೆಲ್ಲ ಮೊಸಳೆಗಳನ್ನು ಹರಿಯುವ ನೀರಿನಲ್ಲಿ, ದೊಡ್ಡ ದೊಡ್ಡ ಹೊಂಡಗಳಲ್ಲಿ ಹಾಗೂ ನದಿಗಳಲ್ಲಿ ನೋಡಿರುತ್ತೇವೆ. ಆದರೆ ಮೊಸಳೆಯೊಂದು ಮನುಷ್ಯ ಉಪಯೋಗಿಸುವ ಶೌಚಾಲಯದಲ್ಲಿ ಕಂಡುಬಂದಿರುವ ವಿಚಿತ್ರ ಘಟನೆ ಫಿರೋಜ್ ಬಾದ್ ನಲ್ಲಿ ಕಂಡುಬಂದಿದೆ. ಉತ್ತರ ಪ್ರದೇಶದ ಫಿರೋಜ್ ಬಾದ್ ನ ಮೊಹಬ್ಬತ್ ಪುರ ಗ್ರಾಮದ ಶೌಚಾಲಯದಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು, ಸ್ವಲ್ಪ ಹೊತ್ತು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಕೂಡಲೇ ಸ್ಥಳೀಕರಿಂದ ಮಾಹಿತಿ ತಿಳಿದ NGO ಸಂಸ್ಥೆಯೊಂದು ಸ್ಥಳಕ್ಕಾಗಮಿಸಿ ಮೊಸಳೆಯನ್ನು ಸುರಕ್ಷಿತವಾಗಿ ಶೌಚಾಲಯದಿಂದ ಹೊರತೆಗೆದಿದ್ದಾರೆ. ಜೊತೆಗೆ ಬೋನಿನ ಸಹಾಯದಿಂದ ಮೊಸಳೆಯನ್ನು ನದಿಗೆ ಬಿಡಲು […]

ಶೌಚಾಲಯದಲ್ಲಿ ಪ್ರತ್ಯಕ್ಷವಾಯ್ತು ಮೊಸಳೆ, ನಂತರ ನಡೆದದ್ದೇ ಬೇರೆ..!
ಸಾಧು ಶ್ರೀನಾಥ್​
|

Updated on:Jul 31, 2020 | 5:59 PM

Share

ನಾವೆಲ್ಲ ಮೊಸಳೆಗಳನ್ನು ಹರಿಯುವ ನೀರಿನಲ್ಲಿ, ದೊಡ್ಡ ದೊಡ್ಡ ಹೊಂಡಗಳಲ್ಲಿ ಹಾಗೂ ನದಿಗಳಲ್ಲಿ ನೋಡಿರುತ್ತೇವೆ. ಆದರೆ ಮೊಸಳೆಯೊಂದು ಮನುಷ್ಯ ಉಪಯೋಗಿಸುವ ಶೌಚಾಲಯದಲ್ಲಿ ಕಂಡುಬಂದಿರುವ ವಿಚಿತ್ರ ಘಟನೆ ಫಿರೋಜ್ ಬಾದ್ ನಲ್ಲಿ ಕಂಡುಬಂದಿದೆ.

ಉತ್ತರ ಪ್ರದೇಶದ ಫಿರೋಜ್ ಬಾದ್ ನ ಮೊಹಬ್ಬತ್ ಪುರ ಗ್ರಾಮದ ಶೌಚಾಲಯದಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು, ಸ್ವಲ್ಪ ಹೊತ್ತು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಕೂಡಲೇ ಸ್ಥಳೀಕರಿಂದ ಮಾಹಿತಿ ತಿಳಿದ NGO ಸಂಸ್ಥೆಯೊಂದು ಸ್ಥಳಕ್ಕಾಗಮಿಸಿ ಮೊಸಳೆಯನ್ನು ಸುರಕ್ಷಿತವಾಗಿ ಶೌಚಾಲಯದಿಂದ ಹೊರತೆಗೆದಿದ್ದಾರೆ.

ಜೊತೆಗೆ ಬೋನಿನ ಸಹಾಯದಿಂದ ಮೊಸಳೆಯನ್ನು ನದಿಗೆ ಬಿಡಲು ತೆಗೆದುಕೊಂಡು ಬಂದಿದ್ದಾರೆ. ಬೋನಿನ ಬಾಗಿಲು ತೆಗೆದ ಕೊಡಲೇ ಮೊಸಳೆ ಹಳ್ಳ ದಿಣ್ಣೆಗಳನ್ನು ಲೆಕ್ಕಿಸದೆ ಜೋರಾಗಿ ನೆಡೆದು ನದಿಯೊಳಗೆ ವಿಲೀನವಾಗಿದೆ.

Published On - 5:45 pm, Fri, 31 July 20

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ