AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೌಚಾಲಯದಲ್ಲಿ ಪ್ರತ್ಯಕ್ಷವಾಯ್ತು ಮೊಸಳೆ, ನಂತರ ನಡೆದದ್ದೇ ಬೇರೆ..!

ನಾವೆಲ್ಲ ಮೊಸಳೆಗಳನ್ನು ಹರಿಯುವ ನೀರಿನಲ್ಲಿ, ದೊಡ್ಡ ದೊಡ್ಡ ಹೊಂಡಗಳಲ್ಲಿ ಹಾಗೂ ನದಿಗಳಲ್ಲಿ ನೋಡಿರುತ್ತೇವೆ. ಆದರೆ ಮೊಸಳೆಯೊಂದು ಮನುಷ್ಯ ಉಪಯೋಗಿಸುವ ಶೌಚಾಲಯದಲ್ಲಿ ಕಂಡುಬಂದಿರುವ ವಿಚಿತ್ರ ಘಟನೆ ಫಿರೋಜ್ ಬಾದ್ ನಲ್ಲಿ ಕಂಡುಬಂದಿದೆ. ಉತ್ತರ ಪ್ರದೇಶದ ಫಿರೋಜ್ ಬಾದ್ ನ ಮೊಹಬ್ಬತ್ ಪುರ ಗ್ರಾಮದ ಶೌಚಾಲಯದಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು, ಸ್ವಲ್ಪ ಹೊತ್ತು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಕೂಡಲೇ ಸ್ಥಳೀಕರಿಂದ ಮಾಹಿತಿ ತಿಳಿದ NGO ಸಂಸ್ಥೆಯೊಂದು ಸ್ಥಳಕ್ಕಾಗಮಿಸಿ ಮೊಸಳೆಯನ್ನು ಸುರಕ್ಷಿತವಾಗಿ ಶೌಚಾಲಯದಿಂದ ಹೊರತೆಗೆದಿದ್ದಾರೆ. ಜೊತೆಗೆ ಬೋನಿನ ಸಹಾಯದಿಂದ ಮೊಸಳೆಯನ್ನು ನದಿಗೆ ಬಿಡಲು […]

ಶೌಚಾಲಯದಲ್ಲಿ ಪ್ರತ್ಯಕ್ಷವಾಯ್ತು ಮೊಸಳೆ, ನಂತರ ನಡೆದದ್ದೇ ಬೇರೆ..!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 31, 2020 | 5:59 PM

Share

ನಾವೆಲ್ಲ ಮೊಸಳೆಗಳನ್ನು ಹರಿಯುವ ನೀರಿನಲ್ಲಿ, ದೊಡ್ಡ ದೊಡ್ಡ ಹೊಂಡಗಳಲ್ಲಿ ಹಾಗೂ ನದಿಗಳಲ್ಲಿ ನೋಡಿರುತ್ತೇವೆ. ಆದರೆ ಮೊಸಳೆಯೊಂದು ಮನುಷ್ಯ ಉಪಯೋಗಿಸುವ ಶೌಚಾಲಯದಲ್ಲಿ ಕಂಡುಬಂದಿರುವ ವಿಚಿತ್ರ ಘಟನೆ ಫಿರೋಜ್ ಬಾದ್ ನಲ್ಲಿ ಕಂಡುಬಂದಿದೆ.

ಉತ್ತರ ಪ್ರದೇಶದ ಫಿರೋಜ್ ಬಾದ್ ನ ಮೊಹಬ್ಬತ್ ಪುರ ಗ್ರಾಮದ ಶೌಚಾಲಯದಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು, ಸ್ವಲ್ಪ ಹೊತ್ತು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಕೂಡಲೇ ಸ್ಥಳೀಕರಿಂದ ಮಾಹಿತಿ ತಿಳಿದ NGO ಸಂಸ್ಥೆಯೊಂದು ಸ್ಥಳಕ್ಕಾಗಮಿಸಿ ಮೊಸಳೆಯನ್ನು ಸುರಕ್ಷಿತವಾಗಿ ಶೌಚಾಲಯದಿಂದ ಹೊರತೆಗೆದಿದ್ದಾರೆ.

ಜೊತೆಗೆ ಬೋನಿನ ಸಹಾಯದಿಂದ ಮೊಸಳೆಯನ್ನು ನದಿಗೆ ಬಿಡಲು ತೆಗೆದುಕೊಂಡು ಬಂದಿದ್ದಾರೆ. ಬೋನಿನ ಬಾಗಿಲು ತೆಗೆದ ಕೊಡಲೇ ಮೊಸಳೆ ಹಳ್ಳ ದಿಣ್ಣೆಗಳನ್ನು ಲೆಕ್ಕಿಸದೆ ಜೋರಾಗಿ ನೆಡೆದು ನದಿಯೊಳಗೆ ವಿಲೀನವಾಗಿದೆ.

Published On - 5:45 pm, Fri, 31 July 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ