AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೌಚಾಲಯದಲ್ಲಿ ಪ್ರತ್ಯಕ್ಷವಾಯ್ತು ಮೊಸಳೆ, ನಂತರ ನಡೆದದ್ದೇ ಬೇರೆ..!

ನಾವೆಲ್ಲ ಮೊಸಳೆಗಳನ್ನು ಹರಿಯುವ ನೀರಿನಲ್ಲಿ, ದೊಡ್ಡ ದೊಡ್ಡ ಹೊಂಡಗಳಲ್ಲಿ ಹಾಗೂ ನದಿಗಳಲ್ಲಿ ನೋಡಿರುತ್ತೇವೆ. ಆದರೆ ಮೊಸಳೆಯೊಂದು ಮನುಷ್ಯ ಉಪಯೋಗಿಸುವ ಶೌಚಾಲಯದಲ್ಲಿ ಕಂಡುಬಂದಿರುವ ವಿಚಿತ್ರ ಘಟನೆ ಫಿರೋಜ್ ಬಾದ್ ನಲ್ಲಿ ಕಂಡುಬಂದಿದೆ. ಉತ್ತರ ಪ್ರದೇಶದ ಫಿರೋಜ್ ಬಾದ್ ನ ಮೊಹಬ್ಬತ್ ಪುರ ಗ್ರಾಮದ ಶೌಚಾಲಯದಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು, ಸ್ವಲ್ಪ ಹೊತ್ತು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಕೂಡಲೇ ಸ್ಥಳೀಕರಿಂದ ಮಾಹಿತಿ ತಿಳಿದ NGO ಸಂಸ್ಥೆಯೊಂದು ಸ್ಥಳಕ್ಕಾಗಮಿಸಿ ಮೊಸಳೆಯನ್ನು ಸುರಕ್ಷಿತವಾಗಿ ಶೌಚಾಲಯದಿಂದ ಹೊರತೆಗೆದಿದ್ದಾರೆ. ಜೊತೆಗೆ ಬೋನಿನ ಸಹಾಯದಿಂದ ಮೊಸಳೆಯನ್ನು ನದಿಗೆ ಬಿಡಲು […]

ಶೌಚಾಲಯದಲ್ಲಿ ಪ್ರತ್ಯಕ್ಷವಾಯ್ತು ಮೊಸಳೆ, ನಂತರ ನಡೆದದ್ದೇ ಬೇರೆ..!
ಸಾಧು ಶ್ರೀನಾಥ್​
|

Updated on:Jul 31, 2020 | 5:59 PM

Share

ನಾವೆಲ್ಲ ಮೊಸಳೆಗಳನ್ನು ಹರಿಯುವ ನೀರಿನಲ್ಲಿ, ದೊಡ್ಡ ದೊಡ್ಡ ಹೊಂಡಗಳಲ್ಲಿ ಹಾಗೂ ನದಿಗಳಲ್ಲಿ ನೋಡಿರುತ್ತೇವೆ. ಆದರೆ ಮೊಸಳೆಯೊಂದು ಮನುಷ್ಯ ಉಪಯೋಗಿಸುವ ಶೌಚಾಲಯದಲ್ಲಿ ಕಂಡುಬಂದಿರುವ ವಿಚಿತ್ರ ಘಟನೆ ಫಿರೋಜ್ ಬಾದ್ ನಲ್ಲಿ ಕಂಡುಬಂದಿದೆ.

ಉತ್ತರ ಪ್ರದೇಶದ ಫಿರೋಜ್ ಬಾದ್ ನ ಮೊಹಬ್ಬತ್ ಪುರ ಗ್ರಾಮದ ಶೌಚಾಲಯದಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು, ಸ್ವಲ್ಪ ಹೊತ್ತು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಕೂಡಲೇ ಸ್ಥಳೀಕರಿಂದ ಮಾಹಿತಿ ತಿಳಿದ NGO ಸಂಸ್ಥೆಯೊಂದು ಸ್ಥಳಕ್ಕಾಗಮಿಸಿ ಮೊಸಳೆಯನ್ನು ಸುರಕ್ಷಿತವಾಗಿ ಶೌಚಾಲಯದಿಂದ ಹೊರತೆಗೆದಿದ್ದಾರೆ.

ಜೊತೆಗೆ ಬೋನಿನ ಸಹಾಯದಿಂದ ಮೊಸಳೆಯನ್ನು ನದಿಗೆ ಬಿಡಲು ತೆಗೆದುಕೊಂಡು ಬಂದಿದ್ದಾರೆ. ಬೋನಿನ ಬಾಗಿಲು ತೆಗೆದ ಕೊಡಲೇ ಮೊಸಳೆ ಹಳ್ಳ ದಿಣ್ಣೆಗಳನ್ನು ಲೆಕ್ಕಿಸದೆ ಜೋರಾಗಿ ನೆಡೆದು ನದಿಯೊಳಗೆ ವಿಲೀನವಾಗಿದೆ.

Published On - 5:45 pm, Fri, 31 July 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ