AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ರಸ್ತೆಗಳ ಮೇಲೆಯೇ ಅಡ್ಡ‌ ಗೋಡೆ ನಿರ್ಮಾಣ!

ವೆಲ್ಲೂರು: ಆಂಧ್ರಪ್ರದೇಶದ ಗಡಿಯಲ್ಲಿರುವ ತಮಿಳುನಾಡಿನ‌ ವೆಲ್ಲೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ರಸ್ತೆಯ ಮೇಲೆ‌ ಗೋಡೆ ಕಟ್ಟಿ, ರಸ್ತೆಗಳನ್ನು ‌ ಬಂದ್ ಮಾಡಿದ್ದಾರೆ. ರಸ್ತೆ ಸಂಚಾರ ಬಂದ ಮಾಡಿಸಿ, ನಾನಾ ಭಾಗಗಳಲ್ಲಿ ಒಟ್ಟು 6ಕ್ಕೂ ಹೆಚ್ಚು ಕಡೆ ಅಧಿಕಾರಿಗಳು‌ ಈ ರೀತಿ‌ ಅಡ್ಡಗೋಡೆ ಕಟ್ಟಿಸಿದ್ದಾರೆ. ಕರೋನಾ ಲಾಕ್​ ಡೌನ್​ ಪ್ರಯುಕ್ತ ರಸ್ತೆ ಸಂಚಾರ ನಿರ್ಬಂಧಿಸಲು ತಮಿಳುನಾಡು ಅಧಿಕಾರಿಗಳು ಹೀಗೆ ಮಾಡಿದ್ದಾರೆ.

ತಮಿಳುನಾಡಿನಲ್ಲಿ ರಸ್ತೆಗಳ ಮೇಲೆಯೇ ಅಡ್ಡ‌ ಗೋಡೆ ನಿರ್ಮಾಣ!
ಸಾಧು ಶ್ರೀನಾಥ್​
|

Updated on:Apr 27, 2020 | 5:54 PM

Share

ವೆಲ್ಲೂರು: ಆಂಧ್ರಪ್ರದೇಶದ ಗಡಿಯಲ್ಲಿರುವ ತಮಿಳುನಾಡಿನ‌ ವೆಲ್ಲೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ರಸ್ತೆಯ ಮೇಲೆ‌ ಗೋಡೆ ಕಟ್ಟಿ, ರಸ್ತೆಗಳನ್ನು ‌ ಬಂದ್ ಮಾಡಿದ್ದಾರೆ.

ರಸ್ತೆ ಸಂಚಾರ ಬಂದ ಮಾಡಿಸಿ, ನಾನಾ ಭಾಗಗಳಲ್ಲಿ ಒಟ್ಟು 6ಕ್ಕೂ ಹೆಚ್ಚು ಕಡೆ ಅಧಿಕಾರಿಗಳು‌ ಈ ರೀತಿ‌ ಅಡ್ಡಗೋಡೆ ಕಟ್ಟಿಸಿದ್ದಾರೆ. ಕರೋನಾ ಲಾಕ್​ ಡೌನ್​ ಪ್ರಯುಕ್ತ ರಸ್ತೆ ಸಂಚಾರ ನಿರ್ಬಂಧಿಸಲು ತಮಿಳುನಾಡು ಅಧಿಕಾರಿಗಳು ಹೀಗೆ ಮಾಡಿದ್ದಾರೆ.

Published On - 5:53 pm, Mon, 27 April 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು