AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಹಕ್ಕಿ ಜ್ವರ ಪತ್ತೆ.. ಕೇಂದ್ರ ಸರಕಾರದಿಂದ ಹೈ ಅಲರ್ಟ್ ಘೋಷಣೆ!

ಹಕ್ಕಿ ಜ್ವರ ಕಾಗೆಗಳಲ್ಲಿಯೂ ಪತ್ತೆಯಾಗಿದ್ದು, ಅನೇಕ ಕಾಗೆಗಳು ಸಾವನ್ನಪ್ಪುತ್ತಿವೆ. ಇದು ಮಾನವರಿಗೂ ಹರಡಬಹುದು ಎಂಬ ಹಿನ್ನೆಲೆಯಲ್ಲಿ ರಾಜಸ್ಥಾನ ಕೇಂದ್ರ ಸರಕಾರ ಅಧಿಕಾರಿಗಳ ತುರ್ತು ಸಭೆ ಕರೆದು ಜನರು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವಂತೆ ಹೈಅಲರ್ಟ್ ಘೋಷಿಸಿದೆ.

ರಾಜಸ್ಥಾನದಲ್ಲಿ ಹಕ್ಕಿ ಜ್ವರ ಪತ್ತೆ.. ಕೇಂದ್ರ ಸರಕಾರದಿಂದ ಹೈ ಅಲರ್ಟ್ ಘೋಷಣೆ!
ಹಕ್ಕಿ ಜ್ವರದಿಂದ ರಾಜಸ್ಥಾನದಲ್ಲಿ ಕಾಗೆಗಳು ಸಾವನ್ನಪ್ಪುತ್ತಿವೆ.
shruti hegde
| Edited By: |

Updated on:Jan 04, 2021 | 8:47 AM

Share

ಜೈಪುರ: ರಾಜಸ್ಥಾನದ ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಈ ಜ್ವರ ಮನುಷ್ಯರಿಗೂ ಹರಡುವ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಪಶುಸಂಗೋಪನಾ ಸಚಿವ ಲಾಲ್‌ಚಂದ್ ಕಟಾರಿಯಾ ಅಧಿಕಾರಿಗಳ ತುರ್ತು ಸಭೆ ಕರೆದು ಜನರು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವಂತೆ ಹೈ ಅಲರ್ಟ್ ಘೋಷಿಸಿದ್ದಾರೆ.

ಇಲ್ಲಿಯವರೆಗೆ, ಜೋಧಪುರದಲ್ಲಿ 152, ಜಾಲ್ವಾರ್‌ನಲ್ಲಿ 100, ಜೈಪುರದಲ್ಲಿ 70, ಕೋಟಾದಲ್ಲಿ 47 ಕಾಗೆಗಳು ಜ್ವರದಿಂದ ಸಾವನ್ನಪ್ಪಿದೆ. ಅಲ್ಲದೇ, ಮಧ್ಯಪ್ರದೇಶದ ಇಂದೋರ್ ಬಳಿಯೂ 50 ಕಾಗೆಗಳು ಸಾವನ್ನಪ್ಪಿದ್ದು, ಕಾಗೆಗಳಲ್ಲಿ H5N8 ವೈರಸ್ ಪತ್ತೆಯಾಗಿದೆ.

ಈ ಜ್ವರ ಮಾನವರಿಗೂ ಹರಡಬಹುದು. ಈ ನಿಟ್ಟಿನಲ್ಲಿ ಜನರು ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಕೇಂದ್ರ ಸಕಾರ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಸದ್ಯ ಕಾಗೆಗಳಲ್ಲಿ ಮಾತ್ರ ಈ ಹಕ್ಕಿ ಜ್ವರ ಕಂಡು ಬಂದಿದ್ದು ಮತ್ತೊಂದು ದಿನ ಇದು ಮುನುಷ್ಯರಿಗೂ ತಗುಲ ಬಹುದು ಎಂಬ ಆತಂಕ ಹೆಚ್ಚಾಗಿದೆ.

ಕೊರೊನಾ ಕಾಟವೇ ಮುಗ್ದಿಲ್ಲಾ.. ಶುರುವಾಯ್ತಾ ಹಕ್ಕಿ ಜ್ವರದ ಕಾಟ!

Published On - 8:43 am, Mon, 4 January 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್