AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಕಾಯೋ ಯೋಧರಿಗೆ ವಿದ್ಯುತ್ ಇಲಾಖೆ shock.. 1.5 ಕೋಟಿ ರೂ. ಬಿಲ್ ಪಾವತಿಸಲು ಸೂಚನೆ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ನಿಯೋಜನೆಗೊಂಡಿರುವ CRPF ಯೋಧರಿಗೆ ಜಮ್ಮು-ಕಾಶ್ಮೀರ ಸರ್ಕಾರದ ವಿದ್ಯುಚ್ಛಕ್ತಿ ಇಲಾಖೆ ಬರೋಬ್ಬರಿ 1.5 ಕೋಟಿ ರೂಪಾಯಿ ಕರೆಂಟ್​ ಬಿಲ್​ ನೀಡಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ. ಕಾಶ್ಮೀರದ ಚರಾರೆ-ಎ-ಶರೀಫ್​ನಲ್ಲಿ ನಿಯೋಜನೆಗೊಂಡಿರುವ CRPFನ 181 ಬಟಾಲಿಯನ್​ ಕಚೇರಿಗೆ ಜುಲೈ ತಿಂಗಳ ಕರೆಂಟ್​ ಬಿಲ್​ ನೀಡಿರುವ ರಾಜ್ಯದ ವಿದ್ಯುಚ್ಛಕ್ತಿ​ ಅಭಿವೃದ್ಧಿ ಇಲಾಖೆಯು 1.5 ಕೋಟಿ ರೂಪಾಯಿ ಮೊತ್ತವನ್ನು ಪಾವತಿಸಲು ಸೂಚಿಸಿದೆ. ಆದ್ದರಿಂದ, ಇಲಾಖೆಯ ಬಿಲ್​ ಕಂಡು ಯೋಧರಿಗೆ ನಿಜಕ್ಕೂ ಶಾಕ್​ ಆಗಿದೆ. ಈ ಕುರಿತು ವಿದ್ಯುಚ್ಛಕ್ತಿ ಇಲಾಖೆಯನ್ನು […]

ಗಡಿ ಕಾಯೋ ಯೋಧರಿಗೆ ವಿದ್ಯುತ್ ಇಲಾಖೆ shock.. 1.5 ಕೋಟಿ ರೂ. ಬಿಲ್ ಪಾವತಿಸಲು ಸೂಚನೆ
KUSHAL V
|

Updated on: Aug 23, 2020 | 7:17 PM

Share

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ನಿಯೋಜನೆಗೊಂಡಿರುವ CRPF ಯೋಧರಿಗೆ ಜಮ್ಮು-ಕಾಶ್ಮೀರ ಸರ್ಕಾರದ ವಿದ್ಯುಚ್ಛಕ್ತಿ ಇಲಾಖೆ ಬರೋಬ್ಬರಿ 1.5 ಕೋಟಿ ರೂಪಾಯಿ ಕರೆಂಟ್​ ಬಿಲ್​ ನೀಡಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ.

ಕಾಶ್ಮೀರದ ಚರಾರೆ-ಎ-ಶರೀಫ್​ನಲ್ಲಿ ನಿಯೋಜನೆಗೊಂಡಿರುವ CRPFನ 181 ಬಟಾಲಿಯನ್​ ಕಚೇರಿಗೆ ಜುಲೈ ತಿಂಗಳ ಕರೆಂಟ್​ ಬಿಲ್​ ನೀಡಿರುವ ರಾಜ್ಯದ ವಿದ್ಯುಚ್ಛಕ್ತಿ​ ಅಭಿವೃದ್ಧಿ ಇಲಾಖೆಯು 1.5 ಕೋಟಿ ರೂಪಾಯಿ ಮೊತ್ತವನ್ನು ಪಾವತಿಸಲು ಸೂಚಿಸಿದೆ. ಆದ್ದರಿಂದ, ಇಲಾಖೆಯ ಬಿಲ್​ ಕಂಡು ಯೋಧರಿಗೆ ನಿಜಕ್ಕೂ ಶಾಕ್​ ಆಗಿದೆ.

ಈ ಕುರಿತು ವಿದ್ಯುಚ್ಛಕ್ತಿ ಇಲಾಖೆಯನ್ನು ಸಂಪರ್ಕಿಸಲು ಮುಂದಾದ ಯೋಧರಿಗೆ ಇಂದು ಭಾನುವಾರವಾದ ಕಾರಣ ಇಲಾಖೆಯ ಕಚೇರಿ ಬಂದ್​ ಆಗಿತ್ತು. ಹಾಗಾಗಿ, ಇಲಾಖೆ ಸಿಬ್ಬಂದಿಯನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲವಂತೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ