AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಕಾಯೋ ಯೋಧರಿಗೆ ವಿದ್ಯುತ್ ಇಲಾಖೆ shock.. 1.5 ಕೋಟಿ ರೂ. ಬಿಲ್ ಪಾವತಿಸಲು ಸೂಚನೆ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ನಿಯೋಜನೆಗೊಂಡಿರುವ CRPF ಯೋಧರಿಗೆ ಜಮ್ಮು-ಕಾಶ್ಮೀರ ಸರ್ಕಾರದ ವಿದ್ಯುಚ್ಛಕ್ತಿ ಇಲಾಖೆ ಬರೋಬ್ಬರಿ 1.5 ಕೋಟಿ ರೂಪಾಯಿ ಕರೆಂಟ್​ ಬಿಲ್​ ನೀಡಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ. ಕಾಶ್ಮೀರದ ಚರಾರೆ-ಎ-ಶರೀಫ್​ನಲ್ಲಿ ನಿಯೋಜನೆಗೊಂಡಿರುವ CRPFನ 181 ಬಟಾಲಿಯನ್​ ಕಚೇರಿಗೆ ಜುಲೈ ತಿಂಗಳ ಕರೆಂಟ್​ ಬಿಲ್​ ನೀಡಿರುವ ರಾಜ್ಯದ ವಿದ್ಯುಚ್ಛಕ್ತಿ​ ಅಭಿವೃದ್ಧಿ ಇಲಾಖೆಯು 1.5 ಕೋಟಿ ರೂಪಾಯಿ ಮೊತ್ತವನ್ನು ಪಾವತಿಸಲು ಸೂಚಿಸಿದೆ. ಆದ್ದರಿಂದ, ಇಲಾಖೆಯ ಬಿಲ್​ ಕಂಡು ಯೋಧರಿಗೆ ನಿಜಕ್ಕೂ ಶಾಕ್​ ಆಗಿದೆ. ಈ ಕುರಿತು ವಿದ್ಯುಚ್ಛಕ್ತಿ ಇಲಾಖೆಯನ್ನು […]

ಗಡಿ ಕಾಯೋ ಯೋಧರಿಗೆ ವಿದ್ಯುತ್ ಇಲಾಖೆ shock.. 1.5 ಕೋಟಿ ರೂ. ಬಿಲ್ ಪಾವತಿಸಲು ಸೂಚನೆ
KUSHAL V
|

Updated on: Aug 23, 2020 | 7:17 PM

Share

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ನಿಯೋಜನೆಗೊಂಡಿರುವ CRPF ಯೋಧರಿಗೆ ಜಮ್ಮು-ಕಾಶ್ಮೀರ ಸರ್ಕಾರದ ವಿದ್ಯುಚ್ಛಕ್ತಿ ಇಲಾಖೆ ಬರೋಬ್ಬರಿ 1.5 ಕೋಟಿ ರೂಪಾಯಿ ಕರೆಂಟ್​ ಬಿಲ್​ ನೀಡಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ.

ಕಾಶ್ಮೀರದ ಚರಾರೆ-ಎ-ಶರೀಫ್​ನಲ್ಲಿ ನಿಯೋಜನೆಗೊಂಡಿರುವ CRPFನ 181 ಬಟಾಲಿಯನ್​ ಕಚೇರಿಗೆ ಜುಲೈ ತಿಂಗಳ ಕರೆಂಟ್​ ಬಿಲ್​ ನೀಡಿರುವ ರಾಜ್ಯದ ವಿದ್ಯುಚ್ಛಕ್ತಿ​ ಅಭಿವೃದ್ಧಿ ಇಲಾಖೆಯು 1.5 ಕೋಟಿ ರೂಪಾಯಿ ಮೊತ್ತವನ್ನು ಪಾವತಿಸಲು ಸೂಚಿಸಿದೆ. ಆದ್ದರಿಂದ, ಇಲಾಖೆಯ ಬಿಲ್​ ಕಂಡು ಯೋಧರಿಗೆ ನಿಜಕ್ಕೂ ಶಾಕ್​ ಆಗಿದೆ.

ಈ ಕುರಿತು ವಿದ್ಯುಚ್ಛಕ್ತಿ ಇಲಾಖೆಯನ್ನು ಸಂಪರ್ಕಿಸಲು ಮುಂದಾದ ಯೋಧರಿಗೆ ಇಂದು ಭಾನುವಾರವಾದ ಕಾರಣ ಇಲಾಖೆಯ ಕಚೇರಿ ಬಂದ್​ ಆಗಿತ್ತು. ಹಾಗಾಗಿ, ಇಲಾಖೆ ಸಿಬ್ಬಂದಿಯನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲವಂತೆ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ