AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಕಾಯೋ ಯೋಧರಿಗೆ ವಿದ್ಯುತ್ ಇಲಾಖೆ shock.. 1.5 ಕೋಟಿ ರೂ. ಬಿಲ್ ಪಾವತಿಸಲು ಸೂಚನೆ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ನಿಯೋಜನೆಗೊಂಡಿರುವ CRPF ಯೋಧರಿಗೆ ಜಮ್ಮು-ಕಾಶ್ಮೀರ ಸರ್ಕಾರದ ವಿದ್ಯುಚ್ಛಕ್ತಿ ಇಲಾಖೆ ಬರೋಬ್ಬರಿ 1.5 ಕೋಟಿ ರೂಪಾಯಿ ಕರೆಂಟ್​ ಬಿಲ್​ ನೀಡಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ. ಕಾಶ್ಮೀರದ ಚರಾರೆ-ಎ-ಶರೀಫ್​ನಲ್ಲಿ ನಿಯೋಜನೆಗೊಂಡಿರುವ CRPFನ 181 ಬಟಾಲಿಯನ್​ ಕಚೇರಿಗೆ ಜುಲೈ ತಿಂಗಳ ಕರೆಂಟ್​ ಬಿಲ್​ ನೀಡಿರುವ ರಾಜ್ಯದ ವಿದ್ಯುಚ್ಛಕ್ತಿ​ ಅಭಿವೃದ್ಧಿ ಇಲಾಖೆಯು 1.5 ಕೋಟಿ ರೂಪಾಯಿ ಮೊತ್ತವನ್ನು ಪಾವತಿಸಲು ಸೂಚಿಸಿದೆ. ಆದ್ದರಿಂದ, ಇಲಾಖೆಯ ಬಿಲ್​ ಕಂಡು ಯೋಧರಿಗೆ ನಿಜಕ್ಕೂ ಶಾಕ್​ ಆಗಿದೆ. ಈ ಕುರಿತು ವಿದ್ಯುಚ್ಛಕ್ತಿ ಇಲಾಖೆಯನ್ನು […]

ಗಡಿ ಕಾಯೋ ಯೋಧರಿಗೆ ವಿದ್ಯುತ್ ಇಲಾಖೆ shock.. 1.5 ಕೋಟಿ ರೂ. ಬಿಲ್ ಪಾವತಿಸಲು ಸೂಚನೆ
Follow us
KUSHAL V
|

Updated on: Aug 23, 2020 | 7:17 PM

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ನಿಯೋಜನೆಗೊಂಡಿರುವ CRPF ಯೋಧರಿಗೆ ಜಮ್ಮು-ಕಾಶ್ಮೀರ ಸರ್ಕಾರದ ವಿದ್ಯುಚ್ಛಕ್ತಿ ಇಲಾಖೆ ಬರೋಬ್ಬರಿ 1.5 ಕೋಟಿ ರೂಪಾಯಿ ಕರೆಂಟ್​ ಬಿಲ್​ ನೀಡಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ.

ಕಾಶ್ಮೀರದ ಚರಾರೆ-ಎ-ಶರೀಫ್​ನಲ್ಲಿ ನಿಯೋಜನೆಗೊಂಡಿರುವ CRPFನ 181 ಬಟಾಲಿಯನ್​ ಕಚೇರಿಗೆ ಜುಲೈ ತಿಂಗಳ ಕರೆಂಟ್​ ಬಿಲ್​ ನೀಡಿರುವ ರಾಜ್ಯದ ವಿದ್ಯುಚ್ಛಕ್ತಿ​ ಅಭಿವೃದ್ಧಿ ಇಲಾಖೆಯು 1.5 ಕೋಟಿ ರೂಪಾಯಿ ಮೊತ್ತವನ್ನು ಪಾವತಿಸಲು ಸೂಚಿಸಿದೆ. ಆದ್ದರಿಂದ, ಇಲಾಖೆಯ ಬಿಲ್​ ಕಂಡು ಯೋಧರಿಗೆ ನಿಜಕ್ಕೂ ಶಾಕ್​ ಆಗಿದೆ.

ಈ ಕುರಿತು ವಿದ್ಯುಚ್ಛಕ್ತಿ ಇಲಾಖೆಯನ್ನು ಸಂಪರ್ಕಿಸಲು ಮುಂದಾದ ಯೋಧರಿಗೆ ಇಂದು ಭಾನುವಾರವಾದ ಕಾರಣ ಇಲಾಖೆಯ ಕಚೇರಿ ಬಂದ್​ ಆಗಿತ್ತು. ಹಾಗಾಗಿ, ಇಲಾಖೆ ಸಿಬ್ಬಂದಿಯನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲವಂತೆ.

ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್
ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್