AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಕಾಯೋ ಯೋಧರಿಗೆ ವಿದ್ಯುತ್ ಇಲಾಖೆ shock.. 1.5 ಕೋಟಿ ರೂ. ಬಿಲ್ ಪಾವತಿಸಲು ಸೂಚನೆ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ನಿಯೋಜನೆಗೊಂಡಿರುವ CRPF ಯೋಧರಿಗೆ ಜಮ್ಮು-ಕಾಶ್ಮೀರ ಸರ್ಕಾರದ ವಿದ್ಯುಚ್ಛಕ್ತಿ ಇಲಾಖೆ ಬರೋಬ್ಬರಿ 1.5 ಕೋಟಿ ರೂಪಾಯಿ ಕರೆಂಟ್​ ಬಿಲ್​ ನೀಡಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ. ಕಾಶ್ಮೀರದ ಚರಾರೆ-ಎ-ಶರೀಫ್​ನಲ್ಲಿ ನಿಯೋಜನೆಗೊಂಡಿರುವ CRPFನ 181 ಬಟಾಲಿಯನ್​ ಕಚೇರಿಗೆ ಜುಲೈ ತಿಂಗಳ ಕರೆಂಟ್​ ಬಿಲ್​ ನೀಡಿರುವ ರಾಜ್ಯದ ವಿದ್ಯುಚ್ಛಕ್ತಿ​ ಅಭಿವೃದ್ಧಿ ಇಲಾಖೆಯು 1.5 ಕೋಟಿ ರೂಪಾಯಿ ಮೊತ್ತವನ್ನು ಪಾವತಿಸಲು ಸೂಚಿಸಿದೆ. ಆದ್ದರಿಂದ, ಇಲಾಖೆಯ ಬಿಲ್​ ಕಂಡು ಯೋಧರಿಗೆ ನಿಜಕ್ಕೂ ಶಾಕ್​ ಆಗಿದೆ. ಈ ಕುರಿತು ವಿದ್ಯುಚ್ಛಕ್ತಿ ಇಲಾಖೆಯನ್ನು […]

ಗಡಿ ಕಾಯೋ ಯೋಧರಿಗೆ ವಿದ್ಯುತ್ ಇಲಾಖೆ shock.. 1.5 ಕೋಟಿ ರೂ. ಬಿಲ್ ಪಾವತಿಸಲು ಸೂಚನೆ
KUSHAL V
|

Updated on: Aug 23, 2020 | 7:17 PM

Share

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ನಿಯೋಜನೆಗೊಂಡಿರುವ CRPF ಯೋಧರಿಗೆ ಜಮ್ಮು-ಕಾಶ್ಮೀರ ಸರ್ಕಾರದ ವಿದ್ಯುಚ್ಛಕ್ತಿ ಇಲಾಖೆ ಬರೋಬ್ಬರಿ 1.5 ಕೋಟಿ ರೂಪಾಯಿ ಕರೆಂಟ್​ ಬಿಲ್​ ನೀಡಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ.

ಕಾಶ್ಮೀರದ ಚರಾರೆ-ಎ-ಶರೀಫ್​ನಲ್ಲಿ ನಿಯೋಜನೆಗೊಂಡಿರುವ CRPFನ 181 ಬಟಾಲಿಯನ್​ ಕಚೇರಿಗೆ ಜುಲೈ ತಿಂಗಳ ಕರೆಂಟ್​ ಬಿಲ್​ ನೀಡಿರುವ ರಾಜ್ಯದ ವಿದ್ಯುಚ್ಛಕ್ತಿ​ ಅಭಿವೃದ್ಧಿ ಇಲಾಖೆಯು 1.5 ಕೋಟಿ ರೂಪಾಯಿ ಮೊತ್ತವನ್ನು ಪಾವತಿಸಲು ಸೂಚಿಸಿದೆ. ಆದ್ದರಿಂದ, ಇಲಾಖೆಯ ಬಿಲ್​ ಕಂಡು ಯೋಧರಿಗೆ ನಿಜಕ್ಕೂ ಶಾಕ್​ ಆಗಿದೆ.

ಈ ಕುರಿತು ವಿದ್ಯುಚ್ಛಕ್ತಿ ಇಲಾಖೆಯನ್ನು ಸಂಪರ್ಕಿಸಲು ಮುಂದಾದ ಯೋಧರಿಗೆ ಇಂದು ಭಾನುವಾರವಾದ ಕಾರಣ ಇಲಾಖೆಯ ಕಚೇರಿ ಬಂದ್​ ಆಗಿತ್ತು. ಹಾಗಾಗಿ, ಇಲಾಖೆ ಸಿಬ್ಬಂದಿಯನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲವಂತೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ