AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಕಾಯೋ ಯೋಧರಿಗೆ ವಿದ್ಯುತ್ ಇಲಾಖೆ shock.. 1.5 ಕೋಟಿ ರೂ. ಬಿಲ್ ಪಾವತಿಸಲು ಸೂಚನೆ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ನಿಯೋಜನೆಗೊಂಡಿರುವ CRPF ಯೋಧರಿಗೆ ಜಮ್ಮು-ಕಾಶ್ಮೀರ ಸರ್ಕಾರದ ವಿದ್ಯುಚ್ಛಕ್ತಿ ಇಲಾಖೆ ಬರೋಬ್ಬರಿ 1.5 ಕೋಟಿ ರೂಪಾಯಿ ಕರೆಂಟ್​ ಬಿಲ್​ ನೀಡಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ. ಕಾಶ್ಮೀರದ ಚರಾರೆ-ಎ-ಶರೀಫ್​ನಲ್ಲಿ ನಿಯೋಜನೆಗೊಂಡಿರುವ CRPFನ 181 ಬಟಾಲಿಯನ್​ ಕಚೇರಿಗೆ ಜುಲೈ ತಿಂಗಳ ಕರೆಂಟ್​ ಬಿಲ್​ ನೀಡಿರುವ ರಾಜ್ಯದ ವಿದ್ಯುಚ್ಛಕ್ತಿ​ ಅಭಿವೃದ್ಧಿ ಇಲಾಖೆಯು 1.5 ಕೋಟಿ ರೂಪಾಯಿ ಮೊತ್ತವನ್ನು ಪಾವತಿಸಲು ಸೂಚಿಸಿದೆ. ಆದ್ದರಿಂದ, ಇಲಾಖೆಯ ಬಿಲ್​ ಕಂಡು ಯೋಧರಿಗೆ ನಿಜಕ್ಕೂ ಶಾಕ್​ ಆಗಿದೆ. ಈ ಕುರಿತು ವಿದ್ಯುಚ್ಛಕ್ತಿ ಇಲಾಖೆಯನ್ನು […]

ಗಡಿ ಕಾಯೋ ಯೋಧರಿಗೆ ವಿದ್ಯುತ್ ಇಲಾಖೆ shock.. 1.5 ಕೋಟಿ ರೂ. ಬಿಲ್ ಪಾವತಿಸಲು ಸೂಚನೆ
KUSHAL V
|

Updated on: Aug 23, 2020 | 7:17 PM

Share

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ನಿಯೋಜನೆಗೊಂಡಿರುವ CRPF ಯೋಧರಿಗೆ ಜಮ್ಮು-ಕಾಶ್ಮೀರ ಸರ್ಕಾರದ ವಿದ್ಯುಚ್ಛಕ್ತಿ ಇಲಾಖೆ ಬರೋಬ್ಬರಿ 1.5 ಕೋಟಿ ರೂಪಾಯಿ ಕರೆಂಟ್​ ಬಿಲ್​ ನೀಡಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ.

ಕಾಶ್ಮೀರದ ಚರಾರೆ-ಎ-ಶರೀಫ್​ನಲ್ಲಿ ನಿಯೋಜನೆಗೊಂಡಿರುವ CRPFನ 181 ಬಟಾಲಿಯನ್​ ಕಚೇರಿಗೆ ಜುಲೈ ತಿಂಗಳ ಕರೆಂಟ್​ ಬಿಲ್​ ನೀಡಿರುವ ರಾಜ್ಯದ ವಿದ್ಯುಚ್ಛಕ್ತಿ​ ಅಭಿವೃದ್ಧಿ ಇಲಾಖೆಯು 1.5 ಕೋಟಿ ರೂಪಾಯಿ ಮೊತ್ತವನ್ನು ಪಾವತಿಸಲು ಸೂಚಿಸಿದೆ. ಆದ್ದರಿಂದ, ಇಲಾಖೆಯ ಬಿಲ್​ ಕಂಡು ಯೋಧರಿಗೆ ನಿಜಕ್ಕೂ ಶಾಕ್​ ಆಗಿದೆ.

ಈ ಕುರಿತು ವಿದ್ಯುಚ್ಛಕ್ತಿ ಇಲಾಖೆಯನ್ನು ಸಂಪರ್ಕಿಸಲು ಮುಂದಾದ ಯೋಧರಿಗೆ ಇಂದು ಭಾನುವಾರವಾದ ಕಾರಣ ಇಲಾಖೆಯ ಕಚೇರಿ ಬಂದ್​ ಆಗಿತ್ತು. ಹಾಗಾಗಿ, ಇಲಾಖೆ ಸಿಬ್ಬಂದಿಯನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲವಂತೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು