AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿ; ಸಿಆರ್​​ಪಿಎಫ್ ಅಧಿಕಾರಿ ಹುತಾತ್ಮ

ಪುಲ್ವಾಮದ ಗಂಗೂ ಕ್ರಾಂಸಿಂಗ್​​ನಲ್ಲಿ ಉಗ್ರರು ದಾಳಿ ನಡೆಸಿದ್ದು ಸಿಆರ್​​​ ಪಿಎಫ್ ಸಹಾಯಕ ಸಬ್​​ಇನ್ಸ್​​​ಪೆಕ್ಟರ್ ವಿನೋದ್ ಕುಮಾರ್​​ಗೆ ಗಂಭೀರ ಗಾಯಗಳಾಗಿತ್ತು

ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿ; ಸಿಆರ್​​ಪಿಎಫ್ ಅಧಿಕಾರಿ ಹುತಾತ್ಮ
ಪುಲ್ವಾಮದಲ್ಲಿ ಉಗ್ರರ ದಾಳಿ ನಡೆಸ ಸ್ಥಳದಲ್ಲಿ ಪೊಲೀಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 17, 2022 | 5:15 PM

Share

ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ(Pulwama) ಭಾನುವಾರ ಉಗ್ರರು ನಡೆಸಿದ ದಾಳಿಯಲ್ಲಿ (terror attack) ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಅಧಿಕಾರಿ ಹುತಾತ್ಮರಾಗಿದ್ದಾರೆ. ಪುಲ್ವಾಮದ ಗಂಗೂ ಕ್ರಾಂಸಿಂಗ್​​ನಲ್ಲಿ ಉಗ್ರರು ದಾಳಿ ನಡೆಸಿದ್ದು ಸಿಆರ್​​​ ಪಿಎಫ್ ಸಹಾಯಕ ಸಬ್​​ಇನ್ಸ್​​​ಪೆಕ್ಟರ್ ವಿನೋದ್ ಕುಮಾರ್​​ಗೆ ಗಂಭೀರ ಗಾಯಗಳಾಗಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ ಅವರು ಅಲ್ಲಿ ಸಾವಿಗೀಡಾಗಿದ್ದರೆ. ಇಡೀ ಪ್ರದೇಶವವನ್ನು ನಾವು ಸುತ್ತುವರಿದಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ. ಜುಲೈ 12ರಂದು ಶ್ರೀನಗರದ ಲಾಲ್ ಬಜಾರ್ ಚೆಕ್ ಪೋಸ್ಟ್ ಬಳಿ ಉಗ್ರರು ನಡೆಸಿದ ದಾಳಿಯಲ್ಲಿ ಜಮ್ಮ ಮತ್ತು ಕಾಶ್ಮೀರ ಪೊಲೀಸ್ ಪಡೆಯ ಎಎಸ್ಐ ಮುಶ್ತಾಕ್ ಅಹ್ಮದ್ ಹುತಾತ್ಮರಾಗಿದ್ದಕು, ಈ ವರ್ಷ ಉಗ್ರರು ನಡೆಸಿದ ದಾಳಿಗಳಲ್ಲಿ ಸಾವಿಗೀಡಾದ 9ನೇ ಪೊಲೀಸ್ ಅಧಿಕಾರಿಯಾಗಿದ್ದಾರೆ ಅಹಮದ್.

ಜುಲೈ 11ರಂದು ಜೈಷ್ ಎ ಮೊಹಮ್ಮದ್ ಕಮಾಂಡರ್ ಕೈಸೆರ್ ಕೊಕಾ ಸೇರಿದಂತೆ ಇಬ್ಬರು ಉಗ್ರರನ್ನು ರಕ್ಷಣಾ ಪಡೆ ಹತ್ಯೆ ಮಾಡಿತ್ತು. ಉಗ್ರ ಕೃತ್ಯಗಳ ಆರೋಪಿ ಕೋಕಾ ಮೋಸ್ಟ್ ವಾಂಟೆಡ್ ಉಗ್ರ ಆಗಿದ್ದ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ