AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿ; ಸಿಆರ್​​ಪಿಎಫ್ ಅಧಿಕಾರಿ ಹುತಾತ್ಮ

ಪುಲ್ವಾಮದ ಗಂಗೂ ಕ್ರಾಂಸಿಂಗ್​​ನಲ್ಲಿ ಉಗ್ರರು ದಾಳಿ ನಡೆಸಿದ್ದು ಸಿಆರ್​​​ ಪಿಎಫ್ ಸಹಾಯಕ ಸಬ್​​ಇನ್ಸ್​​​ಪೆಕ್ಟರ್ ವಿನೋದ್ ಕುಮಾರ್​​ಗೆ ಗಂಭೀರ ಗಾಯಗಳಾಗಿತ್ತು

ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿ; ಸಿಆರ್​​ಪಿಎಫ್ ಅಧಿಕಾರಿ ಹುತಾತ್ಮ
ಪುಲ್ವಾಮದಲ್ಲಿ ಉಗ್ರರ ದಾಳಿ ನಡೆಸ ಸ್ಥಳದಲ್ಲಿ ಪೊಲೀಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 17, 2022 | 5:15 PM

Share

ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ(Pulwama) ಭಾನುವಾರ ಉಗ್ರರು ನಡೆಸಿದ ದಾಳಿಯಲ್ಲಿ (terror attack) ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಅಧಿಕಾರಿ ಹುತಾತ್ಮರಾಗಿದ್ದಾರೆ. ಪುಲ್ವಾಮದ ಗಂಗೂ ಕ್ರಾಂಸಿಂಗ್​​ನಲ್ಲಿ ಉಗ್ರರು ದಾಳಿ ನಡೆಸಿದ್ದು ಸಿಆರ್​​​ ಪಿಎಫ್ ಸಹಾಯಕ ಸಬ್​​ಇನ್ಸ್​​​ಪೆಕ್ಟರ್ ವಿನೋದ್ ಕುಮಾರ್​​ಗೆ ಗಂಭೀರ ಗಾಯಗಳಾಗಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ ಅವರು ಅಲ್ಲಿ ಸಾವಿಗೀಡಾಗಿದ್ದರೆ. ಇಡೀ ಪ್ರದೇಶವವನ್ನು ನಾವು ಸುತ್ತುವರಿದಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ. ಜುಲೈ 12ರಂದು ಶ್ರೀನಗರದ ಲಾಲ್ ಬಜಾರ್ ಚೆಕ್ ಪೋಸ್ಟ್ ಬಳಿ ಉಗ್ರರು ನಡೆಸಿದ ದಾಳಿಯಲ್ಲಿ ಜಮ್ಮ ಮತ್ತು ಕಾಶ್ಮೀರ ಪೊಲೀಸ್ ಪಡೆಯ ಎಎಸ್ಐ ಮುಶ್ತಾಕ್ ಅಹ್ಮದ್ ಹುತಾತ್ಮರಾಗಿದ್ದಕು, ಈ ವರ್ಷ ಉಗ್ರರು ನಡೆಸಿದ ದಾಳಿಗಳಲ್ಲಿ ಸಾವಿಗೀಡಾದ 9ನೇ ಪೊಲೀಸ್ ಅಧಿಕಾರಿಯಾಗಿದ್ದಾರೆ ಅಹಮದ್.

ಜುಲೈ 11ರಂದು ಜೈಷ್ ಎ ಮೊಹಮ್ಮದ್ ಕಮಾಂಡರ್ ಕೈಸೆರ್ ಕೊಕಾ ಸೇರಿದಂತೆ ಇಬ್ಬರು ಉಗ್ರರನ್ನು ರಕ್ಷಣಾ ಪಡೆ ಹತ್ಯೆ ಮಾಡಿತ್ತು. ಉಗ್ರ ಕೃತ್ಯಗಳ ಆರೋಪಿ ಕೋಕಾ ಮೋಸ್ಟ್ ವಾಂಟೆಡ್ ಉಗ್ರ ಆಗಿದ್ದ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು