AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿ; ಸಿಆರ್​​ಪಿಎಫ್ ಅಧಿಕಾರಿ ಹುತಾತ್ಮ

ಪುಲ್ವಾಮದ ಗಂಗೂ ಕ್ರಾಂಸಿಂಗ್​​ನಲ್ಲಿ ಉಗ್ರರು ದಾಳಿ ನಡೆಸಿದ್ದು ಸಿಆರ್​​​ ಪಿಎಫ್ ಸಹಾಯಕ ಸಬ್​​ಇನ್ಸ್​​​ಪೆಕ್ಟರ್ ವಿನೋದ್ ಕುಮಾರ್​​ಗೆ ಗಂಭೀರ ಗಾಯಗಳಾಗಿತ್ತು

ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿ; ಸಿಆರ್​​ಪಿಎಫ್ ಅಧಿಕಾರಿ ಹುತಾತ್ಮ
ಪುಲ್ವಾಮದಲ್ಲಿ ಉಗ್ರರ ದಾಳಿ ನಡೆಸ ಸ್ಥಳದಲ್ಲಿ ಪೊಲೀಸ್
TV9 Web
| Edited By: |

Updated on: Jul 17, 2022 | 5:15 PM

Share

ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ(Pulwama) ಭಾನುವಾರ ಉಗ್ರರು ನಡೆಸಿದ ದಾಳಿಯಲ್ಲಿ (terror attack) ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಅಧಿಕಾರಿ ಹುತಾತ್ಮರಾಗಿದ್ದಾರೆ. ಪುಲ್ವಾಮದ ಗಂಗೂ ಕ್ರಾಂಸಿಂಗ್​​ನಲ್ಲಿ ಉಗ್ರರು ದಾಳಿ ನಡೆಸಿದ್ದು ಸಿಆರ್​​​ ಪಿಎಫ್ ಸಹಾಯಕ ಸಬ್​​ಇನ್ಸ್​​​ಪೆಕ್ಟರ್ ವಿನೋದ್ ಕುಮಾರ್​​ಗೆ ಗಂಭೀರ ಗಾಯಗಳಾಗಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ ಅವರು ಅಲ್ಲಿ ಸಾವಿಗೀಡಾಗಿದ್ದರೆ. ಇಡೀ ಪ್ರದೇಶವವನ್ನು ನಾವು ಸುತ್ತುವರಿದಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ. ಜುಲೈ 12ರಂದು ಶ್ರೀನಗರದ ಲಾಲ್ ಬಜಾರ್ ಚೆಕ್ ಪೋಸ್ಟ್ ಬಳಿ ಉಗ್ರರು ನಡೆಸಿದ ದಾಳಿಯಲ್ಲಿ ಜಮ್ಮ ಮತ್ತು ಕಾಶ್ಮೀರ ಪೊಲೀಸ್ ಪಡೆಯ ಎಎಸ್ಐ ಮುಶ್ತಾಕ್ ಅಹ್ಮದ್ ಹುತಾತ್ಮರಾಗಿದ್ದಕು, ಈ ವರ್ಷ ಉಗ್ರರು ನಡೆಸಿದ ದಾಳಿಗಳಲ್ಲಿ ಸಾವಿಗೀಡಾದ 9ನೇ ಪೊಲೀಸ್ ಅಧಿಕಾರಿಯಾಗಿದ್ದಾರೆ ಅಹಮದ್.

ಜುಲೈ 11ರಂದು ಜೈಷ್ ಎ ಮೊಹಮ್ಮದ್ ಕಮಾಂಡರ್ ಕೈಸೆರ್ ಕೊಕಾ ಸೇರಿದಂತೆ ಇಬ್ಬರು ಉಗ್ರರನ್ನು ರಕ್ಷಣಾ ಪಡೆ ಹತ್ಯೆ ಮಾಡಿತ್ತು. ಉಗ್ರ ಕೃತ್ಯಗಳ ಆರೋಪಿ ಕೋಕಾ ಮೋಸ್ಟ್ ವಾಂಟೆಡ್ ಉಗ್ರ ಆಗಿದ್ದ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Follow Us
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ