AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಚಾರಿಕ ಚರ್ಚೆಗೆ ಇವತ್ತಿಗೂ ನಾನು ಸಿದ್ಧನಿದ್ದೇನೆ: ಸಿ ಟಿ ರವಿ ಹೇಳಿಕೆ

CT Ravi: ಆರ್​ಎಸ್​ಎಸ್​​ ಭಯೋತ್ಪಾದನೆಗೆ ಬೆಂಬಲವನ್ನು ಕೊಟ್ಟಿಲ್ಲ. ನಾನು ರಾಷ್ಟ್ರಭಕ್ತನಾಗುತ್ತೇನೆ ಹೊರತು ಗುಲಾಮನಾಗಲ್ಲ. ನಾನು ಕುಟುಂಬದ ಗುಲಾಮನಾಗುವುದಿಲ್ಲ ಎಂದು ಸಿ.ಟಿ. ರವಿ ಹೇಳಿದ್ದಾರೆ.

ವೈಚಾರಿಕ ಚರ್ಚೆಗೆ ಇವತ್ತಿಗೂ ನಾನು ಸಿದ್ಧನಿದ್ದೇನೆ: ಸಿ ಟಿ ರವಿ ಹೇಳಿಕೆ
ಸಿ.ಟಿ. ರವಿ
TV9 Web
| Edited By: |

Updated on: Aug 21, 2021 | 6:44 PM

Share

ದೆಹಲಿ: ನಾನು ಜವಾಹರ್​​ ಲಾಲ್​​ ನೆಹರು ಚಾರಿತ್ರ್ಯ ಹರಣ ಮಾಡಿಲ್ಲ. ಪ್ರಧಾನಿ ಮೋದಿ ಹೆಸರು ಶೌಚಾಲಯಕ್ಕೆ ಇಡಿ ಅಂತಾರೆ. ನರೇಂದ್ರ ಮೋದಿ ಹೆಸರಿಡುವುದು ಅಗೌರವ ಅಂತ ನಾನು ಹೇಳಲ್ಲ. 217 ಯೋಜನೆಗಳಿಗೆ ಒಂದು ಕುಟುಂಬದ ಹೆಸರಿಟ್ಟಿದ್ದಾರೆ. ಆ ಕುಟುಂಬದ ಕೊಡುಗೆ ಇಲ್ಲವೆಂದು ಹೇಳಲ್ಲ. ಆದರೆ, ಒಂದು ಕುಟುಂಬದಿಂದ ಅನೇಕ ತಪ್ಪುಗಳಾಗಿವೆ ಎಂದು ದೆಹಲಿಯಲ್ಲಿ ಬಿಜೆಪಿ ನಾಯಕ ಸಿ.ಟಿ ರವಿ ಹೇಳಿದ್ದಾರೆ. ವೈಚಾರಿಕ ಚರ್ಚೆಗೆ ಇವತ್ತಿಗೂ ನಾನು ಸಿದ್ಧನಿದ್ದೇನೆ ಎಂದು ಸಿ.ಟಿ ರವಿ ತಿಳಿಸಿದ್ದಾರೆ.

ನೆಹರು, ಮಹಾತ್ಮ ಗಾಂಧೀಜಿಯ ವಿಚಾರಗಳು ತದ್ವಿರುದ್ಧ ಆಗಿದೆ. ನನ್ನ ವಿರುದ್ಧ 21 ಕಾಂಗ್ರೆಸ್ ನಾಯಕರು ಅವಾಚ್ಯ ಶಬ್ದ ಬಳಸಿದ್ದಾರೆ. ಆರ್​ಎಸ್​ಎಸ್​ನ್ನು​ ಭಯೋತ್ಪಾದಕ ಸಂಘಟನೆಗೆ ಹೋಲಿಸಲಾಗುತ್ತಿದೆ. ಆರ್​ಎಸ್​ಎಸ್​​ ಭಯೋತ್ಪಾದನೆಗೆ ಬೆಂಬಲವನ್ನು ಕೊಟ್ಟಿಲ್ಲ. ನಾನು ರಾಷ್ಟ್ರಭಕ್ತನಾಗುತ್ತೇನೆ ಹೊರತು ಗುಲಾಮನಾಗಲ್ಲ. ನಾನು ಕುಟುಂಬದ ಗುಲಾಮನಾಗುವುದಿಲ್ಲ ಎಂದು ಸಿ.ಟಿ. ರವಿ ಹೇಳಿದ್ದಾರೆ.

ರಾಷ್ಟ್ರಭಕ್ತರಿಗೂ, ಭಯೋತ್ಪಾದಕರಿಗೂ ವ್ಯತ್ಯಾಸ ಗೊತ್ತಿಲ್ಲ. ವ್ಯತ್ಯಾಸ ಗೊತ್ತಿರದ ಮಾನಸಿಕ ಅಸ್ವಸ್ಥರು ಕಾಂಗ್ರೆಸ್​ನವರು. ಸಾವಿರ ಕೋಟಿ ಒಡೆಯ ಎಂದು ನನ್ನ ಮೇಲೆ‌ ಆರೋಪ ಮಾಡುತ್ತಾರೆ. ಆರೋಪ ಸಾಬೀತು ಮಾಡಿ ನಾನು ವಾಪಸ್ ಕೊಡುತ್ತೇನೆ ಎಂದು ನವದೆಹಲಿಯಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ತಿಳಿಸಿದ್ದಾರೆ. ಕಾಂಗ್ರೆಸೇತರರೂ ಸ್ವಾತಂತ್ರ್ಯ ಹೋರಟ ಮಾಡಿದ್ದಾರೆ. ಕಾಂಗ್ರೆಸ್ ಹುಟ್ಟುಹಾಕಿದ್ದು ಭಾರತೀಯರಲ್ಲ. ನಾನು ರಾಷ್ಟ್ರಭಕ್ತನಾಗುತ್ತೇಯೇ ಹೊರತು ಕುಟುಂಬ ಗುಲಾಮನಾಗಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹತ್ತು ದಿನಗಳ ಕಾಲ ಪ್ರಕೃತಿ ಚಿಕಿತ್ಸೆಗೆ ಹೋಗ್ತಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ, ಸಿಟಿ ರವಿ ಬಗ್ಗೆ ಟೀಕೆ

ಸಿಟಿ ರವಿ ನೆನಪಾದವರನ್ನು, ಅಡ್ಡ ಸಿಕ್ಕವರನ್ನು ಕಚ್ತಾ ಕಚ್ತಾ ಬರ್ತಾರೆ: ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಟಾಂಗ್

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ