AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಜೀವರಕ್ಷಕ ರೆಮ್​ಡೆಸಿವಿರ್​ ಮೇಲಿನ ಆಮದು ಸುಂಕ ಮನ್ನಾ ಮಾಡಿದ ಕೇಂದ್ರ ಸರ್ಕಾರ

ಇತ್ತೀಚೆಗೆ ದೇಶದಲ್ಲಿ ಆಕ್ಸಿಜನ್, ವ್ಯಾಕ್ಸಿನ್​, ರೆಮ್​ಡೆಸಿವರ್​ ಸೇರಿ ಕೊರೊನಾ ರೋಗಿಗಳಿಗೆ ಅಗತ್ಯವಿರುವ ಬಹುತೇಕ ವ್ಯವಸ್ಥೆಗಳ ಅಭಾವ ಎದುರಾಗಿದೆ. ಕೊರೊನಾ ಶುರುವಾದಾಗಿನಿಂದಲೂ ರೋಗಿಗಳಿಗೆ ರೆಮ್​ಡೆಸಿವರ್​ ಇಂಜಕ್ಷನ್ ಕೊಡಲಾಗುತ್ತಿದೆ.

ಕೊರೊನಾ ಸೋಂಕಿತರ ಜೀವರಕ್ಷಕ ರೆಮ್​ಡೆಸಿವಿರ್​ ಮೇಲಿನ ಆಮದು ಸುಂಕ ಮನ್ನಾ ಮಾಡಿದ ಕೇಂದ್ರ ಸರ್ಕಾರ
ರೆಮ್​​ಡೆಸಿವಿರ್​ ಚುಚ್ಚುಮದ್ದು
Lakshmi Hegde
|

Updated on: Apr 21, 2021 | 1:03 PM

Share

ದೇಶದಲ್ಲಿ ಕೊರೊನಾ ಸೋಂಕಿತರಿಗೆ ನೀಡುತ್ತಿರುವ ರೆಮ್​ಡೆಸಿವಿರ್​ ಔಷಧದ ಅಭಾವ ಉಂಟಾಗಿದೆ ಎಂದು ಹೇಳಲಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ರೆಮ್​ಡೆಸಿವಿರ್​ ಇಂಜೆಕ್ಷನ್​ ಮತ್ತು ಅದರ ಎಪಿಐ/ಕೆಎಸ್​ಎಂ ಮೇಲಿನ ಕಸ್ಟಮ್ಸ್​ ಸುಂಕವನ್ನು ಮನ್ನಾ ಮಾಡಿದೆ. ಈ ಬಗ್ಗೆ ಕೇಂದ್ರ ಸಚಿವ ಡಿ.ಎಸ್​. ಸದಾನಂದ ಗೌಡ ಟ್ವೀಟ್ ಮಾಡಿ ತಿಳಿಸಿದ್ದಾರೆ.

ರೆಮ್​ಡೆಸಿವಿರ್​ ಔಷಧಿಯ ತುರ್ತು ಅಗತ್ಯತೆಯನ್ನು ಪರಿಗಣಿಸಿ, ಔಷಧೀಯ ಇಲಾಖೆಯ ಶಿಫಾರಸಿನ ಮೇರೆಗೆ ರೆಮ್​ಡೆಸಿವಿರ್ ಮೇಲಿನ ಕಸ್ಟಮ್ಸ್​ ಸುಂಕವನ್ನು, ಕಂದಾಯ ಇಲಾಖೆ ಮನ್ನಾ ಮಾಡಿದೆ. ಹೀಗೆ ಮಾಡುವುದರಿಂದ ದೇಶೀಯವಾಗಿ ರೆಮ್​ಡೆಸಿವಿರ್ ಇಂಜಕ್ಷನ್​ ಉತ್ಪಾದನೆ ಹೆಚ್ಚುತ್ತದೆ ಎಂದು ಸದಾನಂದ ಗೌಡ ಅವರು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ಆಕ್ಸಿಜನ್, ವ್ಯಾಕ್ಸಿನ್​, ರೆಮ್​ಡೆಸಿವರ್​ ಸೇರಿ ಕೊರೊನಾ ರೋಗಿಗಳಿಗೆ ಅಗತ್ಯವಿರುವ ಬಹುತೇಕ ವ್ಯವಸ್ಥೆಗಳ ಅಭಾವ ಎದುರಾಗಿದೆ. ಕೊರೊನಾ ಶುರುವಾದಾಗಿನಿಂದಲೂ ರೋಗಿಗಳಿಗೆ ರೆಮ್​ಡೆಸಿವರ್​ ಇಂಜಕ್ಷನ್ ಕೊಡಲಾಗುತ್ತಿದೆ. ಇದರ ಕೊರತೆ ಎದುರಾಗಿದ್ದರಿಂದ ಆಮದು ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಇದೀಗ ಈ ಆಮದು ಸುಂಕವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದ್ದರಿಂದ ದೇಶೀಯ ಔಷಧೀಯ ಕಂಪನಿಗಳಿಗೆ ಹೊರೆ ಕಡಿಮೆಯಾಗಲಿದೆ.

ಇದನ್ನೂ ಓದಿ: ಸೋಂಕಿತ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ವೈದ್ಯಕೀಯ ಕಾಲೇಜು; ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಎಲ್ಲರಿಗೂ ಕೊರೊನಾ ಆತಂಕ

ನಾಲ್ಕು ದಶಕದಿಂದ ಚಿತ್ರರಂಗದಲ್ಲಿ ಡಿಸೈನರ್ ಆಗಿದ್ದ ಮಸ್ತಾನ್ ಕೊರೊನಾ ಸೋಂಕಿಗೆ ಬಲಿ

LPG Cylinder Price: ಕೇವಲ 9 ರೂಪಾಯಿಗೆ ಸಿಲಿಂಡರ್​ ಪಡೆಯಬಹುದೇ? 800 ರೂ. ರಿಯಾಯಿತಿ ಇದೆಯೇ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ