AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಜೀವರಕ್ಷಕ ರೆಮ್​ಡೆಸಿವಿರ್​ ಮೇಲಿನ ಆಮದು ಸುಂಕ ಮನ್ನಾ ಮಾಡಿದ ಕೇಂದ್ರ ಸರ್ಕಾರ

ಇತ್ತೀಚೆಗೆ ದೇಶದಲ್ಲಿ ಆಕ್ಸಿಜನ್, ವ್ಯಾಕ್ಸಿನ್​, ರೆಮ್​ಡೆಸಿವರ್​ ಸೇರಿ ಕೊರೊನಾ ರೋಗಿಗಳಿಗೆ ಅಗತ್ಯವಿರುವ ಬಹುತೇಕ ವ್ಯವಸ್ಥೆಗಳ ಅಭಾವ ಎದುರಾಗಿದೆ. ಕೊರೊನಾ ಶುರುವಾದಾಗಿನಿಂದಲೂ ರೋಗಿಗಳಿಗೆ ರೆಮ್​ಡೆಸಿವರ್​ ಇಂಜಕ್ಷನ್ ಕೊಡಲಾಗುತ್ತಿದೆ.

ಕೊರೊನಾ ಸೋಂಕಿತರ ಜೀವರಕ್ಷಕ ರೆಮ್​ಡೆಸಿವಿರ್​ ಮೇಲಿನ ಆಮದು ಸುಂಕ ಮನ್ನಾ ಮಾಡಿದ ಕೇಂದ್ರ ಸರ್ಕಾರ
ರೆಮ್​​ಡೆಸಿವಿರ್​ ಚುಚ್ಚುಮದ್ದು
Lakshmi Hegde
|

Updated on: Apr 21, 2021 | 1:03 PM

Share

ದೇಶದಲ್ಲಿ ಕೊರೊನಾ ಸೋಂಕಿತರಿಗೆ ನೀಡುತ್ತಿರುವ ರೆಮ್​ಡೆಸಿವಿರ್​ ಔಷಧದ ಅಭಾವ ಉಂಟಾಗಿದೆ ಎಂದು ಹೇಳಲಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ರೆಮ್​ಡೆಸಿವಿರ್​ ಇಂಜೆಕ್ಷನ್​ ಮತ್ತು ಅದರ ಎಪಿಐ/ಕೆಎಸ್​ಎಂ ಮೇಲಿನ ಕಸ್ಟಮ್ಸ್​ ಸುಂಕವನ್ನು ಮನ್ನಾ ಮಾಡಿದೆ. ಈ ಬಗ್ಗೆ ಕೇಂದ್ರ ಸಚಿವ ಡಿ.ಎಸ್​. ಸದಾನಂದ ಗೌಡ ಟ್ವೀಟ್ ಮಾಡಿ ತಿಳಿಸಿದ್ದಾರೆ.

ರೆಮ್​ಡೆಸಿವಿರ್​ ಔಷಧಿಯ ತುರ್ತು ಅಗತ್ಯತೆಯನ್ನು ಪರಿಗಣಿಸಿ, ಔಷಧೀಯ ಇಲಾಖೆಯ ಶಿಫಾರಸಿನ ಮೇರೆಗೆ ರೆಮ್​ಡೆಸಿವಿರ್ ಮೇಲಿನ ಕಸ್ಟಮ್ಸ್​ ಸುಂಕವನ್ನು, ಕಂದಾಯ ಇಲಾಖೆ ಮನ್ನಾ ಮಾಡಿದೆ. ಹೀಗೆ ಮಾಡುವುದರಿಂದ ದೇಶೀಯವಾಗಿ ರೆಮ್​ಡೆಸಿವಿರ್ ಇಂಜಕ್ಷನ್​ ಉತ್ಪಾದನೆ ಹೆಚ್ಚುತ್ತದೆ ಎಂದು ಸದಾನಂದ ಗೌಡ ಅವರು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ಆಕ್ಸಿಜನ್, ವ್ಯಾಕ್ಸಿನ್​, ರೆಮ್​ಡೆಸಿವರ್​ ಸೇರಿ ಕೊರೊನಾ ರೋಗಿಗಳಿಗೆ ಅಗತ್ಯವಿರುವ ಬಹುತೇಕ ವ್ಯವಸ್ಥೆಗಳ ಅಭಾವ ಎದುರಾಗಿದೆ. ಕೊರೊನಾ ಶುರುವಾದಾಗಿನಿಂದಲೂ ರೋಗಿಗಳಿಗೆ ರೆಮ್​ಡೆಸಿವರ್​ ಇಂಜಕ್ಷನ್ ಕೊಡಲಾಗುತ್ತಿದೆ. ಇದರ ಕೊರತೆ ಎದುರಾಗಿದ್ದರಿಂದ ಆಮದು ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಇದೀಗ ಈ ಆಮದು ಸುಂಕವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದ್ದರಿಂದ ದೇಶೀಯ ಔಷಧೀಯ ಕಂಪನಿಗಳಿಗೆ ಹೊರೆ ಕಡಿಮೆಯಾಗಲಿದೆ.

ಇದನ್ನೂ ಓದಿ: ಸೋಂಕಿತ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ವೈದ್ಯಕೀಯ ಕಾಲೇಜು; ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಎಲ್ಲರಿಗೂ ಕೊರೊನಾ ಆತಂಕ

ನಾಲ್ಕು ದಶಕದಿಂದ ಚಿತ್ರರಂಗದಲ್ಲಿ ಡಿಸೈನರ್ ಆಗಿದ್ದ ಮಸ್ತಾನ್ ಕೊರೊನಾ ಸೋಂಕಿಗೆ ಬಲಿ

LPG Cylinder Price: ಕೇವಲ 9 ರೂಪಾಯಿಗೆ ಸಿಲಿಂಡರ್​ ಪಡೆಯಬಹುದೇ? 800 ರೂ. ರಿಯಾಯಿತಿ ಇದೆಯೇ?

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!