AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಜೀವರಕ್ಷಕ ರೆಮ್​ಡೆಸಿವಿರ್​ ಮೇಲಿನ ಆಮದು ಸುಂಕ ಮನ್ನಾ ಮಾಡಿದ ಕೇಂದ್ರ ಸರ್ಕಾರ

ಇತ್ತೀಚೆಗೆ ದೇಶದಲ್ಲಿ ಆಕ್ಸಿಜನ್, ವ್ಯಾಕ್ಸಿನ್​, ರೆಮ್​ಡೆಸಿವರ್​ ಸೇರಿ ಕೊರೊನಾ ರೋಗಿಗಳಿಗೆ ಅಗತ್ಯವಿರುವ ಬಹುತೇಕ ವ್ಯವಸ್ಥೆಗಳ ಅಭಾವ ಎದುರಾಗಿದೆ. ಕೊರೊನಾ ಶುರುವಾದಾಗಿನಿಂದಲೂ ರೋಗಿಗಳಿಗೆ ರೆಮ್​ಡೆಸಿವರ್​ ಇಂಜಕ್ಷನ್ ಕೊಡಲಾಗುತ್ತಿದೆ.

ಕೊರೊನಾ ಸೋಂಕಿತರ ಜೀವರಕ್ಷಕ ರೆಮ್​ಡೆಸಿವಿರ್​ ಮೇಲಿನ ಆಮದು ಸುಂಕ ಮನ್ನಾ ಮಾಡಿದ ಕೇಂದ್ರ ಸರ್ಕಾರ
ರೆಮ್​​ಡೆಸಿವಿರ್​ ಚುಚ್ಚುಮದ್ದು
Lakshmi Hegde
|

Updated on: Apr 21, 2021 | 1:03 PM

Share

ದೇಶದಲ್ಲಿ ಕೊರೊನಾ ಸೋಂಕಿತರಿಗೆ ನೀಡುತ್ತಿರುವ ರೆಮ್​ಡೆಸಿವಿರ್​ ಔಷಧದ ಅಭಾವ ಉಂಟಾಗಿದೆ ಎಂದು ಹೇಳಲಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ರೆಮ್​ಡೆಸಿವಿರ್​ ಇಂಜೆಕ್ಷನ್​ ಮತ್ತು ಅದರ ಎಪಿಐ/ಕೆಎಸ್​ಎಂ ಮೇಲಿನ ಕಸ್ಟಮ್ಸ್​ ಸುಂಕವನ್ನು ಮನ್ನಾ ಮಾಡಿದೆ. ಈ ಬಗ್ಗೆ ಕೇಂದ್ರ ಸಚಿವ ಡಿ.ಎಸ್​. ಸದಾನಂದ ಗೌಡ ಟ್ವೀಟ್ ಮಾಡಿ ತಿಳಿಸಿದ್ದಾರೆ.

ರೆಮ್​ಡೆಸಿವಿರ್​ ಔಷಧಿಯ ತುರ್ತು ಅಗತ್ಯತೆಯನ್ನು ಪರಿಗಣಿಸಿ, ಔಷಧೀಯ ಇಲಾಖೆಯ ಶಿಫಾರಸಿನ ಮೇರೆಗೆ ರೆಮ್​ಡೆಸಿವಿರ್ ಮೇಲಿನ ಕಸ್ಟಮ್ಸ್​ ಸುಂಕವನ್ನು, ಕಂದಾಯ ಇಲಾಖೆ ಮನ್ನಾ ಮಾಡಿದೆ. ಹೀಗೆ ಮಾಡುವುದರಿಂದ ದೇಶೀಯವಾಗಿ ರೆಮ್​ಡೆಸಿವಿರ್ ಇಂಜಕ್ಷನ್​ ಉತ್ಪಾದನೆ ಹೆಚ್ಚುತ್ತದೆ ಎಂದು ಸದಾನಂದ ಗೌಡ ಅವರು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ಆಕ್ಸಿಜನ್, ವ್ಯಾಕ್ಸಿನ್​, ರೆಮ್​ಡೆಸಿವರ್​ ಸೇರಿ ಕೊರೊನಾ ರೋಗಿಗಳಿಗೆ ಅಗತ್ಯವಿರುವ ಬಹುತೇಕ ವ್ಯವಸ್ಥೆಗಳ ಅಭಾವ ಎದುರಾಗಿದೆ. ಕೊರೊನಾ ಶುರುವಾದಾಗಿನಿಂದಲೂ ರೋಗಿಗಳಿಗೆ ರೆಮ್​ಡೆಸಿವರ್​ ಇಂಜಕ್ಷನ್ ಕೊಡಲಾಗುತ್ತಿದೆ. ಇದರ ಕೊರತೆ ಎದುರಾಗಿದ್ದರಿಂದ ಆಮದು ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಇದೀಗ ಈ ಆಮದು ಸುಂಕವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದ್ದರಿಂದ ದೇಶೀಯ ಔಷಧೀಯ ಕಂಪನಿಗಳಿಗೆ ಹೊರೆ ಕಡಿಮೆಯಾಗಲಿದೆ.

ಇದನ್ನೂ ಓದಿ: ಸೋಂಕಿತ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ವೈದ್ಯಕೀಯ ಕಾಲೇಜು; ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಎಲ್ಲರಿಗೂ ಕೊರೊನಾ ಆತಂಕ

ನಾಲ್ಕು ದಶಕದಿಂದ ಚಿತ್ರರಂಗದಲ್ಲಿ ಡಿಸೈನರ್ ಆಗಿದ್ದ ಮಸ್ತಾನ್ ಕೊರೊನಾ ಸೋಂಕಿಗೆ ಬಲಿ

LPG Cylinder Price: ಕೇವಲ 9 ರೂಪಾಯಿಗೆ ಸಿಲಿಂಡರ್​ ಪಡೆಯಬಹುದೇ? 800 ರೂ. ರಿಯಾಯಿತಿ ಇದೆಯೇ?

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ