AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಜೀವರಕ್ಷಕ ರೆಮ್​ಡೆಸಿವಿರ್​ ಮೇಲಿನ ಆಮದು ಸುಂಕ ಮನ್ನಾ ಮಾಡಿದ ಕೇಂದ್ರ ಸರ್ಕಾರ

ಇತ್ತೀಚೆಗೆ ದೇಶದಲ್ಲಿ ಆಕ್ಸಿಜನ್, ವ್ಯಾಕ್ಸಿನ್​, ರೆಮ್​ಡೆಸಿವರ್​ ಸೇರಿ ಕೊರೊನಾ ರೋಗಿಗಳಿಗೆ ಅಗತ್ಯವಿರುವ ಬಹುತೇಕ ವ್ಯವಸ್ಥೆಗಳ ಅಭಾವ ಎದುರಾಗಿದೆ. ಕೊರೊನಾ ಶುರುವಾದಾಗಿನಿಂದಲೂ ರೋಗಿಗಳಿಗೆ ರೆಮ್​ಡೆಸಿವರ್​ ಇಂಜಕ್ಷನ್ ಕೊಡಲಾಗುತ್ತಿದೆ.

ಕೊರೊನಾ ಸೋಂಕಿತರ ಜೀವರಕ್ಷಕ ರೆಮ್​ಡೆಸಿವಿರ್​ ಮೇಲಿನ ಆಮದು ಸುಂಕ ಮನ್ನಾ ಮಾಡಿದ ಕೇಂದ್ರ ಸರ್ಕಾರ
ರೆಮ್​​ಡೆಸಿವಿರ್​ ಚುಚ್ಚುಮದ್ದು
Lakshmi Hegde
|

Updated on: Apr 21, 2021 | 1:03 PM

Share

ದೇಶದಲ್ಲಿ ಕೊರೊನಾ ಸೋಂಕಿತರಿಗೆ ನೀಡುತ್ತಿರುವ ರೆಮ್​ಡೆಸಿವಿರ್​ ಔಷಧದ ಅಭಾವ ಉಂಟಾಗಿದೆ ಎಂದು ಹೇಳಲಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ರೆಮ್​ಡೆಸಿವಿರ್​ ಇಂಜೆಕ್ಷನ್​ ಮತ್ತು ಅದರ ಎಪಿಐ/ಕೆಎಸ್​ಎಂ ಮೇಲಿನ ಕಸ್ಟಮ್ಸ್​ ಸುಂಕವನ್ನು ಮನ್ನಾ ಮಾಡಿದೆ. ಈ ಬಗ್ಗೆ ಕೇಂದ್ರ ಸಚಿವ ಡಿ.ಎಸ್​. ಸದಾನಂದ ಗೌಡ ಟ್ವೀಟ್ ಮಾಡಿ ತಿಳಿಸಿದ್ದಾರೆ.

ರೆಮ್​ಡೆಸಿವಿರ್​ ಔಷಧಿಯ ತುರ್ತು ಅಗತ್ಯತೆಯನ್ನು ಪರಿಗಣಿಸಿ, ಔಷಧೀಯ ಇಲಾಖೆಯ ಶಿಫಾರಸಿನ ಮೇರೆಗೆ ರೆಮ್​ಡೆಸಿವಿರ್ ಮೇಲಿನ ಕಸ್ಟಮ್ಸ್​ ಸುಂಕವನ್ನು, ಕಂದಾಯ ಇಲಾಖೆ ಮನ್ನಾ ಮಾಡಿದೆ. ಹೀಗೆ ಮಾಡುವುದರಿಂದ ದೇಶೀಯವಾಗಿ ರೆಮ್​ಡೆಸಿವಿರ್ ಇಂಜಕ್ಷನ್​ ಉತ್ಪಾದನೆ ಹೆಚ್ಚುತ್ತದೆ ಎಂದು ಸದಾನಂದ ಗೌಡ ಅವರು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ಆಕ್ಸಿಜನ್, ವ್ಯಾಕ್ಸಿನ್​, ರೆಮ್​ಡೆಸಿವರ್​ ಸೇರಿ ಕೊರೊನಾ ರೋಗಿಗಳಿಗೆ ಅಗತ್ಯವಿರುವ ಬಹುತೇಕ ವ್ಯವಸ್ಥೆಗಳ ಅಭಾವ ಎದುರಾಗಿದೆ. ಕೊರೊನಾ ಶುರುವಾದಾಗಿನಿಂದಲೂ ರೋಗಿಗಳಿಗೆ ರೆಮ್​ಡೆಸಿವರ್​ ಇಂಜಕ್ಷನ್ ಕೊಡಲಾಗುತ್ತಿದೆ. ಇದರ ಕೊರತೆ ಎದುರಾಗಿದ್ದರಿಂದ ಆಮದು ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಇದೀಗ ಈ ಆಮದು ಸುಂಕವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದ್ದರಿಂದ ದೇಶೀಯ ಔಷಧೀಯ ಕಂಪನಿಗಳಿಗೆ ಹೊರೆ ಕಡಿಮೆಯಾಗಲಿದೆ.

ಇದನ್ನೂ ಓದಿ: ಸೋಂಕಿತ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ವೈದ್ಯಕೀಯ ಕಾಲೇಜು; ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಎಲ್ಲರಿಗೂ ಕೊರೊನಾ ಆತಂಕ

ನಾಲ್ಕು ದಶಕದಿಂದ ಚಿತ್ರರಂಗದಲ್ಲಿ ಡಿಸೈನರ್ ಆಗಿದ್ದ ಮಸ್ತಾನ್ ಕೊರೊನಾ ಸೋಂಕಿಗೆ ಬಲಿ

LPG Cylinder Price: ಕೇವಲ 9 ರೂಪಾಯಿಗೆ ಸಿಲಿಂಡರ್​ ಪಡೆಯಬಹುದೇ? 800 ರೂ. ರಿಯಾಯಿತಿ ಇದೆಯೇ?

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!