AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್​ ಹೆಸರಿಗೆ ಆಕ್ಷೇಪ: ಸೆರಮ್​ ವಿರುದ್ಧ ಕೋರ್ಟ್​ ಮೊರೆ ಹೋದ ಕ್ಯೂಟಿಸ್​ ಬಯೋಟೆಕ್ ಕಂಪನಿ

ಕೊವಿಶೀಲ್ಡ್​​ ಹೆಸರು ತನಗೆ ಸೇರಬೇಕು ಎನ್ನುವುದು ಕ್ಯೂಟಿಸ್​ ಬಯೋಟೆಕ್​ ವಾದ.. ಸೆರಮ್​​ಗೂ ಮುನ್ನವೇ ತಾನು ಕೊವಿಶೀಲ್ಡ್​ ಹೆಸರನ್ನು ಬಳಸಲು ಅನುಮತಿ ಕೋರಿದ್ದಾಗಿ ಅರ್ಜಿಯಲ್ಲಿ ಉಲ್ಲೇಖ

ಕೊವಿಶೀಲ್ಡ್​ ಹೆಸರಿಗೆ ಆಕ್ಷೇಪ: ಸೆರಮ್​ ವಿರುದ್ಧ ಕೋರ್ಟ್​ ಮೊರೆ ಹೋದ ಕ್ಯೂಟಿಸ್​ ಬಯೋಟೆಕ್ ಕಂಪನಿ
ಕೊವಿಶೋಲ್ಡ್​​ ಹೆಸರಿನ ವಿರುದ್ಧ ನ್ಯಾಯಾಲಯದಲ್ಲಿ ದಾವೆ
Skanda
| Edited By: ಸಾಧು ಶ್ರೀನಾಥ್​|

Updated on: Jan 06, 2021 | 12:41 PM

Share

ಮುಂಬೈ: ಕೊರೊನಾ ಲಸಿಕೆ ಬರುವ ಮುನ್ನ.. ಅಯ್ಯೋ ಅದಿನ್ನೂ ಬಂದಿಲ್ಲವಲ್ಲ ಎನ್ನುವ ತಲೆಬಿಸಿ ಮಾತ್ರ ಇತ್ತು. ಆದರೆ, ಈಗ ಪ್ರಯೋಗಾಲದಯಲ್ಲಿ ಲಸಿಕೆಗೆ ಅನೊಮೋದನೆ ದೊರೆತಿದ್ದೇ  ದೊರೆತಿದ್ದು ಒಂದರ ಮೇಲೊಂದು ಸಮಸ್ಯೆ, ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಸೆರಮ್​ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳ ನಡುವಿನ ಶೀತಲ ಸಮರ ಅಂತ್ಯವಾಯಿತು ಎನ್ನುವಷ್ಟರಲ್ಲಿ ಹೊಸ ಸಮಸ್ಯೆಯೊಂದು ಉದ್ಭವವಾಗಿದೆ. ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಲಸಿಕೆಯ ಹೆಸರಿನ ಕುರಿತಾಗಿ ಜಗಳ ಹುಟ್ಟಿಕೊಂಡಿದೆ.ಸೆ

ಸೆರಮ್​ಗೂ ಮುಂಚೆಯೇ ತಾನು ಅರ್ಜಿ ಸಲ್ಲಿಸಿದ್ದೆ-ಕ್ಯೂಟಿಸ್​ ಬಯೋಟೆಕ್​ ತಕರಾರು ಕ್ಯೂಟಿಸ್​ ಬಯೋಟೆಕ್​ ಎಂಬ ಮಹಾರಾಷ್ಟ್ರದ ನಾಂದೆಡ್​ ಮೂಲದ ಔಷಧ ಉತ್ಪನ್ನಗಳ ಮಾರಾಟ ಸಂಸ್ಥೆಯೊಂದು ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ತಯಾರಿಸಿದ ಕೊವಿಶೀಲ್ಡ್​ ಲಸಿಕೆ ವಿರುದ್ಧ ವಾಣಿಜ್ಯ ನ್ಯಾಯಾಲಯದಲ್ಲಿ ದಾವೆ ಹೂಡಿದೆ. ಕೊವಿಶೀಲ್ಡ್​  ಎನ್ನುವ ಹೆಸರಿನ ಬಳಕೆಗೆ ಸಂಬಂಧಿಸಿದಂತೆ ಸೆಸೆರುಮ

ಸೆರಮ್​ಗೂ ಮುನ್ನವೇ ತಾನು ಅರ್ಜಿ ಸಲ್ಲಿಸಿದ್ದಾಗಿ ಕ್ಯೂಟಿಸ್​ ಬಯೋಟೆಕ್​ ತಕರಾರು ತೆಗೆದಿದೆ.

ತನ್ನ ಸ್ಯಾನಿಟೈಸೇಶನ್​ ಉತ್ಪನ್ನಗಳಿಗೆ ಕೊವಿಶೀಲ್ಡ್​ ಎಂಬ ಹೆಸರನ್ನು ಬಳಸಲು ನಿರ್ಧರಿಸಲಾಗಿತ್ತು. ಈ ವಿಚಾರವಾಗಿ ಸೆರಮ್​ಗೂ ಮುನ್ನವೇ ನಾವು ಅನುಮತಿ ಕೇಳಿದ್ದೆವು ಎನ್ನುವುದು ಕ್ಯೂಟಿಸ್​ ಬಯೋಟೆಕ್​ ವಾದ. ಕಳೆದ ವರ್ಷ ಡಿಸೆಂಬರ್​ 11ರಂದು ಕ್ಯೂಟಿಸ್​ ಇಂತಹದ್ದೇ ಇನ್ನೊಂದು ವಿಚಾರವಾಗಿ ನ್ಯಾಯಾಲಯದ ಮಟ್ಟಿಲೇರಿತ್ತು. ಆ ಪ್ರಕರಣ ಇನ್ನೂ ಬಾಕಿ ಇರುವಾಗಲೇ ಈಗ ಸೆರಮ್​ ವಿರುದ್ಧ ಹೊಸದಾಗಿ ದಾವೆ ಹೂಡಿದೆ.

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!