AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್​ ಹೆಸರಿಗೆ ಆಕ್ಷೇಪ: ಸೆರಮ್​ ವಿರುದ್ಧ ಕೋರ್ಟ್​ ಮೊರೆ ಹೋದ ಕ್ಯೂಟಿಸ್​ ಬಯೋಟೆಕ್ ಕಂಪನಿ

ಕೊವಿಶೀಲ್ಡ್​​ ಹೆಸರು ತನಗೆ ಸೇರಬೇಕು ಎನ್ನುವುದು ಕ್ಯೂಟಿಸ್​ ಬಯೋಟೆಕ್​ ವಾದ.. ಸೆರಮ್​​ಗೂ ಮುನ್ನವೇ ತಾನು ಕೊವಿಶೀಲ್ಡ್​ ಹೆಸರನ್ನು ಬಳಸಲು ಅನುಮತಿ ಕೋರಿದ್ದಾಗಿ ಅರ್ಜಿಯಲ್ಲಿ ಉಲ್ಲೇಖ

ಕೊವಿಶೀಲ್ಡ್​ ಹೆಸರಿಗೆ ಆಕ್ಷೇಪ: ಸೆರಮ್​ ವಿರುದ್ಧ ಕೋರ್ಟ್​ ಮೊರೆ ಹೋದ ಕ್ಯೂಟಿಸ್​ ಬಯೋಟೆಕ್ ಕಂಪನಿ
ಕೊವಿಶೋಲ್ಡ್​​ ಹೆಸರಿನ ವಿರುದ್ಧ ನ್ಯಾಯಾಲಯದಲ್ಲಿ ದಾವೆ
Skanda
| Edited By: ಸಾಧು ಶ್ರೀನಾಥ್​|

Updated on: Jan 06, 2021 | 12:41 PM

Share

ಮುಂಬೈ: ಕೊರೊನಾ ಲಸಿಕೆ ಬರುವ ಮುನ್ನ.. ಅಯ್ಯೋ ಅದಿನ್ನೂ ಬಂದಿಲ್ಲವಲ್ಲ ಎನ್ನುವ ತಲೆಬಿಸಿ ಮಾತ್ರ ಇತ್ತು. ಆದರೆ, ಈಗ ಪ್ರಯೋಗಾಲದಯಲ್ಲಿ ಲಸಿಕೆಗೆ ಅನೊಮೋದನೆ ದೊರೆತಿದ್ದೇ  ದೊರೆತಿದ್ದು ಒಂದರ ಮೇಲೊಂದು ಸಮಸ್ಯೆ, ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಸೆರಮ್​ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳ ನಡುವಿನ ಶೀತಲ ಸಮರ ಅಂತ್ಯವಾಯಿತು ಎನ್ನುವಷ್ಟರಲ್ಲಿ ಹೊಸ ಸಮಸ್ಯೆಯೊಂದು ಉದ್ಭವವಾಗಿದೆ. ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಲಸಿಕೆಯ ಹೆಸರಿನ ಕುರಿತಾಗಿ ಜಗಳ ಹುಟ್ಟಿಕೊಂಡಿದೆ.ಸೆ

ಸೆರಮ್​ಗೂ ಮುಂಚೆಯೇ ತಾನು ಅರ್ಜಿ ಸಲ್ಲಿಸಿದ್ದೆ-ಕ್ಯೂಟಿಸ್​ ಬಯೋಟೆಕ್​ ತಕರಾರು ಕ್ಯೂಟಿಸ್​ ಬಯೋಟೆಕ್​ ಎಂಬ ಮಹಾರಾಷ್ಟ್ರದ ನಾಂದೆಡ್​ ಮೂಲದ ಔಷಧ ಉತ್ಪನ್ನಗಳ ಮಾರಾಟ ಸಂಸ್ಥೆಯೊಂದು ಸೆರಮ್​ ಇನ್​ಸ್ಟಿಟ್ಯೂಟ್​ ಆಫ್​ ಇಂಡಿಯಾ ತಯಾರಿಸಿದ ಕೊವಿಶೀಲ್ಡ್​ ಲಸಿಕೆ ವಿರುದ್ಧ ವಾಣಿಜ್ಯ ನ್ಯಾಯಾಲಯದಲ್ಲಿ ದಾವೆ ಹೂಡಿದೆ. ಕೊವಿಶೀಲ್ಡ್​  ಎನ್ನುವ ಹೆಸರಿನ ಬಳಕೆಗೆ ಸಂಬಂಧಿಸಿದಂತೆ ಸೆಸೆರುಮ

ಸೆರಮ್​ಗೂ ಮುನ್ನವೇ ತಾನು ಅರ್ಜಿ ಸಲ್ಲಿಸಿದ್ದಾಗಿ ಕ್ಯೂಟಿಸ್​ ಬಯೋಟೆಕ್​ ತಕರಾರು ತೆಗೆದಿದೆ.

ತನ್ನ ಸ್ಯಾನಿಟೈಸೇಶನ್​ ಉತ್ಪನ್ನಗಳಿಗೆ ಕೊವಿಶೀಲ್ಡ್​ ಎಂಬ ಹೆಸರನ್ನು ಬಳಸಲು ನಿರ್ಧರಿಸಲಾಗಿತ್ತು. ಈ ವಿಚಾರವಾಗಿ ಸೆರಮ್​ಗೂ ಮುನ್ನವೇ ನಾವು ಅನುಮತಿ ಕೇಳಿದ್ದೆವು ಎನ್ನುವುದು ಕ್ಯೂಟಿಸ್​ ಬಯೋಟೆಕ್​ ವಾದ. ಕಳೆದ ವರ್ಷ ಡಿಸೆಂಬರ್​ 11ರಂದು ಕ್ಯೂಟಿಸ್​ ಇಂತಹದ್ದೇ ಇನ್ನೊಂದು ವಿಚಾರವಾಗಿ ನ್ಯಾಯಾಲಯದ ಮಟ್ಟಿಲೇರಿತ್ತು. ಆ ಪ್ರಕರಣ ಇನ್ನೂ ಬಾಕಿ ಇರುವಾಗಲೇ ಈಗ ಸೆರಮ್​ ವಿರುದ್ಧ ಹೊಸದಾಗಿ ದಾವೆ ಹೂಡಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ