AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಫಾನ್ ಚಂಡಮಾರುತ: ಮುಂಜಾಗ್ರತಾ ಕ್ರಮವಾಗಿ 19 NDRF ತಂಡಗಳ ನಿಯೋಜನೆ

ಕೋಲ್ಕತ್ತಾ: ಅಂಫಾನ್ ಚಂಡಮಾರುತ ತನ್ನ ಫ್ರಭಾವ ಬೀರಲು ಆರಂಭಿಸಿದೆ. ಪಶ್ಚಿಮ ಬಂಗಾಳ ಮತ್ತು ಒಡಿಸ್ಸಾದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. 82 ಕಿ.ಮೀ. ವೇಗದಲ್ಲಿ ಅಂಫಾನ್ ಚಂಡಮಾರುತ ಬೀಸುತ್ತಿದೆ. ಅಂಫಾನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 19 NDRF ತಂಡಗಳನ್ನು ನಿಯೋಜಿಸಲಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ 6 ತಂಡಗಳು, ಪೂರ್ವ ಮಿಡ್ನಾಪುರ, ಕೋಲ್ಕತ್ತಾದಲ್ಲಿ ತಲಾ 4 ತಂಡಗಳು, ಉತ್ತರ 24 ಪರಗಣದಲ್ಲಿ 3 ಎನ್‌ಡಿಆರ್‌ಎಫ್ ತಂಡ ಹಾಗೂ ಹೂಗ್ಲಿ, ಹೌರದಲ್ಲಿ ತಲಾ 1 […]

ಅಂಫಾನ್ ಚಂಡಮಾರುತ: ಮುಂಜಾಗ್ರತಾ ಕ್ರಮವಾಗಿ 19 NDRF ತಂಡಗಳ ನಿಯೋಜನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 20, 2020 | 3:09 PM

Share

ಕೋಲ್ಕತ್ತಾ: ಅಂಫಾನ್ ಚಂಡಮಾರುತ ತನ್ನ ಫ್ರಭಾವ ಬೀರಲು ಆರಂಭಿಸಿದೆ. ಪಶ್ಚಿಮ ಬಂಗಾಳ ಮತ್ತು ಒಡಿಸ್ಸಾದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. 82 ಕಿ.ಮೀ. ವೇಗದಲ್ಲಿ ಅಂಫಾನ್ ಚಂಡಮಾರುತ ಬೀಸುತ್ತಿದೆ.

ಅಂಫಾನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 19 NDRF ತಂಡಗಳನ್ನು ನಿಯೋಜಿಸಲಾಗಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ 6 ತಂಡಗಳು, ಪೂರ್ವ ಮಿಡ್ನಾಪುರ, ಕೋಲ್ಕತ್ತಾದಲ್ಲಿ ತಲಾ 4 ತಂಡಗಳು, ಉತ್ತರ 24 ಪರಗಣದಲ್ಲಿ 3 ಎನ್‌ಡಿಆರ್‌ಎಫ್ ತಂಡ ಹಾಗೂ ಹೂಗ್ಲಿ, ಹೌರದಲ್ಲಿ ತಲಾ 1 ಎನ್‌ಡಿಆರ್‌ಎಫ್ ನಿಯೋಜನೆ ಮಾಡಲಾಗಿದೆ.

Published On - 7:41 am, Wed, 20 May 20

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ